ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿ➤ಇಬ್ಬರು ವಿದ್ಯಾರ್ಥಿಗಳ ದುರ್ಮರಣ
(ನ್ಯೂಸ್ ಕಡಬ) newskadaba.com ಉಡುಪಿ, ಜೂನ್.10. ಜೂ.8ರಂದು ರಾತ್ರಿ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಮೊರಬ ಗ್ರಾಮದ ಬಳಿ ವಿದ್ಯಾರ್ಥಿಗಳಾಗಿದ್ದ ನಾಲ್ವರು ಗೆಳೆಯರು ಎರಡು ಬೈಕ್ಗಳಲ್ಲಿ ಮಣಿಪಾಲ ದಿಂದ ಗೋವಾಕ್ಕೆ ತೆರಳುತ್ತಿದ್ದವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪಪಿರುವ ಘಟನೆ ಸಂಭವಿಸಿದೆ. ಅಂಕೋಲದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್ ಬೇರೊಂದು ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿ ಬೈಕಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಈ ಬೈಕಿನಲ್ಲಿದ್ದ ಶಯನ್ ಶೆಟ್ಟಿ ಮತ್ತು ಆರ್ಥಿಕ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೂಂದು ಬೈಕಿನಲ್ಲಿದ್ದ ಉಡುಪಿಯ ಅಭಿಷೇಕ್ ಮತ್ತು ಕಲ್ಮಾಡಿಯ […]
ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿ➤ಇಬ್ಬರು ವಿದ್ಯಾರ್ಥಿಗಳ ದುರ್ಮರಣ Read More »
ಕರ್ನಾಟಕ

