Mangalore

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…!

(ನ್ಯೂಸ್ ಕಡಬ) newskadaba.com ಜು. 04. ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ ಇರಲಿದೆ. ಇದರ ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಈ ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ […]

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…! Read More »

ಕರಾವಳಿ

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಇಂದಿನಿಂದ ಮಂಗಳೂರು ವಿಭಾಗದ ಎರಡನೇ ಘಟಕದಿಂದ ಮಂಗಳೂರು- ಧರ್ಮಸ್ಥಳ ಮಾರ್ಗವಾಗಿ ಕೆಎಸ್ಸಾರ್ಟಿಸಿಯ ರಾಜಹಂಸ ಬಸ್ ಸಾರಿಗೆಯನ್ನು ಪರಿಚಯಿಸಲಾಗುತ್ತಿದೆ. ಈ ಬಸ್ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬೆಳಗ್ಗೆ 6.30, 7, 8.30, 9 11.15 ಗಂಟೆಗೆ ಮಧ್ಯಾಹ್ನ 12.15, 2.30, 3.30, 5.30, 6.30ಕ್ಕೆ ಸಂಚರಿಸಲಿದೆ. ಅದೇರೀತಿ ಧರ್ಮಸ್ಥಳದಿಂದ ಮಂಗಳೂರಿಗೆ ಬೆಳಗ್ಗೆ 6.30, 7, 9, 9.15, 11.30 ಮತ್ತು ಮಧ್ಯಾಹ್ನ 12 ಗಂಟೆ, 2.45 ಗಂಟೆ, 3.30 ಗಂಟೆ, 4.30

ಇಂದಿನಿಂದ ಮಂಗಳೂರು – ಧರ್ಮಸ್ಥಳ ನಡುವೆ ರಾಜಹಂಸ ಬಸ್ ಆರಂಭ..! Read More »

ಕರಾವಳಿ

ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 1908 ರ ಜೂನ್ 30 ರಂದು ಸೈಬೀರಿಯಾದ ತುಂಗುಸ್ಕಾ ಎಂಬ ಪ್ರದೇಶದಲ್ಲಿ ಕ್ಷುದ್ರಗ್ರಹವೊಂದು ಭೂಮಿಯೆಡೆಗೆ ಉರಿದು ಬೀಳುತ್ತಾ ಅಪ್ಪಳಿಸಿ ಅಪಾರ ಪ್ರಮಾಣದಲ್ಲಿ  ಹಾನಿ ಸಂಭವಿಸಿತ್ತು. ಇಂತಹ ಸಂಭವನೀಯ ಘಟನೆಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸಂಸ್ಥೆಯು ಜೂನ್ 30 ನ್ನು ‘ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನ’ ಎಂದು ಅನುಮೋದಿಸಿ, ಕ್ಷುದ್ರಗ್ರಹಗಳಿಂದಾಗಬಹುದಾದ ಅಪಾಯಗಳ ಬಗ್ಗೆ ಜಾಗತಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದೆ. ಈ ದಿನಾಚರಣೆಯನ್ನು ಸೋಮವಾರದಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ

ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »

ಕರಾವಳಿ

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 28. ವೃತ್ತಿಪರ ಕೋರ್ಸ್‍ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆ.ಇ.ಎ.) ಮುಖಾಂತರ 2025-26ನೇ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಗೆ ಕುರಿತಂತೆ ಅರಿವು ಮೂಡಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಯು.ಜಿ.ಸಿ.ಇ.ಟಿ. ಕೌನ್ಸೆಲಿಂಗ್ ಕುರಿತು ತಿಳುವಳಿಕೆ ನೀಡಲು ಜೂನ್ 28ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್(ಕೆ.ಪಿ.ಟಿ)ನಲ್ಲಿ ಯು.ಜಿ.ಸಿ.ಇ.ಟಿ 2025 – ಸೀಟು ಹಂಚಿಕೆ ಮಂಥನ ಕಾರ್ಯಾಗಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ.) ರವರ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ Read More »

ಕರಾವಳಿ

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

(ನ್ಯೂಸ್ ಕಡಬ) newskadaba.com ಜೂ. 22. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕರ್ನಾಟಕ ಸರ್ಕಾರ ಜೂನ್ 21 ರಂದು ಅಮಾನತುಗೊಳಿಸಿ ಆದೇಶಿಸಿದೆ. ಕಳೆದ ಮೇ 28ರಂದು ಭೂ-ಸಂಬಂಧಿತ ವಿಷಯವೊಂದಕ್ಕೆ ಕೃಷ್ಣವೇಣಿ ಅವರು 50,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದು, ನಂತರ ಸುಮಾರು 18 ದಿನಗಳ ಕಾಲ ಬಂಧನದಲ್ಲಿದ್ದರು. ಈ ಘಟನೆ ನಡೆದ ಕೂಡಲೇ ಇಲಾಖೆ

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ನಡೆದಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಆರೋಪಕ್ಕೆ ಸಂಬಂಧಪಟ್ಟ ಕೆಲವು ದಾಖಲೆ ಪತ್ರಗಳು ಲಭಿಸಿದೆ ಎನ್ನಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ಭಾರೀ ತೊಂದರೆ

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ Read More »

ಕರಾವಳಿ

ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ’ ಕಾರ್ಯಕ್ರಮ ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ‘ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ ’ಯೋಗ ವಿತ್ ಯೋಧ’ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ದಕ್ಷಿಣ

ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿತ್ ಯೋಧ’ ಕಾರ್ಯಕ್ರಮ ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಬೃಹತ್ ಯೋಗಾಭ್ಯಾಸ: ಸಂಸದ ಕ್ಯಾ. ಚೌಟ Read More »

ಕರಾವಳಿ

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಜೂ. 19. ಕರಾವಳಿಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆಯು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದ್ದು, 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಮಂಗಳೂರು: 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ Read More »

ಕರಾವಳಿ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14.  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ Read More »

ಕರಾವಳಿ

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಕರಾವಳಿಯಲ್ಲಿ ನಡೆಯುವ ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಇಂದು (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಈ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ, ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ.ಎಂ.ಎ.ಸಲೀಂ, ಎಡಿಜಿಪಿ

ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ Read More »

ಕರಾವಳಿ
Scroll to Top