Mangalore

ಬಿಪೊರ್ ಜಾಯ್ ಚಂಡಮಾರುತ ➤ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಬಿಪೊರ್ ಜಾಯ್ ಚಂಡಮಾರುತದ ಪರಿಣಾಮ ಇದೇ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರಿಗೆ ನಿರ್ದೇಶನ ನೀಡಿದರು. ಅವರು ಬುಧವಾರದಂದು ಸಂಭಾವ್ಯ ಪ್ರತಿಕೂಲ ಪರಿಸ್ಥಿತಿಯ (ಚಂಡಮಾರುತ) ಪೂರ್ವ ಸಿದ್ಧತೆ ಬಗ್ಗೆ ಕೈಗೊಳ್ಳಬೇಕಾದ […]

ಬಿಪೊರ್ ಜಾಯ್ ಚಂಡಮಾರುತ ➤ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ Read More »

ಕರ್ನಾಟಕ

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಿಚಿತನೋರ್ವ ವ್ಯಕ್ತಿಯೋರ್ವರಿಗೆ ಜೂ. 04ರಂದು ಇನ್ಸ್ಟಾಗ್ರಾಂ ಮೂಲಕ, “ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ.

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 07. ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ಹಿನ್ನೆಲೆ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ಮುಂಜಾನೆಯಿಂದ ಹೆಚ್ಚಾಗಿದ್ದು, ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾಡ್ಸ್೯ ವಾಪಸ್ಸು ಕಳುಹಿಸುತ್ತಿದ್ದಾರೆ‌. ಇಂದು ಮುಂಜಾನೆಯಿಂದ ಚಂಡಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದ್ದು, ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆಕಲ್ಲುಗಳಿಗೆ ಬಹುವೇಗದಲ್ಲಿ ಅಪ್ಪಳಿಸುತ್ತಿದೆ. ಉಳ್ಳಾಲದ ಕೋಟೆಪುರ,

ತೀವ್ರಗೊಂಡ ಸಮುದ್ರದ ಅಲೆಗಳು ➤ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸುತ್ತಿರುವ ಹೋಂಗಾಡ್ಸ್೯ Read More »

ಕರಾವಳಿ

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದಕ ದ್ರವ್ಯ ಸೇವಿಸುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ವರದಿಯಾಗಿದೆ‌. ಬಂಧಿತರನ್ನು ಪ್ರೀತಿನಗರದ ಶ್ರವಣೆ ಕೆ ಶೆಟ್ಟಿ, ಕುದ್ರೋಳಿ ಕಂಡತ್ ಪಳ್ಳಿಯ ಮುಹಮ್ಮದ್ ಇಸ್ಮಾಯಿಲ್ ಹಾಗೂ ಕುದ್ರೋಳಿ ಕರ್ಬಲಾ ರಸ್ತೆಯ ಮುಹಮ್ಮದ್ ಸಮದ್ ಎಂದು ಗುರುತಿಸಲಾಗಿದೆ.

ಮಾದಕ ದ್ರವ್ಯ ಸೇವನೆ ಆರೋಪ ➤ ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾಳಿಯಲ್ಲಿ ಭಾರೀ ಮಳೆಯಾಗುವ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಮೀನುಗಾರರು, ಪ್ರವಾಸಿಗರು ಹಾಗೂ ನಾಗರೀಕರು ಸಮುದ್ರಕ್ಕೆ ತೆರಳದಂತೆ ಹಾಗೂ ಅಪಾಯಕಾರಿ ವಿದ್ಯುತ್‌ ಕಂಬ, ಮರ, ಕಟ್ಟಡಗಳ ಕೆಳಗೆ ನಿಲ್ಲದಂತೆ ಮತ್ತು ತಗ್ಗು ಪ್ರದೇಶಗಳಲ್ಲಿ, ಪ್ರವಾಹ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ➤ ಮೀನುಗಾರರು ಸಮುದ್ರ ತೀರಕ್ಕೆ ತೆರಳದಂತೆ ಹವಾಮಾನಾ ಇಲಾಖೆ ಮುನ್ಸೂಚನೆ Read More »

ಕರಾವಳಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಕಾಲಾಪು ಎಂಬಲ್ಲಿ ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್, ಜಾಫರ್ ಸಾದಿಕ್, ಫಯಾಝ್ ಹಾಗೂ ಮಂಜೇಶ್ವರದ ಖಾಲಿದ್ ಬಿಎಂ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮಲಮೊಗರು ಎಂಬಲ್ಲಿ ವೃದ್ಧೆಯೊಬ್ಬರಿಂದ ನಾಲ್ಕು ಹಸುಗಳನ್ನು ಖರೀದಿಸಿ ಕೇರಳ ನೋಂದಾಯಿತ ಸಂಖ್ಯೆಯ ಮಿನಿ ಗೂಡ್ಸ್ ವಾಹನದಲ್ಲಿ ಉಳ್ಳಾಲದ ಅಲೇಕಲಕ್ಕೆ ಸಾಗಿಸುತ್ತಿದ್ದ ವೇಳೆ, ಗೂಡ್ಸ್ ವಾಹನವು ಕೆಟ್ಟುನಿಂತು ಮುಂದೆ ಸಾಗಲು ಸಾಧ್ಯವಾಗದಿದ್ದಾಗ

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗನೋರ್ವ ಬಳ್ಳಾರಿಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ. 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ನಾಪತ್ತೆಯಾಗಿದ್ದರು. ಆ ಬಳಿಕ ಭಾನುವಾರದಂದು ಮಧ್ಯಾಹ್ನ ಕಿಶನ್‌ ಶೆಟ್ಟಿ ತನ್ನ ತಂಗಿ ಮೊಬೈಲ್ಗೆ ಸಂದೇಶ ಕಳುಹಿಸಿ ನಾನು ಬಳ್ಳಾರಿಯಲ್ಲಿ ಇದ್ದು, ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ

(ನ್ಯೂಸ್ ಕಡಬ)newskadaba.com  ಕಡಬ, ಮೇ. 31. ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ|| ಪಾವ್ಲ್ ಪ್ರಕಾಶ್ ಡಿ,ಸೋಜ ಅವರು ಅಧ್ಯಕ್ಷತೆಯನ್ನು ವಹಿಸಿಕೊಂಡು ಪ್ರಾರಂಭೋತ್ಸವದ ಉದ್ಘಾಟನೆಯನ್ನು ನೆರವೇರಿಸಿದರು .ಮೌಲ್ಯಯುತ ಶಿಕ್ಷಣದ ಮೂಲಕ ಸಶಕ್ತ ನಾಗರಿಕ ಸಮಾಜವನ್ನು ರೂಪುಗೊಳಿಸುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಧ್ಯೇಯವಾಗಬೇಕು; ಜಾತಿ, ಧರ್ಮ, ಜನಾಂಗ, ವರ್ಗ ತಾರತಮ್ಯಗಳನ್ನು ಮರೆತು ಭಾರತೀಯರೆಲ್ಲರೂ ಒಂದೇ ಎಂಬ ಭಾವೈಕ್ಯತೆಯ ಮನೋಭಾವನೆಯಿಂದ ಸಮನ್ವಯದ

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ Read More »

ಕರಾವಳಿ

ವಿಟ್ಲ: ಕೇರಳಕ್ಕೆ ಅಕ್ರಮ ಗೋಸಾಗಾಟ..! ➤ ಪಿಕಪ್‌ ತಡೆದು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಕೇರಳಕ್ಕೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪಿಕಪ್‌ ಅನ್ನು ಹಿಂ.ಜಾ.ವೇ. ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆಯಲ್ಲಿ ವಿಟ್ಲ ಸಮೀಪದ ಪುಣಚ ದೇವಿ ನಗರ ಬಳಿ ಅಕ್ರಮ ಗೋ ಸಾಗಾಟ ಪತ್ತೆಯಾಗಿದೆ. ನಿರಂತರ ಗೋಸಾಗಾಟ ಮಾಡುವ ಮಹೇಶ್ವರ ಪಿಕಪ್ ಹಾಗೂ ಸುಂದರ ಎಂಬಾತ ಪೊಲೀಸ್ ವಶಕ್ಕೆ ನೀಡಲಾಗಿದೆ. ಗೋಸಾಗಾಟಕ್ಕೆ ಪರವಾನಿಗೆ ಮಾಡಿ ಸಾಗಾಟ ಮಾಡುವುದರಲ್ಲಿ ನಿಪುಣನಾಗಿರುವ ಈತ ಒಂದು ವಾರದ

ವಿಟ್ಲ: ಕೇರಳಕ್ಕೆ ಅಕ್ರಮ ಗೋಸಾಗಾಟ..! ➤ ಪಿಕಪ್‌ ತಡೆದು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top