Mangalore

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ಮಂಗಳೂರು ಮೇ 24 ಕರ್ನಾಟಕ ವಾರ್ತೆ:- 2018-19ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ, ಅಂತಿಮ ಪದವಿ, ಅಂತಿಮ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅಂತರ್ಜಾಲದ ಮೂಲಕ ಅರ್ಜಿಗಳನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡಕ್ಕೆ ಸೇರಿದವರಾಗಿರಬೇಕು ಕರ್ನಾಟಕ ರಾಜ್ಯದವರಾಗಿರಬೇಕು. […]

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ದುಡಿಯುವ ಮಹಿಳೆಯರಿಗಾಗಿ ಆಂತರಿಕ ದೂರು ಸಮಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.“ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013” ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ “ಆಂತರಿಕ ದೂರು ಸಮಿತಿ”ಯನ್ನು ರಚನೆ ಮಾಡುವುದು ಕಡ್ಡಾಯವಾಗಿರುತ್ತದೆ. ಸದರಿ “ಆಂತರಿಕ ದೂರು ಸಮಿತಿ”ಯನ್ನು ಪ್ರತಿ 3 ವರ್ಷಗಳಿಗೊಮ್ಮೆ ಪುನರಚಿಸಬೇಕು. ಇದಕ್ಕೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ವೆಬ್‍ಸೈಟ್: kscw.kar.nic.in ಡೌನ್ ಲೋಡ್ ಮಾಡಿಕೊಳ್ಳಬೇಕು.

ದುಡಿಯುವ ಮಹಿಳೆಯರಿಗಾಗಿ ಆಂತರಿಕ ದೂರು ಸಮಿತಿ Read More »

ಕರಾವಳಿ

ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ 2019-20ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿದ್ದು ಪಿ.ಯು.ಸಿ/ಐ.ಟಿ.ಐ/ಜೆ.ಓ.ಡಿ.ಸಿ ಹಾಗೂ ತತ್ಸಮಾನ (10+2) ಪರೀಕ್ಷೆಯಲ್ಲಿ ಪಾಸಾದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ವಿಶ್ವವಿದ್ಯಾನಿಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ/ಬಿ.ಕಾಂ/ಬಿ.ಎಸ್.ಡಬ್ಲೂ ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯಾವುದೇ ಸ್ಪರ್ಧಾತ್ಮಕ

ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 4 ರೊಳಗೆ ಆಯಾ

ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ದಕ್ಷಿಣ ಕನ್ನಡ ಜಿಲ್ಲೆ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ (ನಿ.), ಬೆಂಗಳೂರುರವರ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24 ರಿಂದ 26 ರವರೆಗೆ ಕದ್ರಿ ಉದ್ಯಾನವನ ಮಂಗಳೂರಿನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ಇಲ್ಲಿ ರೈತರಿಂದ ನೇರವಾಗಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಮಾವು ಪ್ರಿಯರಿಗೆ ವಿವಿಧ ಮಾವು ತಳಿಗಳನ್ನು

ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ Read More »

ಕರಾವಳಿ

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್

ನರೇಂದ್ರ ಮೋದಿಯವರಿಗೆ ಶುಭಹಾರೈಸಿದ ಶ್ರೀಲಂಕಾ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೊಲಂಬೋ,ಮೇ.23.ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವೆನಿಸಿಕೊಂಡ ನಮ್ಮ ದೇಶದ 543 ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯುತ್ತಿದ್ದು, ಬಿಜೆಪಿ ಈಗಾಗಲೇ 288ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದೆ. 2014ರ ಚುನಾವಣೆಯಲ್ಲಿ ಒಟ್ಟು 282 ಕ್ಷೇತ್ರಗಳನ್ನು ಗೆದ್ದಿತ್ತು.ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ಮುಗಿದಿಲ್ಲ. ಆದರೂ ಎನ್​ಡಿಎ ಗೆಲುವು ಖಚಿತ ಎಂಬುದು ಅದು ಮುನ್ನಡೆ ಸಾಧಿಸಿದ ಕ್ಷೇತ್ರಗಳ ಸಂಖ್ಯೆಯೇ ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ರನಿಲ್​ ವಿಕ್ರಮಸಿಂಘೆ

ನರೇಂದ್ರ ಮೋದಿಯವರಿಗೆ ಶುಭಹಾರೈಸಿದ ಶ್ರೀಲಂಕಾ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಬಾಳೆಕಾಯಿಯ ಸೇವನೆಯಂದ ದೇಹದಲ್ಲಿ ಹೆಚ್ಚುತ್ತದೆ ರೋಗನಿರೋಧಕ ಶಕ್ತಿ

(ನ್ಯೂಸ್ ಕಡಬ) newskadaba.com , ಆರೋಗ್ಯಮಾಹಿತಿ.ಸಾಮಾನ್ಯವಾಗಿ ನಾವೆಲ್ಲ ಬಾಳೆಹಣ್ಣನ್ನು ಸೇವಿಸುತ್ತೇವೆ. ಸುಲಭವಾಗಿ ಕಡಿಮೆ ದರದಲ್ಲಿ ಎಲ್ಲರ ಕೈಗೆಟುಕುವಂಥದ್ದು ಬಾಳೆಹಣ್ಣು. ಇದು ಅನೇಕ ಆರೋಗ್ಯ ಸಹಕಾರಿ ಗುಣಗಳನ್ನು ಹೊಂದಿದೆ. ಆದರೆ ಬಾಳೆಹಣ್ಣು ಮಾತ್ರವೇ ಅಲ್ಲ; ಬಾಳೆಕಾಯಿ ಸಹ ಅನೇಕ ಆರೋಗ್ಯ ಅನುಕೂಲಕಾರಿ ಗುಣಗಳನ್ನು ಹೊಂದಿರುವುದು ವಿಶೇಷ.ನಾರಿನಾಂಶವನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿರುವಂತಹ ಬಾಳೆಕಾಯಿಯು ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿ ಮಾಡುತ್ತದೆ. ಹೃದಯವನ್ನು ಆರೋಗ್ಯಯುತವಾಗಿ ನೋಡಿಕೊಳ್ಳಲು ಕೂಡ ಸಹಕಾರಿ. ಬಾಳೆಕಾಯಿಯು ನಮ್ಮ ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್ನುಗಳು ಹಾಗೂ ಖನಿಜಪದಾರ್ಥಗಳನ್ನು ಹೆಚ್ಚಿನ ಪ್ರಮಾಣದಲ್ಲಿ

ಬಾಳೆಕಾಯಿಯ ಸೇವನೆಯಂದ ದೇಹದಲ್ಲಿ ಹೆಚ್ಚುತ್ತದೆ ರೋಗನಿರೋಧಕ ಶಕ್ತಿ Read More »

ಕರಾವಳಿ

ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌

(ನ್ಯೂಸ್ ಕಡಬ) newskadaba.com ಕೋಲ್ಕತ , ಮೇ.23.ಇಂದು ಗುರುವಾರ ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಂತೆಯೇ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 16 ಸೀಟುಗಳಲ್ಲಿ ಲೀಡ್‌ ಹೊಂದಿದ್ದು  ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ ನೀಡಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯ 2019ರ ಲೋಕಸಭಾ ಚುನವಾಣೆಯಲ್ಲಿ ರಾಮ ಮಂತ್ರ ಜಪಿಸುವ ಮೂಲಕ ಮ್ಯಾಜಿಕ್‌ ಮಾಡಿದೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ

ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ Read More »

ರಾಷ್ಟ್ರೀಯ ನ್ಯೂಸ್

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಮೇ.23. ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ದಿಲೀಪ್ ವೇದಿಕ್17ನೇ ವಯಸ್ಸಿಗೆ 800ಕ್ಕೂ ಹೆಚ್ಚು ಕೃತಿ, ಹಲವು ಪ್ರಶಸ್ತಿಗಳ ಸರದಾರ ಕಲ್ಲುಗುಡ್ಡೆ, ಎ. 4: ತನ್ನ 17ನೇ ವಯಸ್ಸಿನಲ್ಲಿಯೇ ಸಾಹಿತ್ಯ ಕ್ಷೇತ್ರದಲ್ಲಿ ಕವಿ, ಕಥೆಗಾರ, ಗಾಯಕ, ವಾಗ್ಮಿಯಾಗಿ, ಕರ್ನಾಟಕ ಹಾಗೂ ಕೇರಳ ಸಾಹಿತ್ಯದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಹಲವಾರು ಕೃತಿ, ಕವನಗಳನ್ನು ರಚಿಸಿ, ಹಲವಾರು ಸನ್ಮಾನ, ಬಿರುದು, ಪ್ರಶಸ್ತಿಗಳ ಸರದಾರನಾಗಿರುವ ನೂಜಿಬಾಳ್ತಿಲ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಲೀಪ್ ವೇದಿಕ್ ಎಂಬ ಯುವ ಸಾಹಿತಿಯ ಸಾಧನೆಯಿದು.

ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿರುವ ಹಳ್ಳಿಯ ಯುವ ಪ್ರತಿಭೆ➤ ದಿಲೀಪ್ ವೇದಿಕ್ Read More »

ಕರಾವಳಿ
Scroll to Top