Mangalore

ಸೌಜನ್ಯ ಮಹಿಳಾ ಮಂಡಲದ ಮಹಾಸಭೆ:

(ನ್ಯೂಸ್ ಕಡಬ) newskadaba.com,ಉರ್ವ, ಹೊೈಗೆಬೈಲು ,ಮೇ.13. ಇಲ್ಲಿನ ಸೌಜನ್ಯ ಮಹಿಳಾ ಮಂಡಲದ ಮಹಾಸಭೆಯುಇತ್ತೀಚೆಗೆ ಮಂಡಲದಅಧ್ಯಕ್ಷ ಶಾಂತಾಎಲ್.ಭಟ್‍ಇವರಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದಗೌರವಾಧ್ಯಕ್ಷೆ ಕೆ.ಎ ರೋಹಿಣಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತ ಬಯಸಿದರು.ಕಾರ್ಯದರ್ಶಿ ರಾಜೇಶ್ವರಿಎಸ್.ರಾವ್ ವಾರ್ಷಿಕ ವರದಿಯನ್ನೊಪ್ಪಿಸಿ ,ಕೋಶಾಧಿಕಾರಿ ನಳಿನಿ ವಿ.ರೈಆಯವ್ಯಯವನ್ನು ಮಂಡಿಸಿದರು. ಮುಂದಿನ ವರ್ಷದಕಾರ್ಯಯೋಜನೆಯನ್ನು ಸಾಂಸ್ಕೃತಿಕ ಕಾರ್ಯದರ್ಶಿ ರಮಾಎನ್. ಹಾಗೂ ಪ್ರತಿಭಾ ಡಿ.ವಿಅಂದಾಜುಆಯವ್ಯಯ ಪಟ್ಟಿಯನ್ನು ಮಹಾಸಭೆಯ ಮುಂದಿಟ್ಟರು. 2019-20ರ ಸಾಲಿಗೆ 19 ಮಂದಿ ಸದಸ್ಯರನ್ನುಕಾರ್ಯಕಾರಿ ಸಮಿತಿಗೆಆಯ್ಕೆ ಮಾಡಲಾಯಿತು. ಕೆ.ಎ.ರೋಹಿಣಿ, ಗೌರವಾಧ್ಯಕ್ಷೆ, ಹೇಮಲತಾರಮೇಶ, ಅಧ್ಯಕ್ಷೆಯಾಗಿ, ರಮಾಎನ್. ಉಪಾಧ್ಯಕ್ಷೆ, ರಾಜೇಶ್ವರಿಎಸ್.ರಾವ್ ಕಾರ್ಯದರ್ಶಿ, ಶೈಲಜ ಎ. […]

ಸೌಜನ್ಯ ಮಹಿಳಾ ಮಂಡಲದ ಮಹಾಸಭೆ: Read More »

ಕರಾವಳಿ

ಮೇ 15 ರಂದು ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ (ಸಿಪಿಸಿ/ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆಯನ್ನು ಮೇ 15 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ಈಗಾಗಲೇ ಸಂದೇಶವನ್ನು ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನದಂದು ಪೂವಾಹ್ನ 6.30 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನ್ನು

ಮೇ 15 ರಂದು ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆ Read More »

ಕರಾವಳಿ

ಕೋಳಿ ಸಾಕಣೆ ತರಬೇತಿ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ನಾಟಿಕೋಳಿಗೆ ಹೋಲುವ ವಿಶೇಷ ತಳಿಯಾದ ಸ್ವರ್ಣಧಾರ ಕೋಳಿಯು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಬೇಡಿಕೆಯಾಗಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಬಿವೃದ್ಧಿ ಪಡಿಸಿದ ಸ್ವದೇಶಿ ತಳಿಗಳೊಂದಾದ ಸ್ವರ್ಣಧಾರ ಕೋಳಿ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಲಭ್ಯವಿದ್ದು ಆಸಕ್ತರಿಗೆ ನಿನ್ನೆ 10ನೇ ಶುಕ್ರವಾರ ತರಬೇತಿಯ ಮೂಲಕ ವೈಜ್ಞಾನಿಕ ಕೋಳಿ ಸಾಕಣೆ ವಿಧಾನವನ್ನು ತಿಳಿಸಲಾಯಿತು.ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡುತ್ತಾ ಘಟ್ಟದ

ಕೋಳಿ ಸಾಕಣೆ ತರಬೇತಿ Read More »

ಕರಾವಳಿ

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವಿಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಯು ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾನಿಲಯ/ಶಿಕ್ಷಣ ಸಂಸ್ಥೆಗಳಿಂದ 3 ವರ್ಷ ಅಥವಾ 5 ವರ್ಷಗಳ ಕಾನೂನು ಪದವಿ ಶಿಕ್ಷಣವನ್ನು ಪೂರೈಸಿರಬೇಕು. ಈ ಬಗ್ಗೆ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ – ಅರ್ಜಿ ಆಹ್ವಾನ Read More »

ಕರಾವಳಿ

ಬಂಟ್ವಾಳ ತಾಲೂಕು ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಮೇ 15 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯತ್‍ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖಾಧಿಕಾರಿಗಳ ಸಭೆಯು ಉಪಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಬಂಟ್ವಾಳ ತಾಲೂಕು ಪಂಚಾಯತ್ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ ತಾಲೂಕು ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಅರಿವು ಶೈಕ್ಷಣಿಕ ಸಾಲ ಯೋಜನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.2019-20ನೇ ಸಾಲಿನಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ. ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ

ಅರಿವು ಶೈಕ್ಷಣಿಕ ಸಾಲ ಯೋಜನೆ – ಅರ್ಜಿ ಆಹ್ವಾನ Read More »

ಕರಾವಳಿ

ಈರುಳ್ಳಿ:ಕೂದಲಿನ ಸಮಸ್ಯೆಗೆ ಉತ್ತಮ ಔಷಧಿ

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ :ಈರುಳ್ಳಿಯ ಉಪಯೋಗಗಳು ತಲೆಹೊಟ್ಟು, ಕೂದಲು ಉದುರುವಿಕೆ, ಕೂದಲು ಸಿಕ್ಕಾಗುವುದು, ಕೂದಲು ಬಿರುಕು ಬಿಡುವುದು ಹೀಗೆ ಅನೇಕ ಸಮಸ್ಯೆಗಳಿಗೆ ಉತ್ತಮ ಪರಿಹಾರ ಈರುಳ್ಳಿ. ಈರುಳ್ಳಿಯ ಮನೆ ಮದ್ದುಗಳ ಬಗ್ಗೆ ತಿಳಿದುಕೊಂಡರೆ ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಜತೆಗೆ ಕೂದಲಿಗೆ ಕಾಂತಿ, ಉತ್ತಮ ಆರೋಗ್ಯ ಕೊಟ್ಟು ಪೋಷಿಸುವ ಗುಣವು ಈರುಳ್ಳಿಗಿದೆ. ಕೂದಲಿನ ಆರೋಗ್ಯ ವೃದ್ಧಿಗೆ ಇಲ್ಲೊಂದಿಷ್ಟು ಉತ್ತಮ ಟಿಪ್ಸ್‌ಗಳಿವೆ ನೋಡಿ. ಇಲ್ಲಿರುವ ಮನೆ ಮದ್ದುಗಳೇ ಅಂತಿಮ ಪರಿಹಾರ ಎಂದಲ್ಲ. ಹೆಚ್ಚು ಸಮಸ್ಯೆಯಿದ್ದರೆ ತಜ್ಞ ವೈದ್ಯರನ್ನು

ಈರುಳ್ಳಿ:ಕೂದಲಿನ ಸಮಸ್ಯೆಗೆ ಉತ್ತಮ ಔಷಧಿ Read More »

ಆರೋಗ್ಯ ಮಾಹಿತಿ

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಲುವಾನ್‌ ಟೆನಿಸ್‌ಕ್ವಾರ್ಟರ್‌ ಫೈನಲ್ ಗೆ

(ನ್ಯೂಸ್ ಕಡಬ) newskadaba.com ಚೀನಾ , ಮೇ.10. 26ರ ಹರೆಯದ ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ . ಗುರುವಾರದ ಪಂದ್ಯದಲ್ಲಿ ಅವರು ಆತಿಥೇಯ ನಾಡಿನ ಯು ಯುವಾನ್‌ ಅವರನ್ನು 6-2, 6-3 ನೇರ ಸೆಟ್‌ಗಳಲ್ಲಿ ಸೋಲಿಸಿ, 60 ಸಾವಿರ ಡಾಲರ್‌ ಬಹುಮಾನದ ‘ಲುವಾನ್‌ ಟೆನಿಸ್‌ ಟೂರ್ನಿ’ಯ ಕ್ವಾರ್ಟರ್‌ ಫೈನಲ್ ಗೆ ಪ್ರವೇಶಿಸಿದ್ದಾರೆ. ಅಂಕಿತಾ ರೈನಾ ಕ್ವಾ.ಫೈನಲ್ನಲ್ಲಿ ಹಾಂಕಾಂ ಗ್‌ನ ಯುಡಿಸ್‌ ಚಾಂಗ್‌ ಅವರನ್ನು ಎದುರಿಸಲಿದ್ದಾರೆ. ಚಾಂಗ್‌ ರ್‍ಯಾಂಕಿಂಗ್‌ನಲ್ಲಿ ಅಂಕಿತಾಗಿಂತ ಕೆಳ ಮಟ್ಟದಲ್ಲಿದ್ದಾರೆ (497). ಹೀಗಾಗಿ ಅಂಕಿತಾ

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ್ತಿ ಅಂಕಿತಾ ರೈನಾ ಲುವಾನ್‌ ಟೆನಿಸ್‌ಕ್ವಾರ್ಟರ್‌ ಫೈನಲ್ ಗೆ Read More »

ಕ್ರೀಡಾ ನ್ಯೂಸ್

ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮೇ.10. ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೋಬನಗರದ ಪೊಲೀಸ್‌ ಚೌಕಿ ಬಳಿ ಇರುವ ‘ಉಪಹಾರ ದರ್ಶಿನಿ’ಯಲ್ಲಿ ಬೆಳಗ್ಗೆ ತಿಂಡಿ ತಿನ್ನಲೆಂದು ಬಂದವರಿಗೆ ಆಶ್ಚರ್ಯ ಕಾದಿತ್ತು. ತಮಗೆ ಬೇಕಾದ ತಿಂಡಿ ಆರ್ಡರ್‌ ಮಾಡಿ ಕೂತ ಕೆಲವೇ ಹೊತ್ತಿನಲ್ಲಿ ಇಂಗ್ಲಿಷ್‌ನಲ್ಲಿ ಗುಡ್‌ಮಾರ್ನಿಂಗ್‌ ಹೇಳುತ್ತಾ ಯುವತಿ ರೂಪದ ರೋಬೋಟ್ ಬಂದು ಟೇಬಲ್ ಬಳಿ ನಿಂತು, ತೆಗೆದುಕೊಳ್ಳಿ ಎಂದಾಗ ಗಾಬರಿ. ಬಳಿಕ ನಿಧಾನವಾಗಿ ಇಲ್ಲಿನ ವ್ಯವಸ್ಥೆ ಅರ್ಥವಾಗಿತ್ತು. ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಇಂತಹ ರೋಟೋಟ್ ಕಾರ್ಯಾರಂಭ ಮಾಡಿದೆ

ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ Read More »

ಕರಾವಳಿ

ಪುರಸಭೆ, ಪಟ್ಟಣ ಪಂಚಾಯತ್‍ಗಳ ಚುನಾವಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.ಕರ್ನಾಟಕ ಪೌರಸಭೆ (ಕೌನ್ಸಿಲರ್ ಗಳ ಚುನಾವಣೆಗಳು) ನಿಯಮಗಳು 1977 ನಿಯಮ 8 ರ ಅಡಿಯಲ್ಲಿ ಸ್ಥಾಪಿತವಾದ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ 5

ಪುರಸಭೆ, ಪಟ್ಟಣ ಪಂಚಾಯತ್‍ಗಳ ಚುನಾವಣೆ Read More »

ಕರಾವಳಿ
Scroll to Top