Mangalore

ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ನಗರ ಠಾಣೆಯ ಸಿಬ್ಬಂದಿ/ಅಧಿಕಾರಿಯವರ ವಸತಿ ಗೃಹ, ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ವಸತಿ ಗೃಹಗಳು ಹಾಗೂ ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವಸತಿ ಗೃಹಗಳನ್ನು ನೆಲಸಮಗೊಳಿಸಿ ಅವುಗಳಲ್ಲಿನ ಸಾಮಗ್ರಿಗಳನ್ನು ವಿಲೇವಾರಿ ಮಾಡುವ ಬಗ್ಗೆ ಟೆಂಡರ್ ಕಮ್ ಬಹಿರಂಗ ಹರಾಜನ್ನು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮೇ 15 ರಂದು ಪೂರ್ವಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಮಾಹಿತಿ […]

ಬಹಿರಂಗ ಹರಾಜು Read More »

ಕರಾವಳಿ

ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  2019-20ನೇ ಸಾಲಿನಲ್ಲಿ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು ಈ ಕಚೇರಿಗೆ ಅರ್ಜಿಗಳನ್ನು ಮೇ 13 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0824-2458173 ಸಂಪರ್ಕಿಸಬಹುದು, ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಕಲಚೇತನರ

ವಯೋಶ್ರೇಷ್ಠ ಸಮ್ಮಾನ್ 2019 ರಾಷ್ಟ್ರ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ

ವಿಕೋಪ ನಿರ್ವಹಣೆ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10. ಇಂದು ಜಿಲ್ಲಾಧಿಕಾರಿ ಕಚೇರಿ ಸಂಕಿರಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳಿಗೆ ಜಿಲ್ಲಾ ವಿಕೋಪ ನಿರ್ವಹಣೆ ಯೋಜನೆಯ ಪರಿಷ್ಕರಣೆ ಹಾಗೂ ತಯಾರಿಕೆ ಬಗ್ಗೆ ಕಾರ್ಯಾಗಾರ ನಡೆಯಿತು. ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ , ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಾಗಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಿದರು. ಆಡಳಿತ ತರಬೇತಿ ಸಂಸ್ಥೆ ಮೈಸೂರಿನ ವಿಕೋಪ ನಿರ್ವಹಣೆ ವಿಭಾಗದ ಡಾ ಚಂದ್ರ

ವಿಕೋಪ ನಿರ್ವಹಣೆ ಕಾರ್ಯಾಗಾರ Read More »

ಕರಾವಳಿ

ಶಂಕರಾಚಾರ್ಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಶ್ರೀ ಶಂಕರಾಚಾರ್ಯ ಜಯಂತಿ ತುಳು ಭವನ ಉರ್ವಸ್ಟೋರ್ ಇಲ್ಲಿ ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|| ಸೆಲ್ವಮಣಿ ಆರ್ ಇವರು ಶಂಕರಾಚಾರ್ಯರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ಬಾಲ ಸುಬ್ರಹ್ಮಣ್ಯ ಕೆ. ಶ್ರೀ

ಶಂಕರಾಚಾರ್ಯ ಜನ್ಮದಿನಾಚರಣೆ Read More »

ಕರಾವಳಿ

ಸ್ಮಾರ್ಟ್ ಸಿಟಿಯಡಿ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.  ಸ್ಮಾರ್ಟ್ ಸಿಟಿ ಯೋಜನೆಯಡಿ ಏಳು ಪ್ಯಾಕೇಜ್‍ಗಳಲ್ಲಿ ನಗರದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ. ಅಧಿಕಾರಿಗಳು ಈ ನಿಟ್ಟಿನಲ್ಲಿ ವಿನೂತನವಾಗಿ ಚಿಂತಿಸಿ ಕಾರ್ಯಾನುಷ್ಠಾನ ಮಾಡಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ರಸ್ತೆಗಳನ್ನು ನಿರ್ಮಿಸುವಾಗ ವಿನೂತನವಾಗಿ ಚಿಂತಿಸಿ; ಮತ್ತೆ ವಿವಿಧ ಇಲಾಖೆಗಳ ಅಧಿಕಾರಿಗಳು ರಸ್ತೆ ನಿರ್ಮಾಣದ ಬಳಿಕ ಅಗೆದು ನಿರ್ಮಾಣಕ್ಕೆ

ಸ್ಮಾರ್ಟ್ ಸಿಟಿಯಡಿ ಸ್ಮಾರ್ಟ್ ರಸ್ತೆಗಳನ್ನು ನಿರ್ಮಿಸಿ- ಜಿಲ್ಲಾಧಿಕಾರಿ Read More »

ಕರಾವಳಿ

ಖಾದ್ಯ ವೈವಿಧ್ಯ

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಎಳ್ಳುಜ್ಯೂಸ್‌ ಬೇಕಾಗುವಸಾಮಗ್ರಿಗಳು: ­ ಎಳ್ಳು:4/1ಕಪ್‌ ­ ಹಾಲು:2ಕಪ್‌ ­ ಸಕ್ಕರೆ:ಅರ್ಧಕಪ್‌ ­ ಏಲಕ್ಕಿ: ಸ್ವಲ್ಪ ಮಾಡುವ ವಿಧಾನ: ಒಂದು ಪಾತ್ರೆಗೆ ಎಳ್ಳು ಮತ್ತು ಏಲಕ್ಕಿ ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. ಒಂದು ಮಿಕ್ಸಿ ಜಾರಿಗೆ ಹುರಿದ ಎಳ್ಳು ಮತ್ತು ಏಲಕಿಯನ್ನು ಹಾಕಿ ಚೆನ್ನಾಗಿ ಹುಡಿಮಾಡಬೇಕು. ಅನಂತರ ಹಾಲು ಸೇರಿಸಿ ಮತ್ತೂಮ್ಮೆ ತಿರುಗಿಸಬೇಕು. ಅದನ್ನು ಗ್ಲಾಸಿಗೆ ಹಾಕಿ, ಫ್ರಿಡ್ಜ್ ನಲ್ಲಿ ಒಂದು ಗಂಟೆ ಇಟ್ಟಾಗ ಎಳ್ಳು ಜ್ಯೂಸ್‌ ಸವಿಯಲು ಸಿದ್ಧವಾಗುತ್ತದೆ.

ಖಾದ್ಯ ವೈವಿಧ್ಯ Read More »

ಅಡುಗೆ, ಕರಾವಳಿ

ತಂಪಾದ ಖಾದ್ಯ ವೈವಿಧ್ಯ

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಬೇಸಗೆಯಲ್ಲಿ ಊಟ ಸೇರದಿರುವುದಕ್ಕಾಗಿ ಹೆಚ್ಚಾಗಿ ಸಲಾಡ್‌ಗೆ ಒತ್ತು ನೀಡುತ್ತೇವೆ. ಅದರಲ್ಲೂ ಸಿಹಿ, ಖಾರ ಮಿಶ್ರಿತವಾದ ಸಲಾಡ್‌ಗಳು ಬೇಸಗೆಯಲ್ಲಿ ಆರೋಗ್ಯ, ಡಯಾಟ್‌ ಬಗ್ಗೆ ಯೋಚಿಸುವವರಿಗೆ ಸೂಕ್ತ ಆಹಾರ. ಪಾಸ್ತಾಸಲಾಡ್‌ ಬೇಕಾಗುವಸಾಮಗ್ರಿಗಳು ·ಪಾಸ್ತಾ-1ಕಪ್‌, ·ಕ್ಯಾರೆಟ್‌ತುರಿ-ಅರ್ಧಕಪ್‌ ·ಈರುಳ್ಳಿ-1, ·ಕ್ಯಾಪ್ಸಿಕಮ್ –ಅರ್ಧ, ·ಟೊಮೇಟೊ-1 ·ಈರುಳ್ಳಿ,ಮಯೊನೈಸ್‌-5ಚಮಚ, ·ಸಬ್ಬಸಿಗೆಸೊಪ್ಪು–1ಕಪ್‌, ·ರುಚಿಗೆಉಪ್ಪು,ಎಣ್ಣೆ-2ಚಮಚ, ·ಕಾಳುಮೆಣಸಿನಪುಡಿ-ಅರ್ಧಚಮಚ, · ಲಿಂಬೆ ಹೋಳು -1. ಮಾಡುವವಿಧಾನ: ಒಂದು ಬಾಣಲೆಯಲ್ಲಿ 5 ಲೋಟ ನೀರು, 2 ಚಮಚ ಎಣ್ಣೆ, ಸ್ವಲ್ಪ ಉಪ್ಪು ಹಾಕಿ ಕುದಿಯಲು ಇಡಿ. ಒಂದು ಕುದಿ

ತಂಪಾದ ಖಾದ್ಯ ವೈವಿಧ್ಯ Read More »

ಅಡುಗೆ, ಕರಾವಳಿ

ಬೇಸಗೆ ಧಗೆಯನ್ನು ತಂಪುಗಿಸುವ ಖಾದ್ಯ:

(ನ್ಯೂಸ್ ಕಡಬ) newskadaba.com ,ಬೇಸಗೆ ಈಗಾಗಲೇ ಶುರುವಾಗಿದೆ. ಬಿಸಿಯ ಶಾಖಕ್ಕೆ ಚರ್ಮದ ಜತೆಗೆ ದೇಹದ ಒಳಗೂ ಬಿಸಿಯ ಅನುಭವವಾಗುತ್ತದೆ. ಈ ಸಮಯದಲ್ಲಿ ಮಸಾಲೆ ಪದಾರ್ಥಗಳಿಂದ ಆದಷ್ಟು ದೂರವಿರಬೇಕು. ಕೇವಲ ತಂಪು ಪಾನೀಯಗಳನ್ನು ಕುಡಿದ ಮಾತ್ರಕ್ಕೆ ದೇಹಕ್ಕೆ ತಂಪಾಗುವುದಿಲ್ಲ. ಕೆಲವು ಆಹಾರಗಳನನ್ನು ಸೇವಿಸಿದಾಗಲೂ ದೇಹದ ಬಿಸಿ ಕಡಿಮೆಯಾಗುತ್ತದೆ. ಅಂತಹ ಕೆಲವು ಆಹಾರಗಳು ಇಲ್ಲಿವೆ. ಕಲ್ಲಂಗಡಿಹಣ್ಣಿನಕುಲ್ಫಿ ಬೇಕಾಗುವಸಾಮಗ್ರಿಗಳು: ­ಕತ್ತರಿಸಿಬೀಜತೆಗೆದಕಲ್ಲಂಗಡಿಹಣ್ಣು:2ಕಪ್‌ ­ಪುದಿನಾಎಲೆ:4/5 ­ ಸಕ್ಕರೆ:3ಕಪ್‌ ­ ಉಪ್ಪು: ರುಚಿಗೆ ತಕ್ಕಷ್ಟು ಮಾಡುವವಿಧಾನ: ಮೊದಲು ಮಿಕ್ಸಿ ಜಾರಿಗೆ ಕತ್ತರಿಸಿದ ಕಲ್ಲಂಗಡಿಹಣ್ಣಿನ ಚೂರುಗಳನ್ನು ಹಾಕಿ

ಬೇಸಗೆ ಧಗೆಯನ್ನು ತಂಪುಗಿಸುವ ಖಾದ್ಯ: Read More »

ಅಡುಗೆ, ಕರಾವಳಿ

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ ದಿನೇಶ್‌ ಗುಂಡೂರಾವ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲು ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಬಳಿ ಎಚ್‌ಡಿಕೆ ನೇರವಾಗಿಯೇ ಬೇಸರ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ಲೋಕಸಭೆ

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ Read More »

ರಾಷ್ಟ್ರೀಯ ನ್ಯೂಸ್

ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.09 ಮಂಡ್ಯದ ಕೆ.ಆರ್‌.ಪೇಟೆಯ ಕೃಷ್ಣಾಪುರದಲ್ಲಿ ಮದ್ಯ ಸೇವಿಸಿದ ಬಳಿಕ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ  ನಡೆದಿದೆ.ಮಂಗಳವಾರ ಸಂಜೆ ಮದ್ಯದ ಅಂಗಡಿಯೊಂದರಲ್ಲಿ ಮಹದೇವ,ಸುರೇಶ್‌, ತಮ್ಮಯ್ಯ ಮತ್ತು ಯೋಗೇಶ್‌ ಮದ್ಯ ಸೇವಿದ್ದಾರೆ. ಕೂಡಲೇ ನಾಲ್ವರು ವಾಂತಿ , ಬೇಧಿಯಿಂದ ಅಸ್ವಸ್ಥಗೊಂಡಿದ್ದಾರೆ. ನಾಲ್ವರನ್ನು ಮೊದಲು ಕೆ.ಆರ್‌.ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ.ಅವಧಿ

ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್
Scroll to Top