ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ
ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಮೇ 5 ರಂದು ಉಪ್ಪಿನಂಗಡಿ ವಾರದ ಕವಾಯತಿಗೆ ಭೇಟಿ ನೀಡಿದ ಜಿಲ್ಲಾ ಕಮಾಂಡೆಂಟ್ ಡಾ|| ಮುರಳಿ ಮೋಹನ್ ಚೂಂತಾರುರವರು ಕವಾಯತು ವೀಕ್ಷಣೆ ನಡೆಸಿದರು ನಂತರ ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆಗಳ ಸಭೆ ನಡೆಸಿದ ವೇಳೆ ಮಾತನಾಡಿದ ಕಮಾಂಡೆಂಟ್ ಕರ್ನಾಟಕ ಹಾಗೂ ಕೇರಳ ರಾಜ್ಯದ 2 ಹಂತಗಳಲ್ಲಿ ನಡೆದ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಘಟಕದ ಎಲ್ಲಾ ಗೃಹರಕ್ಷಕರಿಗೂ ಧನ್ಯವಾದಗಳನ್ನು ಸಲ್ಲಿಸಿದರು ಹಾಗೂ ಇನ್ನು […]
ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ Read More »
ಕರಾವಳಿ

