Mangalore

ಎಸ್.ಎಸ್.ಎಲ್.ಸಿ. ಪರೀಕ್ಷೆ ಇಬ್ಬರು ಎಂಡೋ ಪೀಡಿತ ವಿದ್ಯಾರ್ಥಿಗಳು ತೇರ್ಗಡೆ

ಉಪ್ಪಿನಂಗಡಿ ಮೇ 1  ( ನ್ಯೂಸ್ ಕಡಬ) newskadaba.com,):- ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿರುವ ಪ್ರಕಾರ ಇಬ್ಬರು ಎಂಡೋ ಪೀಡಿತ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು , ತನಗೆ ಎದುರಾಗಿರುವ ಅಂಗವೈಕಲ್ಯತೆಯನ್ನು ಲೆಕ್ಕಿಸದೆ ವಿಶಿಷ್ಟ ಸಾಧನೆ ತೋರಿ ಮಾದರಿಯಾಗಿದ್ದಾರೆ. ಕೊಯಿಲ ಎಂಡೋ  ಪಾಲನಾ ಕೇಂದ್ರದಲ್ಲಿ ಇದ್ದುಕೊಂಡು ಕಲಿಕೆಯಲ್ಲಿ ತೊಡಗಿದ್ದ ಕೇಂದ್ರದ ವಿದ್ಯಾರ್ಥಿಗಳಾದ ಮನೋಜ್ 392 ಅಂಕದೊಂದಿಗೆ (64%) ಪ್ರಥಮ ಶ್ರೇಣಿಯಲ್ಲಿ ಮತ್ತು ರೇವತಿ 273 ಅಂಕ ಪಡೆದು (44%) ತೇರ್ಗಡೆ ಹೊಂದಿರುತ್ತಾರೆ.ಇವರು ಇಬ್ಬರೂ ರಾಮಕುಂಜ ಶ್ರೀ ರಾಮಕುಂಜೇಶ್ವರ ಫ್ರೌಢ […]

ಎಸ್.ಎಸ್.ಎಲ್.ಸಿ. ಪರೀಕ್ಷೆ ಇಬ್ಬರು ಎಂಡೋ ಪೀಡಿತ ವಿದ್ಯಾರ್ಥಿಗಳು ತೇರ್ಗಡೆ Read More »

ಕರಾವಳಿ

ರುಡ್‍ಸೆಟ್ ಸಂಸ್ಥೆಗೆ ಸಿಂಡಿಕೇಟ್‍ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಭೇಟಿ’

ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ರುಡ್‍ಸೆಟ್ ಸಂಸ್ಥೆಗೆ ಸಿಂಡಿಕೇಟ್‍ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಅಜಯ್ ಕೆ. ಖುರಾನರವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿದ್ದ ಮೋಟಾರ್ ರೀವೈಂಡಿಂಗ್ ಮತ್ತು ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿ ಶಿಬಿರಾರ್ಥಿಗಳ ಜೊತೆ ಸಂವಾದ ನಡೆಸಿದರು. ಶಿಬಿರಾರ್ಥಿಗಳ ಅನಿಸಿಕೆ ಭಾಗವಹಿಸುವಿಕೆ ಕಂಡು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ತರಬೇತಿಯ ನಂತರ ನೀವು ಸ್ವಂತ ಉದ್ಯೋಗಿಯಾಗಿ ಮುಂದೆ ಉದ್ಯಮಿಗಳಾಗಿ ಬೆಳೆಯಿರಿ ಎಂದು ಹಿತವಚನ ನೀಡಿದರು. ಈ ಸಂದರ್ಭದಲ್ಲಿ ಅವರ ಧರ್ಮ ಪತ್ನಿಯವರು ಕೂಡ

ರುಡ್‍ಸೆಟ್ ಸಂಸ್ಥೆಗೆ ಸಿಂಡಿಕೇಟ್‍ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರ ಭೇಟಿ’ Read More »

ಕರಾವಳಿ

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 30( ನ್ಯೂಸ್ ಕಡಬ) newskadaba.com,):- (- ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಮತ್ತು ಮಾಹಿತಿ ಪುಸ್ತಕಗಳನ್ನು www.dte.kar.nic.in ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿ ಮೇ 2 ರಿಂದ 18 ರವರೆಗೆ ಪಡೆಯಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ದಾಖಲೆಗಳು ಹಾಗೂ ಶುಲ್ಕ ಪಾವತಿಸಿದ ರಶೀದಿಯೊಂದಿಗೆ ಮೇ 18 ರಂದು ಸಂಜೆ 5.30 ರೊಳಗೆ ಈ ಸಂಸ್ಥೆಯಲ್ಲಿ ಅಥವಾ ಸಮೀಪದ ಸರ್ಕಾರಿ/ಅನುದಾನಿತ

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ (ಕಿನ್ನಿಗೋಳಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪದವಿ ಪೂರ್ವ ವಿಜ್ಞಾನ ಕಾಲೇಜಿನ (ಪಿಸಿಎಂಬಿ ಮತ್ತು ಪಿಸಿಎಂಸಿ)ಗೆ 10ನೇತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳುಹಾಗೂ ಸರ್ಕಾರದ ಮೀಸಲಾತಿಯನ್ವಯ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾಥಿರ್üಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸ್ವಚ್ಛಮೇವ ಜಯತೆ

ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಸ್ವಚ್ಛಮೇವ ಜಯತೆ ಎಂಬ ಘೋಷವಾಕ್ಯದಡಿ ಘನ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮದ ಕುರಿತು ನಿರಂತರ ಅರಿವು ಮೂಡಿಸುವ ಹಿನ್ನಲೆಯಲ್ಲಿ ಆಯ-ವ್ಯಯದಲ್ಲಿ ಘೋಷಣೆಯಾದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 5 ರಿಂದ 30 ರವರೆಗೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇ, ನಿರ್ವಹಣೆ ಕುರಿತು ಕಾರ್ಯಕ್ರಮ ನಡೆಯಲಿದೆ.ಈ ಸಂಬಂಧ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ

ಸ್ವಚ್ಛಮೇವ ಜಯತೆ Read More »

ಕರಾವಳಿ

ಇಬ್ಬರು ಪುತ್ರಿಯರ ಜೊತೆ ಮಹಿಳೆ ನಾಪತ್ತೆ

ಮಂಗಳೂರು ಏಪ್ರಿಲ್ 29 ( ನ್ಯೂಸ್ ಕಡಬ) newskadaba.com,);- ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸಂಜೀವಗೌಡ ಇವರ ಎರಡನೇ ಪತ್ನಿ ಜಾನಕಿ ಮತ್ತು ಆಕೆಯ ಮಕ್ಕಳಾದ ರಮ್ಯ, ರಕ್ಷ ಎಂಬವರು ಏಪ್ರಿಲ್ 25 ರಂದು ಮದ್ಯಾಹ್ನ 2 ಗಂಟೆಗೆ ಮನೆಯ ಹಿಂದಿನ ಬಾಗಿಲಿನಿಂದ ಹೊರಟು ಹೋದವರು ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಪ್ರಕರಣ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ಮಹಿಳೆಯ ಚಹರೆ ಇಂತಿವೆ: ಜಾನಕಿ ಎತ್ತರ 5 ಅಡಿ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ಎಡ

ಇಬ್ಬರು ಪುತ್ರಿಯರ ಜೊತೆ ಮಹಿಳೆ ನಾಪತ್ತೆ Read More »

ಕರಾವಳಿ

ಅಧಿಕಾರ ಸ್ವೀಕಾರ

ಮಂಗಳೂರು ಏಪ್ರಿಲ್ 29 ( ನ್ಯೂಸ್ ಕಡಬ) newskadaba.com,);- ಸಂಧ್ಯಾ ಕೆ.ಎಸ್. ಇವರು ಕೊಡಗು ಜಿಲ್ಲಾ ಪಂಚಾಯತ್ ಕಚೇರಿಯಿಂದ ಬಿಡುಗಡೆಗೊಂಡು ಏಪ್ರಿಲ್ 26 ರಂದು ಎನ್ ಗಣಪತಿ ಭಟ್ ಮುಖ್ಯ ಯೋಜನಾಧಿಕಾರಿ (ಪ್ರಭಾರ) ಇವರಿಂದ ಪ್ರಭಾರ ಹಸ್ತಾಂತರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯಯೋಜನಾಧಿಕಾರಿ ಹುದ್ದೆಗೆ ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಪ್ರಕಟಣೆ ತಿಳಿಸಿದೆ.

ಅಧಿಕಾರ ಸ್ವೀಕಾರ Read More »

ಕರಾವಳಿ

ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಮಂಗಳೂರು ಏಪ್ರಿಲ್ 29 ( ನ್ಯೂಸ್ ಕಡಬ) newskadaba.com,);- ಏಪ್ರಿಲ್ 27 ರಂದು ಬೆಳಿಗ್ಗೆ 9 ಗಂಟೆಗೆ ಪಾವಂಜೆ ದೇವಸ್ಥಾನದ ಬಳಿ ಸೀತಾ ಅಮೀನ್ ಎಂಬವರ ಮನೆಯ ಸಮೀಪ ನಂದಿನಿ ನದಿ ಬದಿಯ ತೀರದ ಪೊದೆಯಲ್ಲಿ ಅಪರಿಚಿತ ಗಂಡಸಿನ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ವ್ಯಕ್ತಿಯ ಚಹರೆ ಇಂತಿವೆ; ಪ್ರಾಯ 35 ರಿಂದ 45 ವರ್ಷ, ಎತ್ತರ 5.5 ಅಡಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್,

ಅಪರಿಚಿತ ಗಂಡಸಿನ ಮೃತದೇಹ ಪತ್ತೆ Read More »

ಕರಾವಳಿ

ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ – KARNAPEX 2019

            ಮಂಗಳೂರು ಏಪ್ರಿಲ್29 ( ನ್ಯೂಸ್ ಕಡಬ) newskadaba.com,):- ಅಕ್ಟೋಬರ್ 12 ರಿಂದ 15 ರವರೆಗೆ ಕರ್ನಾಟಕ ಅಂಚೆ ವೃತ್ತವು ಮಂಗಳೂರಿನಲ್ಲಿ ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನವನ್ನು ಏರ್ಪಡಿಸಲು ತೀರ್ಮಾನಿಸಿದೆ. ಈ ಪ್ರದರ್ಶನಕ್ಕೆ KARNAPEX 2019”ಎಂದು ಹೆಸರಿಡಲಾಗಿದೆ. ಇದು 4 ವರ್ಷಗಳಿಗೊಮ್ಮೆ ನಡೆಯುವ ಪ್ರದರ್ಶನವಾಗಿದ್ದು ಮಂಗಳೂರಿನ ಚರಿತ್ರೆಯಲ್ಲೇ ಮೊತ್ತ ಮೊದಲ ಭಾರಿಗೆ ಆಯೋಜಿಸಲಾಗಿದೆ.ಈ ಪ್ರದರ್ಶನದಲ್ಲಿ ದೇಶ- ವಿದೇಶದ ಅಂಚೆ ಚೀಟಿಗಳು ಪ್ರದರ್ಶನಗೊಳ್ಳಲಿದ್ದು, ಸಹಸ್ರಾರು ಅಂಚೆ ಚೀಟಿ ಸಂಗ್ರಹಾಕಾರರು ಪಾಲ್ಗೊಳ್ಳಲಿದ್ದಾರೆ. ಈ ಪ್ರದರ್ಶನ ಲಾಂಛನದ ವಿನ್ಯಾಸಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು,

ರಾಜ್ಯಮಟ್ಟದ ಅಂಚೆ ಚೀಟಿ ಪ್ರದರ್ಶನ – KARNAPEX 2019 Read More »

ಕರಾವಳಿ

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು ಏಪ್ರಿಲ್ 27 (ನ್ಯೂಸ್ ಕಡಬ) newskadaba.com,):- ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಕುರಿತು ಏಪ್ರಿಲ್ 26 ರಂದು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ.ಸಭಾಂಗಣದಲ್ಲಿ ದಕ್ಷಿಣ ಕನ್ನಡ .ಜಿಲ್ಲೆಯ ವೈದ್ಯಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳ ಹಾಗೂ ಅರೆವೈದ್ಯಕೀಯ ಸಿಬ್ಬಂಧಿಯವರ ಪ್ರಗತಿ ಪರಿಶೀಲನಾ ಸಭೆಯು ಡಾ.ಮುನಿರಾಜು, ಜಂಟಿನಿರ್ದೇಶಕರು (ಕುಷ್ಠ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ .ಸೇವೆಗಳ ನಿರ್ದೇಶನಾಲಯ, ಬೆಂಗಳೂರು ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಮುದಾಯದ ಜನರಲ್ಲಿ ಸಕ್ರಿಯಾ ಸಮೀಕ್ಷೆಯ ಮೂಲಕ ಸಂಪೂರ್ಣ ಕುಷ್ಠರೋಗ ನಿರ್ಮೂಲನೆ ಸಾಧಿಸಲು ಒತ್ತಿ ಹೇಳಿದರು.

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ
Scroll to Top