ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ
ಮಂಗಳೂರು ಏಪ್ರಿಲ್ 26(ನ್ಯೂಸ್ ಕಡಬ) newskadaba.com,) :- 2019-20ನೇ ಸಾಲಿಗೆ ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತ ಫಲಾನುಭವಿಗಳಿಗೆ ಸಹಾಯಧನದ ಮೂಲಕ ಕಾರ್ಯಕ್ರಮ ಅನುಷ್ಟಾನಗೊಳಿಸುವುದಕ್ಕೆ ಸಂಬಂದಪಟ್ಟಂತೆ ಕ್ರಿಯಾಯೋಜನೆ ತಯಾರಿಸಿ ಅನುಷ್ಟಾನಕ್ಕೆ ಸಿದ್ದತೆ ಮಾಡಿಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಆಸಕ್ತ ರೈತರುಗಳು ಕಾಳುಮೆಣಸು, ಕೋಕೋ, ಬಾಳೆ, ಗೇರು ಹಾಗೂ ತೆಂಗು ಬೆಳೆಗಳಲ್ಲಿ ಹೊಸದಾಗಿ ತೋಟ ಮಾಡಲು, ತೆಂಗು, ಗೇರು ಹಾಗೂ ಕಾಳುಮೆಣಸು ಹಳೇ ತೋಟಗಳ ಪುನಶ್ಚೇತನ ಕಾರ್ಯಕ್ರಮ, ಜೇನು ಸಾಕಾಣಿಕೆಯಡಿ ಜೇನು ಪೆಟ್ಟಿಗೆ ಹಾಗೂ ಕಾಲನಿಗಳನ್ನು ಸ್ಥಾಪಿಸಲು ನೀರು ಸಂಗ್ರಹಣಾ […]
ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ Read More »
ಕರಾವಳಿ
