Mangalore

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು, […]

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.04 ರೈತರ ಮಕ್ಕಳಿಗೆ ಒಟ್ಟು 10 ತಿಂಗಳ ತೋಟಗಾರಿಕೆ ತರಬೇತಿಯನ್ನು ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ .ದಿನಾಂಕ 02-05-2019 ರಿಂದ 29-02-2020 ರವರೆಗೆ ನಡೆಸಲಾಗುವುದು. ಕನ್ನಡ ವಿಷಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಪೋಷಕರ ಹೆಸರಲ್ಲಿ ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ವಯೋಮಿತಿ-ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ.

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಗ್ರಾಮೀಣ ಜನವಸತಿಗಳಲ್ಲಿ ಬೇಸಿಗೆ ಕಾಲದಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮವಹಿಸುವ ಕುರಿತು ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಗಳೂರು ಇವರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.  ತಾಲೂಕು ಪಂಚಾಯತ್ ಮಂಗಳೂರು – 0824-2423675(ತಾಲೂಕು ಮಟ್ಟ), ತಾಲೂಕು ಪಂಚಾಯತ್ ಬಂಟ್ವಾಳ – 08255-233339(ತಾಲೂಕು ಮಟ್ಟ),  ತಾಲೂಕು ಪಂಚಾಯತ್ ಪುತ್ತೂರು – 08251-232361 (ತಾಲೂಕು

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ Read More »

ಕರಾವಳಿ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ   ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »

ಕರಾವಳಿ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30.ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಣಮ್ಯ ಪಿ. ರಾವ್, ದೀಪಕ್ ಪಿ. ಗೌಡ, ಸಾನ್ವಿಕ ಕೆ.ಎಸ್. ಯಾನ್ವಿತ ಎಂ.ಕೆ., ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕ್ಷತ್ ರೈ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಮೊಹಮ್ಮದ್ ಅಶ್ವೀದ್ ಬಿ. ಕುಮಿಟೆ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30  ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ  ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು  ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು  ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ Read More »

ಕರಾವಳಿ

  ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಮಂಗಳೂರು  ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಬ್ಬಕ್ಕ ಉತ್ಸವ ಆಯೋಜನೆ ಸಂಬಂಧ ಸಭೆ ನಡೆಸಲಾಯಿತು.ಮಾರ್ಚ್ ಎರಡು ಮತ್ತು ಮೂರರಂದು ಉಳ್ಳಾಲದ ಬೀಚ್‍ನಲ್ಲಿ ಅರ್ಥಪೂರ್ಣವಾಗಿ ಉತ್ಸವ ಆಯೋಜಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಂಘಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಅರ್ಥಪೂರ್ಣವಾಗಿ ಅಬ್ಬಕ್ಕನ ಉತ್ಸವ ಆಚರಿಸೋಣ ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ರಾಣಿ ಅಬ್ಬಕ್ಕನ ಉತ್ಸವವನ್ನು ಅರ್ಥಪೂರ್ಣವಾಗಿ

  ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ

(ನ್ಯೂಸ್ ಕಡಬ) newskadaba.comಮಂಗಳೂರು ,ಜ.29. ಜಲಚರ ಜೀವಿಗಳಿಗೆ ತಗಲುವ ರೋಗಗಳ ಚಿಕಿತ್ಸೆ ಮತ್ತು ಮೀನು ಸಾಕಣೆಯಲ್ಲಿ ಉದ್ಯಮ ಶೀಲತೆ ಕುರಿತು ಒಂದು ತಿಂಗಳ ತರಬೇತಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಎಸ್. ರವರು ಜನವರಿ 21 ರಂದು ಚಾಲನೆ ಕೊಟ್ಟರು. ಈ ತರಬೇತಿಯನ್ನು ನಗರದ ಮೀನುಗಾರಿಕಾ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ. ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆಯ ಧನ ಸಹಾಯದೊಂದಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಮೀನುಗಾರಿಕಾ

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ Read More »

ಕರಾವಳಿ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com,.ಮಂಗಳೂರು, ಜ.15. ರಾಜ್ಯ ಬಜೆಟ್‍ಗೆ ಪೂರ್ವಭಾವಿಯಾಗಿ ಜಿಲ್ಲೆಯ ಮೂಲಭೂತ ಅಗತ್ಯಗಳನ್ನು ಮನಗಂಡು ಬಜೆಟ್ ವೇಳೆ ಅಳವಡಿಸಲು ಪೂರಕವಾಗುವಂತೆ ಅಭಿಪ್ರಾಯ, ಬೇಡಿಕೆಗಳನ್ನು ಆಲಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು 2019-2020 ನೇ ಸಾಲಿನ ಮುಂಗಡ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗತ್ಯವಿರುವ ಬೇಡಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲು ಇಂದು ಕರೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ

ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.13.ಇನ್‍ಸ್ಟಿಟ್ಯೂಟ್ ಆಫ್ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್(ಐಇಇಇ) ಬೆಂಗಳೂರು ಘಟಕದ ವತಿಯಿಂದ ನೀಡಲಾಗುವಐಇಇಇ ವಿದ್ಯಾರ್ಥಿಗಳ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವಕ್ಕೆ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ಐಇಇಇ ಘಟಕದ ಕೌನ್ಸಿಲರ್ ಆಗಿರುವ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ವಿಭಾಗದ ಸಹಪ್ರಾಧ್ಯಾಪಕಿ ಅಶ್ವಿನಿ ವಿ.ಆರ್ ಹೊಳ್ಳ ಪಾತ್ರರಾಗಿದ್ದಾರೆ.ಬೆಂಗಳೂರಿನದಯಾನಂದ ಸಾಗರ ವಿವಿಯಲ್ಲಿ ಇತ್ತೀಚಿಗೆ ನಡೆದ ಐಇಇಇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಗೌರವ ಪ್ರದಾನ ಮಾಡಲಾಯಿತು. 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಕಾಲೇಜಿನ ಐಇಇಇ ಘಟಕವು

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ Read More »

ಕರಾವಳಿ
Scroll to Top