Mangalore

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ . 21 .  ದ.ಕ ಜಿಲ್ಲಾ ಕರಾವಳಿ ಉತ್ಸವದ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆ ಮಂಗಳೂರು ವತಿಯಿಂದ ‘ಚರಿತ್ರೆ ಹೇಳುವ ಚಿತ್ರಗಳು’ ಶೀರ್ಷಿಕೆಯ ಹಳೆಯ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಸದ್ರಿ ಪ್ರದರ್ಶನ ಡಿಸೆಂಬರ್ 22, 23, 24 ರಂದು ಕದ್ರಿ ಉದ್ಯಾನವನದಲ್ಲಿ ಸಂಜೆ ಗಂಟೆ 4 ರಿಂದ 9ರವರೆಗೆ ನಡೆಯಲಿದ್ದು, ಸಂಗ್ರಹಗಳಲ್ಲಿರುವ ತಮ್ಮ ಛಾಯಾಚಿತ್ರಗಳನ್ನು ಪ್ರದರ್ಶಿಸಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು ಮತ್ತು ವಿಳಾಸದೊಂದಿಗೆ ಛಾಯಾಚಿತ್ರವನ್ನು ಮೇಲ್ ಮಾಡಬಹುದು. ಅಥವಾ ವೈಯಕ್ತಿಕವಾಗಿ […]

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ Read More »

ಕರಾವಳಿ

ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನಿರ್ದೇಶನದ ಮೇರೆಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ ಕಾರ್ಯಕ್ರಮವನ್ನು ಡಿಸೆಂಬರ್ 16 ರಂದು ಚಾಲನೆ ನೀಡಲಾಯಿತು. ಈ ಅಭಿಯಾನವು ಡಿಸೆಂಬರ್ 31 ರವರೆಗೆ ಹಮ್ಮಿಕೊಳ್ಳಲಾಗುವುದು. ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವಿಜ್ಞಾನಿಗಳು, ತಾಂತ್ರಿಕ ಮತ್ತು ಬೋಧಕೇತರ ಸಿಬಂದಿ ವರ್ಗದವರು ಸ್ವಚ್ಚತೆಯ ಪಖ್ವಾಡದ ಬಗ್ಗೆ ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಭಾರತ ಮಾತೆಗೆ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಮತ್ತು ಜವಾಬ್ದಾರಿ

ಸ್ವಚ್ಛ ಭಾರತದ ಪರಿಕಲ್ಪನೆ ► ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ Read More »

ಕರಾವಳಿ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ಕದ್ರಿ ಉದ್ಯಾನವನದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿ ದಿವಸಗಳಿಗೆ ದೀಪಾಲಂಕಾರಗಳ ವ್ಯವಸ್ಥೆ ಕಲ್ಪಿಸಲು ಹಾಗೂ  ಶಾಮಿಯಾನ ಮತ್ತು  ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲು ದ್ವಿ ಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ.ಟೆಂಡರ್ ಫಾರಂ ಅನ್ನು ಡಿಸೆಂಬರ್ 18 ರಿಂದ ದಿನಾಂಕ 14-01-2019 ಬೆಳಿಗ್ಗೆ 11 ಗಂಟೆಯ ವರೆಗೆ ಪಡೆಯಬಹುದಾಗಿದೆ ಹಾಗೂ ಭರ್ತಿ ಮಾಡಿದ ಟೆಂಡರನ್ನು ಸಲ್ಲಿಸಲು ಕೊನೆಯ ದಿನ  ಜನವರಿ 14 ಅಪರಾಹ್ನ ಗಂಟೆ 4 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಹಿನ್ನೆಲೆ ► ದೀಪಾಲಂಕಾರ, ಶಾಮಿಯಾನ ಮತ್ತು ಪೀಠೋಪಕರಣಗಳಿಗೆ ಟೆಂಡರ್ ಆಹ್ವಾನ. Read More »

ಕರಾವಳಿ

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪ್ರಸಕ್ತ ವರ್ಷದ ಕರಾವಳಿ ಉತ್ಸವಕ್ಕೆ ಡಿ.21 ಶುಕ್ರವಾರ ಚಾಲನೆ ದೊರಕಲಿದೆ.  ಇದರ ಅಂಗವಾಗಿ ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ನೆಹರೂ ಮೈದಾನದಿಂದ ಹೊರಡಲಿದ್ದು, ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ಸಂಚರಿಸಲಿದೆ. ಸಂಜೆ 6 ಗಂಟೆಗೆ ವಸ್ತುಪ್ರದರ್ಶನ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಇವುಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ  6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಖ್ಯಾತಸಂಗೀತ ನಿರ್ದೇಶಕ ಗುರುಕಿರಣ್ ಉದ್ಘಾಟಿಸಲಿದ್ದಾರೆ.  ಕರಾವಳಿ ಉತ್ಸವದ ಅಂಗವಾಗಿ ಮಂಗಳೂರು

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ Read More »

ಕರಾವಳಿ

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಇತಿಹಾಸ, ವೈಶಿಷ್ಟ್ಯ, ಕಲೆ,  ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ಹಾಗೂ ಪ್ರಚಾರಪಡಿಸುವ ಸಲುವಾಗಿ ಮಂಗಳೂರು ಪುರಭವನದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಡಿಸೆಂಬರ್ 26 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಬೆಳಿಗ್ಗೆ 9.30 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ವೃತ್ತಿಪರ, ಪದವಿ ಹಾಗೂ ಸ್ನಾತಕೋತ್ತರ ಹಾಗೂ ಅಪರಾಹ್ನ 1.30 ಕ್ಕೆ ಸಾರ್ವಜನಿಕರಿಗೆ ವ್ಯಾಪಾರ ಹಾಗೂ ಪ್ರವಾಸೋದ್ಯಮದ ಕುರಿತು ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತೀ ವಿಭಾಗದಲ್ಲಿ

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18.ಒಂದು ಆರೋಗ್ಯಕರ ದೇಹದಲ್ಲಿ ಆರೋಗ್ಯಯುಕ್ತ ಮನಸ್ಸು ಅಡಗಿರುತ್ತದೆ ಎಂಬುದು ಸುಳ್ಳಲ್ಲ. ನೀವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದಿದ್ದರೆ, ಸಾಧನೆಯ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ಓದಿನೊಂದಿಗೆ ದೈಹಿಕ ವ್ಯಾಯಾಮ ಅತ್ಯಗತ್ಯ. ಆಟ-ಪಾಠ ಎರಡೂ ವಿಷಯಗಳಿಗೆ ಸಮಾನ ಆದ್ಯತೆ ನೀಡಿ ನಿಮ್ಮ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ನಾಡಿನ ಹೆಸರಾಂತ ಕ್ರೀಡಾ ತರಬೇತುದಾರ, ಕಸ್ಟಮ್ಸ್ ಇಲಾಖೆಯ ಅಧೀಕ್ಷಕ ದಿನೇಶ್ ಕುಂದರ್ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು. ಕೆನರಾ ಪ್ರೌಢ ಶಾಲೆ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್ Read More »

ಕರಾವಳಿ

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ

 (ನ್ಯೂಸ್ ಕಡಬ) newskadaba.com ಮಂಗಳೂರು ಡಿ .18.ಸುವರ್ಣೋತ್ಸವದ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ದ.ಕ. ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ ಪ್ರೋ. ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ಡೀನ್ ಡಾ.

ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ Read More »

ಕರಾವಳಿ

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17. ಕೆ.ವಿ.ಟಿ ಮತ್ತು ಎಸ್‍ಡಿಸಿಎಲ್  ಸಂಸ್ಥೆಯು ಜೈ ಕೌಶಲ್ಯ ಜವಾನ್ ವೆಬ್‍ಸೈಟ್‍ನಲ್ಲಿ  www.kaushalkar.com  ಮಾಜಿ ಸೈನಿಕರು ಮತ್ತು ಅವರ ಅವಲಂಬಿತರುಗಳಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿರುತ್ತಾರೆ. ಈ ತರಬೇತಿಯನ್ನು ಪಡೆಯಲು ಮಾಜಿ ಸೈನಿಕರು/ಅವಲಂಬಿತರು ಮತ್ತು ವೀರನಾರಿಯರು ಈ ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡಬೇಕಾಗುತ್ತದೆ. ಹಾಗೆಯೇ ನೊಂದಣಿ ಮಾಡಲು ಯಾವುದೇ ಶುಲ್ಕ ಇರುವುದಿಲ್ಲ.  ಜೈ  ಕೌಶಲ್ಯ ಜವಾನ್(ಮಾಜಿ ಸೈನಿಕರಿಗೆ) 33 ರಿಂದ 50 ವಯಸ್ಸಿನವರೆಗೆ ಹಾಗೂ ವೀರನಾರಿಯರಿಗೆ ಮತ್ತು ಮಾಜಿ ಸೈನಿಕರ ವಿಧವೆಯವರಿಗೆ 18

ಮಾಜಿ ಸೈನಿಕರಿಗೆ ಜೈ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್‍ಜಾಡ್ರಿಯನ್ ಗಿಳಿಗಳನ್ನು ತರಿಸಲಾಗಿದೆ. ಪ್ರಾಣಿಗಳ ವಿನಿಮಯ ಯೋಜನೆಯನ್ವಯ ಪಿಲಿಕುಳದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಎರಡು ಗಂಡು ಹುಲಿಗಳು, ನಾಲ್ಕು ಕಾಡು ಕೋಳಿಗಳು ಮತ್ತು ಒಂದು ಮೊಸಳೆಯನ್ನು ವಿಶಾಖಪಟ್ಟಣಂಗೆ ನೀಡಲಾಗಿದೆ. ಧೋಲ್‍ಲನ್ನು ಕಾಡುನಾಯಿ ಅಥವಾ ಚೆನ್ನೆ ನಾಯಿ ಎಂದು ಕರೆಯುತ್ತಾರೆ. ಇವುಗಳು ಹಿಂಡುಗಳಲ್ಲಿ ವಾಸಿಸುತ್ತವೆ. ಹಿಂದೆ ಅರಣ್ಯಗಳಲ್ಲಿ ಸಾಮಾನ್ಯವಾಗಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ Read More »

ಕರಾವಳಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .17.  ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ

ಸರಕಾರಿ ಕಛೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ? ►ದೂರುಗಳನ್ನುಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತ ಆಧಿಕಾರಿಗಳು Read More »

ಕರಾವಳಿ
Scroll to Top