Mangalore

ಬೆಳ್ತಂಗಡಿ: ಹರೀಶ್ ಪೂಂಜಾ ಪರ ಪ್ರಚಾರ ➤ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ಚುನಾವಣಾ ಪ್ರಚಾರ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಗ್ರಾಮ ಪಂಚಾಯತ್ ಸಿಬ್ಬಂದಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಉಜಿರೆ ಪಂಚಾಯತ್ ಪಿಡಿಒ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯಮವಿದ್ದರೂ ಅದನ್ನು‌ ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮತ್ತು ವಿಜಯೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ […]

ಬೆಳ್ತಂಗಡಿ: ಹರೀಶ್ ಪೂಂಜಾ ಪರ ಪ್ರಚಾರ ➤ ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತು Read More »

ಕರಾವಳಿ

ಮಂಗಳೂರು: ಹರೀಶ್ ಪೂಂಜ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ.26. ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಮಂಗಳೂರಿನಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಯವರು ಐಜಿಗೆ ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜ ಹೇಳಿಕೆಯನ್ನು ಖಂಡಿಸುತ್ತೇವೆ. ಬಿಜೆಪಿ ಶಾಸಕರಿಗೆ ಅಭ್ಯಾಸ ಆಗಿದೆ ಯಾರನ್ನ ಬೇಕಾದರೂ ಹುಟ್ಟಿಸುತ್ತಾರೆ. ಯಾರನ್ನ ಬೇಕಾದರೂ ಸಾಯಿಸುತ್ತಾರೆ, ಇದು ರೂಢಿಯಾಗಿ ಹೋಗಿದೆ. ಈ ಹಿಂದೆ ಉರಿ ಗೌಡ ಹಾಗೂ ನಂಜೇಗೌಡರನ್ನ ಹುಟ್ಟಿಸಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ.    

ಮಂಗಳೂರು: ಹರೀಶ್ ಪೂಂಜ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ದೂರು ದಾಖಲು Read More »

ಕರಾವಳಿ

ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ

(ನ್ಯೂಸ್ ಕಡಬ)newskadaba.com  ಪುತ್ತೂರು, ಮೇ.26. ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ- ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸ್ಥಳೀಯರ ಸಮಸ್ಯೆ ಆಲಿಸಿದ್ದಾರೆ. ಮೂರು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದರೂ ಅವ್ಯವಸ್ಥೆಯಾಗಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ Read More »

ಕರಾವಳಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com  ಮಂಗಳೂರು, ಮೇ, 26. ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್‌ ಮರಳು, ಒಂದು ಜೆಸಿಬಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಂಕನಾಡಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕಿ ಜ್ಯೋತಿ ಎನ್‌.ಎ. ರೌಂಡ್ಸ್‌ ನಲ್ಲಿದ್ದ ವೇಳೆ ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಕಂಕನಾಡಿ ನಗರ ಠಾಣೆ ಪೊಲೀಸರು ಫೈಸಲ್‌ ನಗರದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 10 ಲೋಡ್‌ ಮರಳು, ಒಂದು ಜೆಸಿಬಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಒಟ್ಟು 3.70 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕಂಕನಾಡಿ ನಗರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕಿ ಜ್ಯೋತಿ ಎನ್‌.ಎ. ಅವರು ರಾತ್ರಿ ರೌಂಡ್ಸ್‌ ನಲ್ಲಿದ್ದ ವೇಳೆ ಫೈಸಲ್‌ ನಗರದ ನೇತ್ರಾವತಿ ನದಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸ್‌ ದಾಳಿ ➤ 3.70 ಲಕ್ಷ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ

(ನ್ಯೂಸ್ ಕಡಬ)newskadaba.com ಆಲಂಕಾರು, ಮೇ.26. ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರು ಬಳಿ ನಡೆದಿದೆ. ಮಹಿಳೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಸ್ಸಿನ ಚಾಲಕ ಶಿವಕುಮಾರ್‌ 108 ಆಂಬ್ಯುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ಸ್‌ ಉಪ್ಪಿನಂಗಡಿ

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ಮಹಿಳೆ Read More »

ಕರಾವಳಿ

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೃತರು ಎಂದು ಗುರುತಿಸಲಾಗಿದೆ. ಇವರು KSRTC ಚಾಲಕರಾಗಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣ ➤ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಕಟೀಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹೇಂದ್ರರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಂಗಳೂರಿಗೆ ಶಿಫ್ಟ್

ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣ ➤ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ ಕಟೀಲ್ Read More »

ಕರಾವಳಿ

ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.26. ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ

ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ…! ➤ ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಪು, ಮೇ.26. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರ್ ರೇಸ್ ಮಾಡಲು ಹೋದು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಸಂಬಂಧ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ವಾಹನ ಚಾಲಕರನ್ನು ಉಡುಪಿಯ ಶಾನೂನ್ ಡಿಸೋಜ(25), ಉಡುಪಿ‌ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್( 24)

ಉಡುಪಿ- ಮಂಗಳೂರು ಹೈವೆಯಲ್ಲಿ ಕಾರ್ ರೇಸ್ ➤ ನಾಲ್ವರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top