Mangalore

ಮಂಗಳೂರು: ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ರಾಟ್ ವೀಲರ್ ನಾಯಿ ► ನಾಯಿಯ ಮಾಲಕರ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಕಾಲೇಜು ವಿದ್ಯಾರ್ಥಿಯೋರ್ವ ನಡೆದುಕೊಂಡು ಹೋಗುತ್ತಿದ್ದಾಗ ಸಾಕು ನಾಯಿಯೊಂದು ದಾಳಿ ನಡೆಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಪತ್ರಾವೋ ಲೇನ್ ನ ಮಹೇಂದ್ರ ಮ್ಯಾನರ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿದ್ದ ಕುಟುಂಬವೊಂದು ಸಾಕುತ್ತಿದ್ದ ರಾಟ್ ವೀಲರ್ ಜಾತಿಗೆ ಸೇರಿದ ನಾಯಿಯು ನಗರದ ಕಾಲೇಜೊಂದರ ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿತ್ತೆನ್ನಲಾಗಿದೆ. ಈ ವೇಳೆ ವಿದ್ಯಾರ್ಥಿ ಬೊಬ್ಬೆ ಹಾಕಿದ್ದನ್ನು ಕೇಳಿ ನಾಯಿಯ ಮಾಲಕರು‌ ಹಾಗೂ ಸಾರ್ವಜನಿಕರು ಬಂದು ವಿದ್ಯಾರ್ಥಿಯನ್ನು […]

ಮಂಗಳೂರು: ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ರಾಟ್ ವೀಲರ್ ನಾಯಿ ► ನಾಯಿಯ ಮಾಲಕರ ವಿರುದ್ಧ ಪೊಲೀಸ್ ದೂರು Read More »

ಕರಾವಳಿ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.13. ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಇಲ್ಲೊಂದು  ಅಚ್ಚರಿ ಎಂಬಂತೆ ಬೆಕ್ಕು ಸುಮಾರು 6 ನಾಯಿ ಮರಿಗಳಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ ನಿವಾಸಿ ಮೋಹನ್ ನಾಯ್ಕ್ ಎಂಬವರ ಮನೆಯ ಬೆಕ್ಕು ಪ್ರತಿದಿನ ಬೆಳಿಗ್ಗೆ ನಾಯಿಮರಿಗಳಿಗೆ ಹಾಲು ನೀಡುತ್ತಿದೆ. ಈ ಬೆಕ್ಕು ಸುಮಾರು 5 ರಿಂದ 6 ನಾಯಿಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ನಾಯಿ ಮರಿಗಳಿಗೆ

ಬೆಳ್ತಂಗಡಿಯಲ್ಲೊಂದು ಅಪರೂಪದ ಘಟನೆ ► ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ಬೆಕ್ಕು..!!! Read More »

ಕರಾವಳಿ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12.‌ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾನುವಾರದಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕರಾವಳಿಗೆ ಆಗಮಿಸಲಿದ್ದಾರೆ. ಇಂದು ಸಂಜೆ 5.15 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಬೆಳ್ತಂಗಡಿಗೆ ತೆರಳಿ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ 9.20 ಕ್ಕೆ ಬಜ್ಪೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ Read More »

ಕರ್ನಾಟಕ

ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗಬೇಕು ► ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ.11. ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳುವ ಮೂಲಕ ಪಕ್ಷದಲ್ಲಿ ಮುಜುಗರವನ್ನುಂಟುಮಾಡಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಯ ಬಂಟ್ವಾಳದಲ್ಲಿ ನಡೆದ ಸಮಾವೇಶದಲ್ಲಿ ಮಾತಣಾಡಿದ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ನರೇಂದ್ರ ಮೋದಿಯವರಿಗೆ ನಾಚಿಗೆಯಾಗಬೇಕು ಎಂದು ಹೇಳಿದರು. ಶುಕ್ರವಾರದಂದು ಸುಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಡಿ.ವಿ.ಸದಾನಂದ ಗೌಡ

ಕೇಂದ್ರದ ಬಗ್ಗೆ ಅಪಹಾಸ್ಯ ಮಾಡಲು ಮೋದಿಯವರಿಗೆ ನಾಚಿಗೆಯಾಗಬೇಕು ► ಎಡವಟ್ಟು ಮಾಡಿಕೊಂಡ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ Read More »

ಕರ್ನಾಟಕ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್

(ನ್ಯೂಸ್ ಕಡಬ) newskadaba.com ಕಡಬ, ನ.11. ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಬಿಜೆಪಿ ಸರಕಾರದ ವೈಪಲ್ಯವನ್ನು ಮನೆ ಮನೆ ಭೇಟಿ ವೇಳೆ ಜನರಿಗೆ ತಿಳಿಸಿ ಮನದಟ್ಟು ಮಾಡಬೇಕು ಎಂದು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಹೇಳಿದರು. ಬಲ್ಯ ಗ್ರಾಮದ ದೇರಾಜೆ ಬೂತ್‍ನ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ ಇರುವುದು ಜನರ ಸೇವೆ ಮಾಡಲು ಆದರೆ ಇದನ್ನು ದುರುಪಯೋಗ ಮಾಡಬಾರದು, ಪಕ್ಷದ ಪದಾಧಿಕಾರಿಗಳಿಗೆ ದೊಡ್ಡ ಜವಾಬ್ದಾರಿ

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.09. ನಾಳೆ (ನವೆಂಬರ್ 10) ನಡೆಯಬೇಕಾಗಿದ್ದ ಪ್ರಥಮ ಹಾಗೂ ಪಂಚಮ ಬಿ.ಎ, ಬಿ.ಎಸ್ಸಿ, ಬಿ.ಕಾಂ., ಪಂಚಮ ಬಿ.ಕಾಂ. ಹಾಗೂ ಪಂಚಮ ಬಿ.ಎಸ್ಸಿ.(ಎಫ್ಎನ್ ಡಿ) ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಶುಕ್ರವಾರದಂದು ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳನ್ನು ನವೆಂಬರ್ 15 ಬುಧವಾರದಂದು ನಿಗದಿಪಡಿಸಲಾಗಿದ್ದು, ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಪೂರ್ವಾಹ್ನ ಹಾಗೂ ತೃತೀಯ ವರ್ಷದ ಪರೀಕ್ಷೆಗಳನ್ನು ಅಪರಾಹ್ನ ನಡೆಸುವಂತೆ ತಿಳಿಸಲಾಗಿದೆ. ಈಗಾಗಲೇ ನವೆಂಬರ್ 15 ರಂದು ನಡೆಯಲಿರುವ ತೃತೀಯ ವರ್ಷದ ಪರೀಕ್ಷೆಗಳು ಹಿಂದಿನಂತೆ ಅದೇ

ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ Read More »

ಕರಾವಳಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ 8, ಕರ್ತವ್ಯದಲ್ಲಿದ್ದ ಪೊಲೀಸರಿಗೆ ವಿಚಾರಣಾದೀನ ಖೈದಿಯೊಬ್ಬ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಬುಧವಾರ ಮದ್ಯಾಹ್ನ ನಡೆದಿದೆ. ಕಳ್ಳತನ ಮತ್ತು ಗಾಂಜಾ ಪ್ರಕರಣದ ಆರೋಪಿಯಾಗಿರುವ ಪುಂಜಾಲಕಟ್ಟೆಯ ಖೈದಿಯನ್ನು ವಿಚಾರಣೆಗಾಗಿ ನ್ಯಾಯಲಯಕ್ಕೆ ಕರೆತಂದು, ಜೈಲಿಗೆ ಹಿಂತಿರುಗುತ್ತಿರುವಾಗ ಕೈಗೆ ಹಾಕಿದ ಸರಪಳಿಯಿಂದ ಪೊಲೀಸರ ಮೇಲೆ ದಾಳಿ ಮಾಡಿ, ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣ ಎಚ್ಚೆತ್ತ ಪೊಲೀಸರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಟ್ರಾಫಿಕ್ ಪೊಲೀಸ್ ಹಾಗೂ ಸಾರ್ವಜನಿಕರ ಸಹಾಯದಿಂದ ಆತನನ್ನು ಸೆರೆಹಿಡಿಯುವಲ್ಲಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ Read More »

ಕರಾವಳಿ

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ನ.8. ಏರ್ ಟೆಲ್ ಗ್ರಾಹಕರು ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡಾಟಾ ವ್ಯರ್ಥವಾಗದಂತೆ ತಡೆಗಟ್ಟಲು ಏರ್ ಟೆಲ್ ಕ್ರಮ ಕೈಗೊಂಡಿದ್ದು, ತಿಂಗಳಾಂತ್ಯಕ್ಕೆ ಬಳಕೆಯಾಗದ ಡಾಟಾವನ್ನು ಮುಂದಿನ ತಿಂಗಳು ಬಳಕೆ ಮಾಡಬಹುದಾದ ಸೌಲಭ್ಯವನ್ನು ಘೋಷಿಸಿದೆ. ರೋಲ್‍ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳುವ ಮೂಲಕ ತಾವು ಬಳಕೆ ಮಾಡದೇ ಇರುವ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡುವ ಅವಕಾಶವನ್ನು ನೀಡಿದೆ. ಈ ಹೊಸ ಸೌಲಭ್ಯ ಮನೆಯಲ್ಲಿ ಬ್ರಾಡ್ ಬ್ಯಾಂಡ್ ಸೇವೆಯನ್ನು

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು Read More »

ತಂತ್ರಜ್ಞಾನ
Scroll to Top