Mangalore

► ನಾಳೆ(ನ.09) ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ನವೆಂಬರ್ 09 ಗುರುವಾರದಂದು ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 8.55 ಗಂಟೆಗೆ ವಿಮಾನದ ಮೂಲಕ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ವಿವಿಧ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಗಂಟೆ 6.50 ಕ್ಕೆ ವಿಮಾನದ ಮೂಲಕ ಮುಂಬೈಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

► ನಾಳೆ(ನ.09) ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳೂರಿಗೆ Read More »

ರಾಷ್ಟ್ರೀಯ ನ್ಯೂಸ್

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯು ನವೆಂಬರ್ 21ರಂದು ಪ್ರಕಟವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷ ಜೂನ್‍ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ತಯಾರಿಸಲಾಗುತ್ತಿದೆ. ಈ ಹಿಂದಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ Read More »

ಕರಾವಳಿ

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.08. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಪಾಣೆಮಂಗಳೂರಿನಿಂದ ಬೋಳಂಗಡಿಯ ನರಹರಿ ಪರ್ವತದವರೆಗೆ ಸಂಪೂರ್ಣ ಹದಗೆಟ್ಟ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪಾಣೆಮಂಗಳೂರು ಸಾರ್ವಜನಿಕ ಹಿತಾಸಕ್ತಿ ವೇದಿಕೆಯ ವತಿಯಿಂದ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳವಾರದಂದು ಮನವಿ ಸಲ್ಲಿಸಲಾಯಿತು. ರಸ್ತೆಯ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದ್ದರೂ, ಸಂಪೂರ್ಣವಾಗಿ ಇನ್ನೂ ತೆರವು ಮಾಡಿಲ್ಲ. ಅಲ್ಲದೇ,

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ Read More »

ಕರಾವಳಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ

(ನ್ಯೂಸ್ ಕಡಬ) newskadaba.com ತಲಪಾಡಿ, ನ.07, ಇಲ್ಲಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಮೂವರ ಅನುಮಾನಾಸ್ಪದ ಸಾವಿಗೆ ಕಾರ್ಬನ್‌ ಮಾನಾಕ್ಸೈಡ್ ಕಾರಣ ಎಂದು ತಿಳಿದುಬಂದಿದೆ. ಕೋಟೆಕಾರು ಶಾಖೆಯ ಭದ್ರತಾ ಸಿಬ್ಬಂದಿಗಳಾದ ಉಮೇಶ್, ಸಂತೋಷ್ ಮತ್ತು ಸೋಮನಾಥ್ ಎಂಬವರು ಸೋಮವಾರದಂದು ಗುಡುಗು ಮಳೆ ಇದ್ದ ಹಿನ್ನೆಲೆಯಲ್ಲಿ ಜನರೇಟರ್ ಚಾಲನೆ ಮಾಡಿ ಫ್ಯಾನ್ ಹಾಕಿ‌ ಶಾಖೆಯ ಒಳಗಡೆ ಮಲಗಿದ್ದು, ಜನರೇಟರ್ ನ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ‌. ಈ ಬಗ್ಗೆ ಶಾಖೆಯ ಸಿಸಿ

ತಲಪಾಡಿ: ಮೂವರ ಸಾವಿಗೆ ವಿಷಾನಿಲ ಸೇವನೆ ಕಾರಣ ► ಜನರೇಟರ್ ಹೊಗೆಯಿಂದ ಉಂಟಾದ ಕಾರ್ಬನ್ ಮಾನಾಕ್ಸೈಡ್ ಗೆ ಮೂವರು ಬಲಿ Read More »

ಕರಾವಳಿ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.7. ಫಲ್ಗುಣಿ ನದಿಯಲ್ಲಿ ಆಟವಾಡಲು ತೆರಳಿ ನೀರುಪಾಲಾಗಿದ್ದ ಐವರು ಬಾಲಕರ ಪೈಕಿ, ನಾಲ್ವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.  ಸೋಮವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ಐವರು ಒಟ್ಟು ಸೇರಿ ಸಮೀಪದ ಫಲ್ಗುಣಿ ನದಿಗೆ ಆಟಕ್ಕೆಂದು ತೆರಳಿದ್ದ ಅಸ್ಲಾಮ್, ರಮೀಜ್, ಅಜ್ಮಲ್, ಮುಭಾಶಿರ್, ಸಮಾದ್ ಎಂಬವರು ನೀರು ಪಾಲಾದ ಬಾಲಕರು. ಇವರ ಪೈಕಿ ಅಸ್ಲಾಮ್, ರಮೀಜ್, ಅಜ್ಮಲ್, ಸಮಾದ್ ಮೃತದೇಹ ಪತ್ತೆಯಾಗಿದ್ದು, ಮುಭಾಶಿರ್ ನ ಶವದ ಶೋಧ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ Read More »

ಕರಾವಳಿ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ನ.7. ಇಲ್ಲಿನ ತಾಲೂಕು ಮಟ್ಟದ ಮಾಸಿಕ ಜನಸಂಪರ್ಕ ಸಭೆಯು ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕುಟ್ರುಪ್ಪಾಡಿ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪೇರಡ್ಕ- ಕಡಬ ಜಿಲ್ಲಾ ಪಂಚಾಯಿತಿ ರಸ್ತೆಯ ಪೇರಡ್ಕದಿಂದ ಕಾರ್ಕಳ ವರೆಗಿನ ಸುಮಾರು  2 ಕಿ.ಮೀ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸುಮಾರು  25 ವರ್ಷಗಳಿಂದ ಡಾಮರೀಕರಣ ಆಗದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ರಸ್ತೆಗೆ ಹೊಸತಾಗಿ ಡಾಮರೀಕರಣಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ Read More »

ಕರಾವಳಿ

ಫಲ್ಗುಣಿ ನದಿಗಿಳಿದ ಐವರು ವಿದ್ಯಾರ್ಥಿಗಳು ನೀರುಪಾಲು ಶಂಕೆ ► ಓರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.07. ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಆಟ ಆಡಲೆಂದು ನದಿಗಿಳಿದಿದ್ದ ಐವರು ಮಕ್ಕಳು ನಾಪತ್ತೆಯಾಗಿದ್ದು ಓರ್ವ ಬಾಲಕನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನದಲ್ಲಿ ಎಂಬಲ್ಲಿ ಸೋಮವಾರದಂದು ನಡೆದಿದೆ. ನಾಪತ್ತೆಯಾದವರನ್ನು ಮುಲಾರಪಟ್ನ ಶುಂಟಿಹಿತ್ಲು ನಿವಾಸಿಗಳಾದ ಆಶ್ರಪ್ ಎಂಬವರ ಪುತ್ರ ಪಿಯುಸಿ ವಿದ್ಯಾರ್ಥಿ ಅಸ್ಲಮ್ (೧೭), ಶರೀಫ್ ಎಂಬವರ ಪುತ್ರ ರಮೀಝ್(೧೭), ಹಂಝ ಎಂಬವರ ಪುತ್ರ ಅಜಮಾತ್(೧೮), ಶರೀಫ್ ಎಂಬವರ ಪುತ್ರ ಮುಬಶ್ಶಿರ್ (೧೭), ಮಹಮ್ಮದ್ ಎಂಬವರ

ಫಲ್ಗುಣಿ ನದಿಗಿಳಿದ ಐವರು ವಿದ್ಯಾರ್ಥಿಗಳು ನೀರುಪಾಲು ಶಂಕೆ ► ಓರ್ವನ ಮೃತದೇಹ ಪತ್ತೆ Read More »

ಕರಾವಳಿ

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಯ್ದ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳ ರಕ್ತ ಪರೀಕ್ಷೆ ನಡೆಸುವ ಕಾರ್ಯಕ್ರಮವು ನವೆಂಬರ್ 13 ರಿಂದ 17 ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ.  ಈ ಬಗ್ಗೆ ಪೂರ್ವಸಿದ್ಧತಾ ಸಭೆಯು ಶನಿವಾರ  ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಆಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ  ಮಾತಾನಾಡಿದ ಅವರು ಎಲ್ಲಾ ವಿವರಗಳನ್ನು ಪರಿಶಿಲಿಸಿ ನಿಗದಿ ಪಡಿಸಿದ ದಿನಾಂಕಗಳಂದು ವಿದ್ಯಾರ್ಥಿಗಳು ಹಾಜರಿರುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ
Scroll to Top