Mangalore

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03. ಮುಸುಕುಧಾರಿಗಳ ತಂಡವೊಂದು ಯುವಕರಿಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜುಬೈರ್ ಎಂದು ಗುರುತಿಸಲಾಗಿದ್ದು, ಜತೆಗಿದ್ದ ಇಲ್ಯಾಸ್ ಎಂಬವರ ಕೈ, ಕಾಲು ಸೇರಿದಂತೆ ಹಲವೆಡೆ ಇರಿಯಲಾಗಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾದ ಜುಬೈರ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ […]

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »

ಕರಾವಳಿ

ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್ 

(ನ್ಯೂಸ್ ಕಡಬ) newskadaba.com ಕಡಬ,ಅ.4. ಸತ್ಯ ಧರ್ಮ ನ್ಯಾಯ ನೀತಿಯ ಪರಿಪಾಲನೆ ಮಾಡಿದ ಮಹಾತ್ಮ ಗಾಂಧೀಜಿಯ ಜೀವನ ಶೈಲಿಯನ್ನು ನಾವೆಲ್ಲ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಸತೀಶ್ ಭಟ್  ತಿಳಿಸಿದರು. ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ  ಪ್ರಾಂಶುಪಾಲ ಎಂ. ಸತೀಶ್ ಭಟ್  ಅವರು ಅಹಿಂಸೆಯಿಂದಲೇ ಸಾಮಾಜಿಕ ಬದಲಾವಣೆ ಸಾಧ್ಯ ಎಂದು ತೋರಿಸಿಕೊಟ್ಟ ಗಾಂಧೀಜಿ ನಮಗೆಲ್ಲ ಆದರ್ಶ ಎಂದರು.

ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್  Read More »

ಕರಾವಳಿ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ತಮ್ಮ ತೋಟದಲ್ಲಿನ ಕೆರೆಗೆ ಶಾಲಾ ಬಾಲಕನೋರ್ವ ಕಾಲು ಜಾರಿ ಮೃತಪಟ್ಟ ಘಟನೆ ಕೊಂಬಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಇಲ್ಲಿನ ಕೊಂಬಾರು ಗ್ರಾಮದ ಕೊಡೆಂಕೀರಿ ನಿವಾಸಿ ನಾಗೇಶ್ ಎಂಬವರ ಪುತ್ರ ರಕ್ಷಿತ್(8) ಮೃತಪಟ್ಟ ದುರ್ದೈವಿ. ತಮ್ಮ ಮಗನನ್ನು ಮನೆಯಲ್ಲಿ ಬಿಟ್ಟು ತಂದೆ ತಾಯಿ ಪೇಟೆ ಕಡೆ ಹೋಗಿದ್ದು, ಮನೆಗೆ ಹಿಂತಿರುಗಿ ಬಂದಾಗ ರಕ್ಷಿತ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಪಕ್ಕದಲ್ಲೆಲ್ಲಾ ಹುಡುಕಾಡಿದಾಗ ರಕ್ಷಿತ್ ನ ಮೃತದೇಹ ಕೆರೆಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಕಡಬ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಕಡಬ: ಮಾತೃಪೂರ್ಣ ಯೋಜನೆಗೆ ಚಾಲನೆ ► ತಲೆಗೆ ಹೂ ಮುಡಿಸಿ, ಕೈಗೆ ಬಳೆತೊಡಿಸಿ, ಹಣೆಗೆ ಕುಂಕುಮ ಇಟ್ಟು ಗರ್ಭಿಣಿ- ಭಾಣಂತಿಯರಿಗೆ ಗೌರವ

(ನ್ಯೂಸ್ ಕಡಬ) newskadaba.com ಕಡಬ,ಅ.3. ಕರ್ನಾಟಕ ಸರ್ಕಾರವು ಜಾರಿಗೆ ತಂದ ಮಾತೃಪೂರ್ಣ ಯೋಜನೆಯ ಉದ್ಘಾಟನೆಯು ಸೋಮವಾರ ಕಡಬ ಚರ್ಚು ಅಂಗನವಾಡಿಯಲ್ಲಿ ನಡೆಯಿತು. ಜಿ.ಪಂ.ಸದಸ್ಯ ಪಿ.ಪಿ. ವರ್ಗೀಸ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಾತೃಪೂರ್ಣ ಯೋಜನೆಯು ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯದ ದೃಷ್ಟಿಯಿಂದ ರೂಪಿಸಿರುವ ಉತ್ತಮ ಯೋಜನೆಯಾಗಿದೆ ಈ ಯೋಜನೆ ನಮ್ಮ ದ.ಕ.ಹಾಗೂ ಉಡುಪಿ ಜಿಲ್ಲೆಗೆ ಔಚಿತ್ಯವಾಲ್ಲವಾದರೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರ ಸರಿಯಾಗಿ ದೊರಕುವುದಿಲ್ಲ ಇದನ್ನು ಗಮನದಲ್ಲಿಟ್ಟು ಸರ್ಕಾರ ಯೋಜನೆ ರೂಪಿಸಿದೆ. ಇಂತಹ

ಕಡಬ: ಮಾತೃಪೂರ್ಣ ಯೋಜನೆಗೆ ಚಾಲನೆ ► ತಲೆಗೆ ಹೂ ಮುಡಿಸಿ, ಕೈಗೆ ಬಳೆತೊಡಿಸಿ, ಹಣೆಗೆ ಕುಂಕುಮ ಇಟ್ಟು ಗರ್ಭಿಣಿ- ಭಾಣಂತಿಯರಿಗೆ ಗೌರವ Read More »

ಕರಾವಳಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.26. ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಶೇಖರ್‌ ಯಾನೆ ಕ್ಯಾಮು (32) ನನ್ನು  ಸೋಮವಾರ ಇಕೊನಮಿಕ್ ಅಂಡ್‌‌ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, ವಶಪಡಿಸಿಕೊಂಡಿದ್ದಾರೆ. ಈತನನ್ನು ಕೇರಳ ಮೂಲದ ಮಂಜೇಶ್ವರ ತೂಮಿನಾಡು ಸಮೀಪದ ಕಣ್ವತೀರ್ಥದ ಶೇಖರ್‌ ಯಾನೆ ಕ್ಯಾಮು (32) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ತಚ್ಚಾಣಿ ಎಂಬಲ್ಲಿ ಗಾಂಜಾದೊಂದಿಗೆ ಇರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!! Read More »

ಕರಾವಳಿ

ವಿವಿಧ ಕಡೆ ಆಯೋಜಿಸಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ► ಆಲಂಕಾರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಆಶ್ಲೇಷ್ ಬಾಕಿಲ

(ನ್ಯೂಸ್ ಕಡಬ) newskadaba.com ಕಡಬ,ಸೆ.25, ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹಲವು ಕಡೆಗಳಲ್ಲಿ ಆಯೋಜಿಸಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಆಲಂಕಾರು ಹಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿ ಆಶ್ಲೇಷ್ ಬಾಕಿಲ ಭಾಗವಹಿಸಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿಕೊಂಡಿದ್ದಾನೆ. ಪುತ್ತೂರು ಕಲ್ಲೇಗ ಶಿವಾಜಿ ಯುವಕ ಮಂಡಲ ಆಯೋಜಿಸಿದ್ದ ಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ, ಶ್ರೀದೇವಿ ತುಳುನಾಡ ಬಳಗ ನಗ್ರಿ ಶರವೂರು ಸಂಘಟಿಸಿದ ಮುದ್ದು ಕೃಷ್ಣ ಸ್ಪರ್ಧೆಯಲ್ಲಿ ಪ್ರಥಮ, ಆಲಂಕಾರು ಹಿಂದೂ ಜಾಗರಣ ವೇದಿಕೆ ನಡೆಸಿದ ಕೃಷ್ಣ ಸ್ಫರ್ಧೆಯಲ್ಲಿ ಪ್ರಥಮ, ಹಿಂದೂ ಜಾಗರಣ ವೇದಿಕೆ ಮತ್ತು

ವಿವಿಧ ಕಡೆ ಆಯೋಜಿಸಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ► ಆಲಂಕಾರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಆಶ್ಲೇಷ್ ಬಾಕಿಲ Read More »

ಕರಾವಳಿ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಇಲ್ಲಿನ ಉಳ್ಳಾಲದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈಯವರು ನಮೋ ಬ್ರಿಗೇಡ್ ನ ನಾಯಕ ಚಕ್ರವರ್ತಿ ಸೂಲಿಬೆಲೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಜವಹರಲಾಲ್ ನೆಹರೂ, ಮಹಾತ್ಮಾ ಗಾಂಧಿಯ ಕುರಿತು ಮತ್ತು ಅವರ ಕುಟುಂಬದ ಕುರಿತು ವೃಥಾ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದು ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್ Read More »

ಕರಾವಳಿ

ಸೆ.26 ರಂದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟ ► ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸೆ.26 ರಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕಿನ ಶ್ರೀ ರಾಮಕುಂಜೇಶ್ವರ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ. ಕ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೊಗ್ರ ಗ್ರಾಮ ಅಂತರ ಮನೆ ನಿವಾಸಿ ಚಂದ್ರಶೇಖರ ಭಟ್ ಮತ್ತು ಸತ್ಯ ಕುಮಾರಿ ದಂಪತಿ ಪುತ್ರಿ ಅಕ್ಷತಾ ಪಿ ಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪೆರಾಬೆ ಗ್ರಾಮ ಕೆಮ್ಮಿಂಜೆ ನಿವಾಸಿ ನಾರ್ಣಪ್ಪ

ಸೆ.26 ರಂದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟ ► ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿನಿಯರು Read More »

ಕ್ರೀಡಾ ನ್ಯೂಸ್
Scroll to Top