Mangalore

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ಇಲ್ಲಿನ ಸ್ಥಳೀಯ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಪಬ್ಲಿಕ್ ಟಾಯ್ಲೆಟ್ ಒಳಗೆ ಸರಸವಾಡುತ್ತಿದ್ದ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಪ್ರಸಂಗ ವಿಟ್ಲ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕರು ಅನುಮಾನಗೊಂಡು ಬಾಗಿಲು ತಟ್ಟಿದಾಗ ವಿದ್ಯಾರ್ಥಿ ಹೊರಬಂದಿದ್ದಾನೆ. ಆ ಬಳಿಕ ಮುಖಕ್ಕೆ ಬಟ್ಟೆ ಹಾಕಿಕೊಂಡಿದ್ದ ವಿದ್ಯಾರ್ಥಿನಿಯೂ ಹೊರಬಂದು ಓಡಿ ಪರಾರಿಯಾಗಿದ್ದಾಳೆ. ಇಬ್ಬರೂ ಸಾರ್ವಜನಿಕರ ಕೈಗೆ ಸಿಕ್ಕಿರುವ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ […]

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ Read More »

ಕರಾವಳಿ

ಸುಳ್ಯ ನಿವಾಸಿ ವಿಚಾರಣಾಧೀನ ಖೈದಿ ಮೃತ್ಯು ► ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದ ವಿಚಾರಣಾಧೀನ ಖೈದಿ ಸುಳ್ಯ ನಿವಾಸಿ ಶಿವಪ್ಪ (47) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶಿವಪ್ಪರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ ನಿವಾಸಿ ವಿಚಾರಣಾಧೀನ ಖೈದಿ ಮೃತ್ಯು ► ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಘಟನೆ Read More »

ಕರಾವಳಿ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ.ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ ಸಂಶಯ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಆ.28, 2016-17ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ “ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ” ಪರೀಕ್ಷೆಯಲ್ಲಿ ಸಮರ್ಥ ಚೂಂತಾರು ರವರು 15ನೇ  ರ್ಯಾಂಕ್ ಗಳಿಸಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ನೀಡುವುದಕ್ಕಾಗಿ ಈ ಪರೀಕ್ಷೆಯನ್ನು ರಾಷ್ಟ್ರಾದ್ಯಾಂತ ನಡೆಸಲಾಗಿದ್ದು, ಕಳೆದ ನವೆಂಬರ್ನಲ್ಲಿ ನಡೆದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 85,000 ವಿದ್ಯಾರ್ಥಿಗಳು ಪೈಪೋಟಿ ನಡೆಸಿದ್ದರು. ಮಂಗಳೂರಿನಿಂದ ಸುಮಾರು 15 ಮಂದಿ ಈ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ್ದರು ಮತ್ತು ರಾಷ್ಟ್ರಮಟ್ಟದ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು Read More »

ಕರ್ನಾಟಕ

ಸೆಪ್ಟೆಂಬರ್ 01 ರಂದು ಬಕ್ರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಇಸ್ಲಾಂ ಕ್ಯಾಲೆಂಡರ್ ಪ್ರಕಾರ ದುಲ್‌ಹಜ್ ತಿಂಗಳ ಪ್ರಥಮ ಚಂದ್ರದರ್ಶನವು ಕೇರಳದ ಕಾಪಾಡ್‌ನಲ್ಲಿ ಮಂಗಳವಾರದಂದು ಆಗಿರುವುದರಿಂದ ಸೆಪ್ಟೆಂಬರ್ 01, 2017ನೇ ಶುಕ್ರವಾರದಂದು ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಗೂ ಉಳ್ಳಾಲ ಖಾಝಿ ಫಝಲ್ ಕೋಯಮ ತಂಙಳ್ ಕೂರತ್ ಪಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 01 ರಂದು ಬಕ್ರೀದ್ Read More »

ಕರಾವಳಿ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಆ .22, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ಶಾಲೆಗೆ ಕೊಲ್ಲೂರು ದೇವಾಲಯದ ದತ್ತು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಶಾಲೆಗೆ ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡುವುದರ ಮೂಲಕ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ  ಎಂದು ಹೇಳಿದ್ದಾರೆ. ಬೆಳಗ್ಗೆ ಶಾಲಾ ಪ್ರಾರ್ಥನ ಸಮಯದಲ್ಲಿ ಕಲ್ಲಡ್ಕ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ Read More »

ಕರಾವಳಿ

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ Read More »

ಕರಾವಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.21. ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದರನ್ನು ಲಂಚ ತೆಗೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದಿದೆ. 94ಸಿ ಅರ್ಜಿಯ ಫಲಾನುಭವಿ ಮುರುಳ್ಯದ ಹರೀಶ್ ಕುಲಾಲ್ ರವರಿಂದ 8 ಸಾವಿರ ರೂ.ಗಳನ್ನು ಲಂಚದ ಬೇಡಿಕೆಯಿಟ್ಟ ಮೇರೆಗೆ ಹರೀಶ್ ರವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಸುಳ್ಯದ ಸಂತೃಪ್ತಿ ಹೊಟೇಲಿನಲ್ಲಿ ಡಿ.ಟಿ. ದಯಾನಂದರು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ Read More »

ಕರಾವಳಿ

ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..???

(ನ್ಯೂಸ್ ಕಡಬ) newskadaba.com ಕಡಬ, ಆ .21, ಸೌರಮಂಡಲದಲ್ಲಿ ಇಂದು ಶತಮಾನದ ಸೂರ್ಯ ಗ್ರಹಣ ಸಂಭವಿಸಲಿದೆ. ಚಂದ್ರಗ್ರಹಣ ಗತಿಸಿದ 2 ವಾರಗಳ ಅಂತರದಲ್ಲಿ ಸೂರ್ಯಗ್ರಹಣ ಸಂಭವಿಸ್ತಿರೋದು ವಿಜ್ಞಾನಿಗಳಿಗೆ ಹಬ್ಬವಾಗಿದೆ. ಅಮಾವಾಸ್ಯೆಗಳಂದು ಕಾಣುವ ಸೂರ್ಯಗ್ರಹಣವು ಈ ಹಿಂದೆ 1918ರಲ್ಲಿ ಖಗ್ರಾಸ್ ಆಗಿ ಇಡೀ ಅಮೆರಿಕದಾದ್ಯಂತ ಗೋಚರಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಇಡೀ ಅಮೆರಿಕದಲ್ಲಿ ಸೂರ್ಯನು ಹಗಲಲ್ಲೇ ಮರೆಯಾಗಲಿದ್ದಾನೆ. ಅಮೆರಿಕ, ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಈ ಅತಿದೊಡ್ಡ ಕೌತುಕ ಕಾಣಸಿಗಲಿದೆ. ನ್ಯೂಯಾರ್ಕ್ ಕಾಲಮಾನ ಪ್ರಕಾರ ಮಧ್ಯಾಹ್ನ 12.05ಕ್ಕೆ ಆರಂಭವಾಗುವ

ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..??? Read More »

ಕರಾವಳಿ
Scroll to Top