Mangalore

ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ      ➤ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.23. ಚುನಾವಣೆ ಮುಗಿದರೂ ಮುತಾಲಿಕ್ ಮತ್ತು ಶಾಸಕ ಸುನಿಲ್ ಕುಮಾರ್ ಅವರ ನಡುವಿನ ಸಮರ ಕೊನೆಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.  

ಮುತಾಲಿಕ್ & ಸುನಿಲ್ ಕುಮಾರ್ ನಡುವೆ ನಿಲ್ಲದ ಸಮರ      ➤ ಸುನಿಲ್ ಕುಮಾರ್ ವಿರುದ್ಧ ದೂರು ದಾಖಲಿಸಿದ ಮುತಾಲಿಕ್ Read More »

ಕರಾವಳಿ

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮೇ.23. ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ ಎಂದು ಗುರುತಿಸಲಾಗಿದೆ. ಶರೀಪುಧ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ ಎನ್ನಲಾಗಿದೆ.  

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಸುಳ್ಯ: ಬೈಕ್ ಅಪಘಾತ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.23. ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ, ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಪಿಕಪ್ ವಾಹನವೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ

ಸುಳ್ಯ: ಬೈಕ್ ಅಪಘಾತ ➤ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ಆಗಿ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಕೂಡಲೇ ಅವರನ್ನು ಫಳ್ನೀರಿನ ಅಥೆನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನವರು ಕೇರಳದ ವಿದ್ಯಾರ್ಥಿನಿಯರಾಗಿದ್ದು, ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎನ್ನುವ ಮಾಹಿತಿ ವಿದ್ಯಾರ್ಥಿನಿಯರ ಹೆತ್ತವರ ಕಡೆಯಿಂದ ಬಂದಿದೆ. ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು,

ಮಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ಫುಡ್ ಪಾಯ್ಸನ್ ➤ 30ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ

ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.23. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು.  

ಸ್ಪೀಕರ್ ಆಗಿ ಯು.ಟಿ ಖಾದರ್   ➤ ಇಂದು ನಾಮಪತ್ರ ಸಲ್ಲಿಕೆ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.  

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.22. ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4.00ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ವಾಹನ    ➤ ಆರು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ.

ಮಂಗಳೂರು: ವಿಷಾಹಾರ ಸೇವನೆ ಶಂಕೆ ➤ ಕಾಲೇಜಿನ ಹಾಸ್ಟೆಲಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ Read More »

ಕರಾವಳಿ

ಮಂಗಳೂರು ವಿಮಾನ ದುರಂತ; ಜಿಲ್ಲಾಡಳಿತದಿಂದ ಶ್ರದ್ದಾಂಜಲಿ                

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 13 ವರ್ಷಗಳ ಹಿಂದೆ ಸಂಭವಿಸಿದ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣಾರ್ಥ ಜಿಲ್ಲಾಡಳಿತದಿಂದ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.  

ಮಂಗಳೂರು ವಿಮಾನ ದುರಂತ; ಜಿಲ್ಲಾಡಳಿತದಿಂದ ಶ್ರದ್ದಾಂಜಲಿ                 Read More »

ಕರಾವಳಿ

ಪುತ್ತೂರಿನಲ್ಲಿ “ಪುತ್ತಿಲ ಪರಿವಾರ” ಘೋಷಣೆ    ➤ ಬಿಜೆಪಿಗರ ನಿದ್ದೆಗೆಡಿಸಿದ ಬೆಳವಣಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಪುತ್ತೂರಿನಲ್ಲಿ ಬಿಜೆಪಿ ಜೊತೆಗಿನ‌ ಅರುಣ್ ಕುಮಾರ್ ಪುತ್ತಿಲ ಅವರ ಪೈಟ್ ಮುಂದುವರಿದಿದೆ. ಅರುಣ್ ಪುತ್ತಿಲ ಹೊಸ ಸಂಘಟನೆ ಘೋಷಣೆ ಮಾಡಿದ್ದಾರೆ. ಹಿಂದುತ್ವದ ಹೆಸರಲ್ಲೇ ಸಂಘಟನೆ ಕಟ್ಟಿ ಬಿಜೆಪಿಗೆ ಮತ್ತೆ ಸವಾಲು ಹಾಕಿರುವ ಪುತ್ತಿಲ, ಹಿಂದುತ್ವದ ಶಕ್ತಿಕೇಂದ್ರದಲ್ಲೇ ಹೊಸ ಸಂಘಟನೆ ಸ್ಥಾಪಿಸಿದ್ದಾರೆ.

ಪುತ್ತೂರಿನಲ್ಲಿ “ಪುತ್ತಿಲ ಪರಿವಾರ” ಘೋಷಣೆ    ➤ ಬಿಜೆಪಿಗರ ನಿದ್ದೆಗೆಡಿಸಿದ ಬೆಳವಣಿಗೆ Read More »

ಕರಾವಳಿ
Scroll to Top