Mangalore

ಬಂಟ್ವಾಳ: ವ್ಯಕ್ತಿಯೋರ್ವನ ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ವ್ಯಕ್ತಿಯೋರ್ವನ ಕೊಲೆಗೆ ಯತ್ನಿಸಿ, ಕೈ ಕಡಿದು ತುಂಡು ಮಾಡಿದ ಬಗ್ಗೆ ಬಂಟ್ವಾಳ‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ಶಿವರಾಜ್ ಕುಲಾಲ್ ಎಂಬಾವರ ಕೊಲೆ ಯತ್ನ ಮಾಡಲಾಗಿದೆ. ಸ್ನೇಹಿತ ಸಂತೋಷ್ ಎಂಬಾತ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ.

ಬಂಟ್ವಾಳ: ವ್ಯಕ್ತಿಯೋರ್ವನ ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಉಳ್ಳಾಲ: ರೈಲ್ವೇ ಹಳಿ ದಾಟುವಾಗ ಅವಘಡ ➤ ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.22. ರೈಲು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಡ ಘಟನೆ ತೊಕ್ಕೊಟ್ಟು ಓಳಪೇಟೆ ಬಳಿ ನಡೆದಿದೆ. ಬಿಹಾರ ಮೂಲದ ಶ್ರವಣ್ ದಾಸ್ (38) ಮೃತರು ಎಂದು ಗುರುತಿಸಲಾಗಿದೆ. ಶ್ರವಣ್ ದಾಸ್ ಮೂಲತಃ ಬಿಹಾರದವಾರಾಗಿದ್ದು, ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ‌ ವಾಸಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿ ಮನೆಗೆ ಬಂದು ಊಟಕ್ಕೆ ಸಾಂಬಾರ್ ತರಲೆಂದು ಹೊಟೇಲ್ ಗೆ ಹೋಗಿದ್ದು, ವಾಪಸ್ ಬರಲು ರೈಲ್ವೆ ಹಳಿ ದಾಟಿವಾಗ ರೈಲು ಢಿಕ್ಕಿ ಹೊಡೆದಿದೆ.

ಉಳ್ಳಾಲ: ರೈಲ್ವೇ ಹಳಿ ದಾಟುವಾಗ ಅವಘಡ ➤ ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು Read More »

ಕರಾವಳಿ

ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.22. ಅಕ್ರಮವಾಗಿ ಗೋ ಸಾಗಾಟ‌ ಮಾಡುತ್ತಿದ್ದ ವಾಹನವನ್ನು ತಡೆದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ. ಕಂಬಳ ಕೋಣ ಸಾಗಾಟ ಮಾಡುತ್ತಿರುವುದಾಗಿ ಚಾಲಕ ತಿಳಿಸಿದ್ದು, ಆದರೆ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪಿಕಪ್‌ ವಾಹನವನ್ನು ತಡೆದು, ವಿಚಾರಿಸಿ ಗೋ ಅಕ್ರಮ ಸಾಗಾಟ ಮಾಡುವುದೆಂದು ಹೇಳಿದ್ದಾರೆ‌. ಗೋವು ಮತ್ತು ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ್ದಾರೆ.  

ವಿಟ್ಲ: ಗೋ ಸಾಗಾಟವನ್ನು ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು Read More »

ಕರಾವಳಿ

ಬೆಳ್ತಂಗಡಿ: ಸೂಪರ್‌ ಮಾರ್ಕೆಟ್‌ನಲ್ಲಿ ಆಕಸ್ಮಿಕ ಬೆಂಕಿ    ➤ ಲಕ್ಷಾಂತರ ಮೌಲ್ಯದ ವಸ್ತು ನಾಶ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.22. ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್‌‌ನಲ್ಲಿ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂದಾಜು ಸುಮಾರು 50 ಲಕ್ಷದಷ್ಟು ನಷ್ಟ ಉಂಟಾಗಿರುವ ಘಟನೆ ನಡೆದಿದೆ. ಪತ್ರಿಕಾ ವಿತರಣೆ ಮಾಡುವವರು ಘಟನೆ ಗಮನಕ್ಕೆ ಬಂದು ತಕ್ಷಣ ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳೀಯರು ಹಾಗೂ ಅಗ್ನಿಶಾಮಕದ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಬೆಂಕಿ ಸಂಪೂರ್ಣ ತಗುಲಿದ್ದರಿಂದ ಮಾಲಕರು ಸಂಪೂರ್ಣ

ಬೆಳ್ತಂಗಡಿ: ಸೂಪರ್‌ ಮಾರ್ಕೆಟ್‌ನಲ್ಲಿ ಆಕಸ್ಮಿಕ ಬೆಂಕಿ    ➤ ಲಕ್ಷಾಂತರ ಮೌಲ್ಯದ ವಸ್ತು ನಾಶ Read More »

ಕರಾವಳಿ

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎದುರುಗಡೆಯಿಂದ ಬರುತ್ತಿದ್ದ ಮಾರುತಿ 800 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ಇವರೆಲ್ಲರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪುತ್ತೂರು

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್ ವಂಚನೆ ➤ ಲಕ್ಷಾಂತರ ರೂ. ಹಣ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ಸಾಮಾಜಿಕ‌‌ ಜಾಲತಾಣದಲ್ಲಿ ದಿನಕ್ಕೆ ಒಂದೂವರೆ ಸಾವಿರದಿಂದ ಮೂರುವರೆ ಸಾವಿರ ಹಣ ಗಳಿಸುವ ಪೋಸ್ಟ್ ವೀಕ್ಷಿಸಿದ ವ್ಯಕ್ತಿ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ‌‌ ನಡೆದಿದೆ. ದಿನಕ್ಕೆ 1,500 ರೂಪಾಯಿಂದ 3,000 ಸಾವಿರದವರೆಗೆ ಹಣ ಗಳಿಸಬಹುದೆಂಬ ಪೋಸ್ಟ್‌ ಅನ್ನು ಇನ್‌ಸ್ಟಾ ಗ್ರಾಂನಲ್ಲಿ ವೀಕ್ಷಿಸಿದ್ದಾರೆ. ಈ ವ್ಯಕ್ತಿಯನ್ನು ಟೆಲಿಗ್ರಾಂ ಗ್ರೂಪ್‌ಗೆ ಸೇರಿಸಿದ ವಂಚಕರು, ಟಾಸ್ಕ್‌ ಪೂರ್ಣಗೊಳಿಸುವಂತೆ ಸೂಚಿಸಿ, ಟಾಸ್ಕ್ ಮುಗಿದ ಮೇಲೆ ಅವರ ಖಾತೆಯಿಂದ ₹1.81 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ . ತನಗೆ

ಮಂಗಳೂರು: ಆನ್‌ಲೈನ್ ವಂಚನೆ ➤ ಲಕ್ಷಾಂತರ ರೂ. ಹಣ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.22. ಮಾಜಿ ಶಾಸಕ, ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಸಭಾಪತಿ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಆ ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ Read More »

ಕರಾವಳಿ

ಮಂಗಳೂರು: 21ನೇ ವಯಸ್ಸಿಗೆ ಪೈಲೆಟ್ ಆದ ಕರಾವಳಿಯ ಯುವತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ಮಂಗಳೂರಿನ ಯುವತಿಯೊಬ್ಬಳು ತನ್ನ 21ನೇ ವಯಸ್ಸಿಗೆ ಪೈಲೆಟ್ ಆಗುವ ಮೂಲಕ ಕರಾವಳಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಮಂಗಳೂರಿನ ಪಾಂಡೇಶ್ವರ ನಿವಾಸಿ ಮುಹಮ್ಮದ್ ಹನೀಫ್ ಹಾಗೂ ನಾಝಿಯಾ ದಂಪತಿಯ ಪುತಿಯಾದ ಹನಿಯಾ ಹನೀಫ್ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದು ಅಧಿಕೃತ ಪೈಲಟ್ ಆಗಿದ್ದಾರೆ.  

ಮಂಗಳೂರು: 21ನೇ ವಯಸ್ಸಿಗೆ ಪೈಲೆಟ್ ಆದ ಕರಾವಳಿಯ ಯುವತಿ Read More »

ಕರಾವಳಿ

ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.22. ಮದುವೆ ವಿಚಾರದಲ್ಲಿ ದ್ವೇಷವಾಗಿ ಇಟ್ಟುಕೊಂಡು ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿ, ಬಳಿಕ ಕೈಯನ್ನು ಕಡಿದು ತುಂಡು ಮಾಡಿದ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಡೆದಿದೆ. ಆರೋಪಿ ಎಂದು ಹೇಳಲಾಗಿರುವ ಸಂತೋಷ್ ಆತನ ಸ್ನೇಹಿತ ಶಿವರಾಜ್ ಕುಲಾಲ್ ಎಂಬಾತನನ್ನು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.

ಬಂಟ್ವಾಳ: ಮದುವೆ ವಿಚಾರದ ದ್ವೇಷದಿಂದ ಕೊಲೆ ಯತ್ನ ➤ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಭೀಕರ ವಿಮಾನ ದುರಂತಕ್ಕೆ 13 ವರ್ಷ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.22. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷವಾಗುತ್ತಿದೆ. 2010ರ ಮೇ22ರ ಬೆಳಗ್ಗೆ 6.20ಕ್ಕೆ ದುಬೈ ಯಿಂದ ಬಂದ ಏರ್‌ ಇಂಡಿಯಾ ವಿಮಾನ ಲ್ಯಾಂಡಿಂಗ್‌ ವೇಳೆ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿ 158 ಮಂದಿ ಮೃತಪಟ್ಟಿದ್ದರು. ದುರಂತದಲ್ಲಿ ಮಡಿದವರ ಹಲವರ ಕುಟುಂಬಕ್ಕೆ ಈಗಲೂ ಪರಿಹಾರ ಧನ ಸಿಗಲಿಲ್ಲ ಎಂಬುದು ಅಷ್ಟೇ ಬೇಸರದ ಸಂಗತಿ. 8 ಮಂದಿ ಪವಾಡಸದೃಶವಾಗಿ ಬದುಕುಳಿದಿದ್ದರು. ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು,

ಮಂಗಳೂರು ಭೀಕರ ವಿಮಾನ ದುರಂತಕ್ಕೆ 13 ವರ್ಷ Read More »

ಕರಾವಳಿ
Scroll to Top