Mangalore

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನುು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನ ಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ ವಿಆರ್ ಎಲ್ ಕಂಪನಿಯ ಬೃಹತ್ ಲಾರಿ ಡಿಕ್ಕಿಯಾಗಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ಜಂಕ್ಷನ್ ನಲ್ಲಿದ್ದ […]

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ದಾಂಜಲಿ ಬ್ಯಾನರ್ ! ➤ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ನಡುವೆ ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದನ್ನು ಸ್ವತಃ ನಳಿನ್ ಕುಮಾರ್ ಅವರೇ ಖಂಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪುತ್ತೂರು: ಬಿಜೆಪಿ ನಾಯಕರಿಗೆ ಶ್ರದ್ದಾಂಜಲಿ ಬ್ಯಾನರ್ ! ➤ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ Read More »

ಕರಾವಳಿ

ಉಳ್ಳಾಲ:70 ಲಕ್ಷ ರೂ. ಲಾಟರಿ ಗೆದ್ದರೂ ಪತ್ತೆಯಾಗದ ಅದೃಷ್ಟಶಾಲಿ !

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.18. ಲಾಟರಿ ಟಿಕೆಟ್ ಗಳು ಅದೆಷ್ಟೋ ಜನರ ಜೀವನವನ್ನು ಹಾಳು ಮಾಡಿದೇ ಅಲ್ಲದೇ ಕೆಲವೊಬ್ಬರಿಗೆ ಅದೃಷ್ಟವನ್ನು ತಂದುಕೊಟ್ಟಿದೆ. ಅದೇ ರೀತಿ ಇಲ್ಲೊಬ್ಬರಿಗೆ 70 ಲಕ್ಷ ರೂ. ಬಂಪರ್‌ ಬಹುಮಾನ ಒಲಿದು ಬಂದರೂ ಲಾಟರಿ ವಿಜೇತ ಅದೃಷ್ಟಶಾಲಿ ವ್ಯಕ್ತಿ ಯಾರು ಎಂದು ತಿಳಿದುಬಂದಿಲ್ಲ. ಗಡಿ ಭಾಗವಾದ ತಲಪಾಡಿಯಲ್ಲಿರುವ ಅಮಲ್‌ ಕನಕದಾಸ ಅವರಿಗೆ ಸೇರಿದ ಜಯಮ್ಮ ಲಾಟರಿ ಏಜೆನ್ಸಿಯಲ್ಲಿ ಮೇ 7ರಂದು ಮಾರಾಟವಾದ ಕೇರಳ ರಾಜ್ಯದ ಅಕ್ಷಯ ಲಾಟರಿ ಟಿಕೆಟ್‌ (ನಂಬರ್‌: ಎ.ಟಿ. 317545) ಇದಾಗಿದ್ದು,

ಉಳ್ಳಾಲ:70 ಲಕ್ಷ ರೂ. ಲಾಟರಿ ಗೆದ್ದರೂ ಪತ್ತೆಯಾಗದ ಅದೃಷ್ಟಶಾಲಿ ! Read More »

ಕರಾವಳಿ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.18. ಕರ್ನಾಟಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌ ➤ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ Read More »

ಕರಾವಳಿ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.18. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಎಂದು ಗುರುತಿಸಲಾಗಿದೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್ Read More »

ಕರಾವಳಿ

ಕಾಂಗ್ರೆಸ್ ಹಿರಿಯ ಮುಖಂಡ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಣೆ.!➤ ರಮಾನಾಥ ರೈ

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.17 ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮತ ಚಲಾಯಿಸಿದ ಮತದಾರರಿಗೆ ರಮಾನಾಥ ರೈ ಕೃತಜ್ಞತೆ

ಕಾಂಗ್ರೆಸ್ ಹಿರಿಯ ಮುಖಂಡ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಣೆ.!➤ ರಮಾನಾಥ ರೈ Read More »

ಕರಾವಳಿ

ಸುರತ್ಕಲ್: ಬಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು

(ನ್ಯೂಸ್ ಕಡಬ)newskadaba.com ಮೀನುಗಾರ ಬಲೆ ಹಾಕುತ್ತಿದ್ದ  ವೇಳೆ  ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಜಯರಾಜ್ (46 ವರ್ಷ) ಮೀನುಗಾರ ಬಲೆ ಹಾಕುತ್ತಿದ್ದ  ವೇಳೆ  ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿದ್ದು,  ಸಮುದ್ರಕ್ಕೆ ಹಾಕಿದ ಬಲೆ ಕಾಲಿಗೆ ಸಿಲುಕಿದ್ದಲ್ಲದೆ, ಸಮುದ್ರದ ಅಲೆ ಅಪ್ಪಳಿಸಿ ಮುಳುಗಿದರು ಎನ್ನಲಾಗಿದೆ. ಅಲ್ಲಿ ಇದ್ದ ಮೀನುಗಾರ ತಕ್ಷಣ ಸ್ಥಳೀಯರಿಗೆ ತಿಳಿಸಿದ್ದು, ಸಹಾಯಕ್ಕೆ ಧಾವಿಸಿದ ಸ್ಥಳೀಯರು ಜಯರಾಜ್ ನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ  ಕೂಡ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.ಇನ್ನೂ  ಮೃತ ಜಯರಾಜ್  ಪತ್ನಿ

ಸುರತ್ಕಲ್: ಬಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು Read More »

ಕರಾವಳಿ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ದ್ವಿಚಕ್ರ ವಾಹನದಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ ಎನ್ನಲಾಗಿದೆ. ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾಧರಿಸಿ ಆರೋಪಿಯ ಬಂಧನ ನಡೆದಿದೆ

ವಿಟ್ಲ: ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪ ➤ ಆರೋಪಿಯ‌ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಪು: ಕಾರುಗಳ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಪು, ಮೇ.17. ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನ್ಯಾನೊ ಕಾರು ಮತ್ತು ಡಸ್ಟರ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ಕಾರು ಪಲ್ಟಿ ಹೊಡೆದಿದ್ದು ನ್ಯಾನೋ ಕಾರಿನಲ್ಲಿದ್ದ ನಾಲ್ವರು ಗಾಯ ಗೊಂಡಿದ್ದಾರೆ. ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾಪು: ಕಾರುಗಳ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರಾವಳಿ

ಬಂಟ್ವಾಳ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಇತ್ತಂಡಗಳವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪರಸ್ಪರ ಪ್ರಕರಣ ದಾಖಲಾಗಿದೆ‌. ಒಂದು ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಎದುರುಕಜೆ ನಿವಾಸಿ ಅಬ್ದುಲ್ ರಹಿಮಾನ್ ರವರ ಪುತ್ರ ಅಬ್ದುಲ್ ಅಜೀಜ್ ದೂರುದಾರರಾಗಿದ್ದು, ಅಬೂಬಕ್ಕರ್‌ ಸಿದ್ದಿಕ್‌ ಆರೋಪಿಯಾಗಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ನಿವಾಸಿ ಅಬ್ದುಲ್ಲ ರವರ ಪುತ್ರ ಅಬೂಬಕ್ಕರ್‌ ಸಿದ್ದೀಕ್‌ ದೂರುದಾರರಾಗಿದ್ದು, ಅಪ್ರಾಝ್‌ ಅಲಿಯಾಸ್ ಅಜೀಜ್‌,

ಬಂಟ್ವಾಳ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ Read More »

ಕರಾವಳಿ
Scroll to Top