Mangalore

ಮಂಗಳೂರು: ಸೈನಿಕ ಎಂದು ನಂಬಿಸಿ ವ್ಯಕ್ತಿಗೆ ಹಣ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.17. ಯೋಧ ಎಂದು ಹೇಳಿ ಬಾಡಿಗೆಗೆ ಫ್ಲ್ಯಾಟ್ ಪಡೆಯುವುದಾಗಿ‌‌ ನಂಬಿಸಿ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವ್ಯಕ್ತಿಯೋರ್ವರು ಬೆಂಗಳೂರಿನಲ್ಲಿ ಬಾಡಿಗೆಗೆ ಫ್ಲ್ಯಾಟ್ ಇರುವ ಬಗ್ಗೆ ವೆಬ್ ಸೈಟ್ ಒಂದರಲ್ಲಿ ಜಾಹೀರಾತು ನೀಡಿದ್ದರು. ಅದನ್ನು ಗಮನಿಸಿದ ವ್ಯಕ್ತಿಯೋರ್ವ ತನ್ನನ್ನು ಸೈನಿಕ ದೀಪಕ್ ಪವಾರ್ ಎಂದು ಹೇಳಿ ಬೆಂಗಳೂರಿಗೆ ವರ್ಗಾವಣೆಯಾಗಿರುವುದಾಗಿ ತಿಳಿಸಿ ಫ್ಲ್ಯಾಟ್ ಖರೀದಿಸುತ್ತೇನೆ ಎಂದು ಹೇಳಿಕೊಂಡಿದ್ದಾನೆ.  

ಮಂಗಳೂರು: ಸೈನಿಕ ಎಂದು ನಂಬಿಸಿ ವ್ಯಕ್ತಿಗೆ ಹಣ ವಂಚನೆ Read More »

ಕರಾವಳಿ

ಬಂಟ್ವಾಳ: ಸರ್ಕಾರಿ ಕಾಮಗಾರಿ 30 ಚೀಲ ಸಿಮೆಂಟ್ ವಶ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.17. ಅರಳ ಗ್ರಾಮದ ಕಲ್ಪನೆ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಸನಿಹ ಸರಕಾರಿ ಕಾಮಗಾರಿಗೆ ಬಳಸುವ ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ಗೋಣಿಗಳು ಪತ್ತೆಯಾಗಿದ್ದು ದೂರಿನ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ಬಂಟ್ವಾಳ ತಹಶೀಲ್ದಾರ್ ಎಸ್.ಬಿ. ಕೂಡಲಗಿ ನೇತೃತ್ವದಲ್ಲಿ ತಂಡ ದಾಳಿ ನಡೆಸಿ ೩೦ ಚೀಲ ಸಿಮೆಂಟ್ ಚೀಲ ವಶಪಡಿಸಿಕೊಂಡಿದೆ. ರಸ್ತೆ ಕಾಮಸ್ಗಾರಿಗೆ ಸಿಮೆಂಟ್ ತರಿಸಲಾಗಿದೆ ಎಂಬ ಮಾಹಿತಿ ಲಭಿಸಿದ್ದು, ಪತ್ತೆಯಾದ ಸ್ಥಳದಲ್ಲಿ ಯಾವುದೇ ಸಿಮೆಂಟ್ ಖಾಸಗಿ ಕಾಮಗಾರಿ ನಡೆಯುತ್ತಿರುವುದು ಬೆಳಕಿಗೆ ಬಂದಿಲ್ಲ.

ಬಂಟ್ವಾಳ: ಸರ್ಕಾರಿ ಕಾಮಗಾರಿ 30 ಚೀಲ ಸಿಮೆಂಟ್ ವಶ Read More »

ಕರಾವಳಿ

ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ➤ ಮಾಜಿ ಸಚಿವ ಬಿ.ರಮಾನಾಥ ರೈ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿರುವುದಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ನಿವೃತ್ತನಾದರೂ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ➤ ಮಾಜಿ ಸಚಿವ ಬಿ.ರಮಾನಾಥ ರೈ Read More »

ಕರಾವಳಿ

ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ ➤ ಮತ್ತೆ 7 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.16. ಪುತ್ತೂರು ಕೆಎಸ್ಆರ್‌‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್

ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ ➤ ಮತ್ತೆ 7 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

 ಬಂಟ್ವಾಳ: ಉಚಿತವಾಗಿ ನೀರು ಒದಗಿಸಿ ಮಾನವೀಯತೆ ಮೆರೆದ ಕೃಷಿಕ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.16. ಈ ಬಾರಿ ಬೇಸಿಗೆಯ ಕಾವು ಹೆಚ್ಚಾಗಿದೆ, ನದಿಗಳು ಸಹಿತ ಅಂತರ್ಜಲವೆಲ್ಲಾ ಬತ್ತಿ ಎಲ್ಲೆಡೆ ನೀರಿನ ಸಮಸ್ಯೆ ಕಾಡುತ್ತಿದೆ. ಬಿರು ಬಿಸಿಲಿನಿಂದಾಗಿ ನೀರಿನ ಒರತೆಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಬಂದಿದೆ. ಬಂಟ್ವಾಳ ತಾಲೂಕಿನ ಎಲಿಯ ನಡುಗೋಡು ಗ್ರಾಮದ ಉಪ್ಪಿರ ಪರಿಸರದಲ್ಲೂ ನೀರಿನ ಸಮಸ್ಯೆ ತಲೆದೋರಿದ್ದು, ಹೊಕ್ಕಾಡಿಗೋಳಿಯ ಉದ್ಯಮಿ, ಕೃಷಿಕ ರಾಘವೇಂದ್ರ ಭಟ್ ಎಂಬವರು ಪರಿಸರದ ಸುಮಾರು ಹಲವು ಮನೆಗಳಿಗೆ ಕಳೆದ ಕೆಲ ದಿನಗಳಿಂದ ಉಚಿತವಾಗಿ ವಾಹನದ ಮೂಲಕ ನೀರು

 ಬಂಟ್ವಾಳ: ಉಚಿತವಾಗಿ ನೀರು ಒದಗಿಸಿ ಮಾನವೀಯತೆ ಮೆರೆದ ಕೃಷಿಕ Read More »

ಕರಾವಳಿ

ವಿಟ್ಲ: ಯುವಕನಿಗೆ ಚೂರಿಯಿಂದ ಹಲ್ಲೆ ➤ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.16. ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಬ್ದುಲ್ ಅಜೀಜ್ ಎಂಬಾತನ‌ ಮೇಲೆ ಅಬುಬಕ್ಕರ್ ಸಿದ್ದೀಕ್ ಎಂಬಾತನು ಚೂರಿಯಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ವಿಟ್ಲ: ಯುವಕನಿಗೆ ಚೂರಿಯಿಂದ ಹಲ್ಲೆ ➤ ಕೇಸ್ ದಾಖಲು Read More »

ಕರಾವಳಿ

ಕುಂದಾಪುರ: ವ್ಯಕ್ತಿಯೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.16. ವ್ಯಕ್ತಿಯೋರ್ವನನ್ನು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ‌ ಮಾಡಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ. ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕುಂದಾಪುರ: ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಕರಾವಳಿ

ವಿಟ್ಲ: ಹಲ್ಲೆ ಆರೋಪ, ದೂರು, ಪ್ರತಿದೂರು ದಾಖಲು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.16. ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವ ಗ್ರಾಹಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದು, ಗ್ರಾಹಕ ಸಿಸಿಟಿವಿ ವೀಡಿಯೊ ಸಹಿತ ದೂರು ದಾರನ ವಿರುದ್ಧವೇ ವಿಟ್ಲ ಠಾಣೆಗೆ ಪ್ರತಿದೂರು ದಾಖಲಿಸಿದ್ದಾರೆ. ಮೇಗಿನಪೇಟೆಯಲ್ಲಿ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ಸದಾನಂದ ಅವರು ಮೊದಲು ಪೊಲೀಸರಿಗೆ ದೂರು ನೀಡಿದ್ದಾರೆ. ಕಮರ್ಷಿಯಲ್ ಗ್ಯಾಸ್ ನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೊನ್ನೆ ಯಾಕೆ ಗ್ಯಾಸ್ ಹಾಕಿಲ್ಲವೆಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ.

ವಿಟ್ಲ: ಹಲ್ಲೆ ಆರೋಪ, ದೂರು, ಪ್ರತಿದೂರು ದಾಖಲು Read More »

ಕರಾವಳಿ

ಮಂಗಳೂರು: ಸಿಟಿ ಬಸ್‌‌ಗಳ ನಡುವೆ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ನಗರದ ಹಂಪನಕಟ್ಟೆ ಸಿಗ್ನಲ್ ಬಳಿ ಮೂರು ಸಿಟಿ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಟೇಟ್ ಬ್ಯಾಂಕ್ ನಿಂದ ಕುಂಜತ್ತಬೈಲ್ ಕಡೆಗೆ ಹೋಗುತ್ತಿದ್ದ ಬಸ್, ತಲಪಾಡಿ‌ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ತಲಪಾಡಿಗೆ ಹೋಗುತ್ತಿದ್ದ ಬಸ್, ಅದರ ಮುಂಭಾಗದಲ್ಲಿದ್ದ ನೀರುಮಾರ್ಗದ‌ ಬಸ್ಸಿನ ಹಿಂಭಾಗಕ್ಕೆ ಬಡಿದಿದೆ. ಇನ್ನು ಘಟನೆಯಲ್ಲಿ ಮೂರು ಬಸ್ ಗಳು ಜಖಂಗೊಂಡಿದ್ದು, ಕುಂಜತ್ತಬೈಲ್‌ನ‌ ಬಸ್ ನ

ಮಂಗಳೂರು: ಸಿಟಿ ಬಸ್‌‌ಗಳ ನಡುವೆ ಸರಣಿ ಅಪಘಾತ Read More »

ಕರಾವಳಿ

ಮಂಗಳೂರು: 1.35 ಲಕ್ಷ ರೂ. ಬ್ರಾಸ್ ಲೆಟ್ ಕಸಿದು ಪರಾರಿ ➤ ಪರಿಚಿತರ ಕೃತ್ಯ, ದೂರು

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.16. ನಗರದ ಜಿಎಚ್‌ಎಸ್ ರಸ್ತೆಯ ಖಾಸಗಿ ಕ್ಲಿನಿಕ್‌ ನ ಬಳಿ ಸತೀಶ್ ರಾವ್ ಅವರ ಕೈಯಲ್ಲಿದ್ದ ಚಿನ್ನದ ಬ್ರಾಸ್ ಲೆಟ್ ಅನ್ನು ಪರಿಚಿತರೇ ಸುಲಿಗೆ ಮಾಡಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸತೀಶ್ ತನ್ನ ಮಗ ರಿಶಬ್ ಸೂರ್ಯನ್ನು ಚಿಕಿತ್ಸೆಗಾಗಿ ಜಿಎಚ್‌ಎಸ್ ರಸ್ತೆಯಲ್ಲಿರುವ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿ ಹೊರರೋಗಿ ವಿಭಾಗದಿಂದ ಮರಳುವಾಗ ಪರಿಚಿತ ಗೋವಿಂದ್ ರಾಜ್ ನಾಯಕ್ ಮತ್ತು ಅವರ ಮಗ ಗಿರೀಶ್ ನಾಯಕ್ ಅವರು ಸತೀಶ್ ಅವರ ಬಲಗೈಯಲ್ಲಿದ್ದ ಸುಮಾರು

ಮಂಗಳೂರು: 1.35 ಲಕ್ಷ ರೂ. ಬ್ರಾಸ್ ಲೆಟ್ ಕಸಿದು ಪರಾರಿ ➤ ಪರಿಚಿತರ ಕೃತ್ಯ, ದೂರು Read More »

ಕರಾವಳಿ
Scroll to Top