Mangalore

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜೂನ್ 16 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜೂನ್ 16 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ […]

ಜೂನ್ 16ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು: 75 ಕೋ.ರೂ. ಮೌಲ್ಯದ ಡ್ರಗ್ಸ್ ವಶ ಕೇಸ್

(ನ್ಯೂಸ್ ಕಡಬ) newskadaba.com ಮಾ. 18: ಬೆಂಗಳೂರು: ಬೆಂಗಳೂರಿನಲ್ಲಿ 75 ಕೋಟಿ ರೂ. ಮಾಲ್ಯದ ಎಂಡಿಎಂಎ ಡ್ರಗ್ಸ್ ಸಹಿತವಾಗಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ನಗರದ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಂಬಾ ಫಾಂಟಾ ಆಲಿಯಾಸ್ ಅಡೊನಿಸ್ ಜಬುಲೈಲ್ (31) ಮತ್ತು ಒಲಿಜೊ ಇವನ್ಸ್ ಆಲಿಯಾಸ್ ಅಬಿಗೈಲ್ ಅಡೊನಿಸ್ (30) ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಮಾ.14ರಂದು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಲಯದ

ಮಂಗಳೂರು: 75 ಕೋ.ರೂ. ಮೌಲ್ಯದ ಡ್ರಗ್ಸ್ ವಶ ಕೇಸ್ Read More »

ಕರಾವಳಿ

ಮಂಗಳೂರು: ಪತ್ನಿಗೆ ವಿಷ ನೀಡಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಮಾ. 13: ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು.

ಮಂಗಳೂರು: ಪತ್ನಿಗೆ ವಿಷ ನೀಡಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಾ. 06 ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ ಸಂಭವಿಸಿದ ಆಹಾರ ವಿಷದ (ಫುಡ್ ಪಾಯಿಸನ್) ಘಟನೆಯಲ್ಲಿ ೪೫ ವಿಚಾರಣಾಧೀನ ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂಜೆ ೪:೩೦ರ ಸುಮಾರಿಗೆ ಕೆಲವು ಕೈದಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾದ ೪೫ ಕೈದಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕೈದಿಗಳು ಮಧ್ಯಾಹ್ನದ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಫೆ. 21. ಮಂಗಳೂರಿನ ತೈಲ ಕಂಪೆನಿಯಾದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಪಿಎಲ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಚೌಟ ಇವರ ನೇತೃತ್ವದಲ್ಲಿ ನಡೆದ

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ Read More »

ಕರಾವಳಿ

ಮಂಗಳೂರು:ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

(ನ್ಯೂಸ್ ಕಡಬ) newskadaba.com, ಜ.29. :ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು. ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಹಾಯಕ ಚುನಾವಣಾಧಿಕಾರಿಗಳಾದ ವಿಕಾಸ್ ಪುತ್ತೂರು ಮತ್ತು ಸಾಜ ರಾಧಾಕೃಷ್ಣ ಆಳ್ವ, ವೀಕ್ಷಕ ಮೋನಪ್ಪ ಭಂಡಾರಿ , ಶಾಸಕರಾದ ಡಿ

ಮಂಗಳೂರು:ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಜ.22 :  ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು Read More »

ಕರಾವಳಿ

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು  ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಡಿ. 11. ಸಿರಿಧಾನ್ಯಗಳಿಂದ  ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ. ಇವುಗಳು ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರದಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕಂಡು ಬಂದ ಸಿರಿಧಾನ್ಯಗಳಿಂದ ತಯಾರಿಸಿದ ಖಾದ್ಯಗಳು ಹಾಗೂ ಮರೆತು ಹೋದ

ಯಶಸ್ವಿಗೊಂಡ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ Read More »

ಕರಾವಳಿ

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ

(ನ್ಯೂಸ್ ಕಡಬ) newskadaba.com ಡಿ. 10. ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕೃತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ Read More »

ಕರಾವಳಿ
Scroll to Top