Mangalore

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ 

(ನ್ಯೂಸ್ ಕಡಬ)Newskadaba.com ಸುರತ್ಕಲ್, ಮೇ.13. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದಿದೆ.  

ಎರಡು ಬಸ್‌‌ಗಳ ನಡುವೆ ಅಪಘಾತ  ➤ 30ಕ್ಕೂ ಹೆಚ್ಚು ಮಂದಿಗೆ ಗಾಯ  Read More »

ಕರಾವಳಿ

ಕದ್ರಿ ದೇವಸ್ಥಾನಕ್ಕೆ ಸೂಕ್ತ ಭದ್ರತೆಗೆ ವಿಶ್ವಹಿಂದೂ ಪರಿಷತ್ ಮನವಿ       

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕದ್ರಿ ದೇವಸ್ಥಾನದ ಅಂಗಣಕ್ಕೆ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಯುವಕರು ನುಗ್ಗಿ ಅನುಮಾನಸ್ಪದವಾಗಿ ವರ್ತಿಸಿದ ಘಟನೆ ಕುರಿತಂತೆ ಇದೀಗ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ

ಕದ್ರಿ ದೇವಸ್ಥಾನಕ್ಕೆ ಸೂಕ್ತ ಭದ್ರತೆಗೆ ವಿಶ್ವಹಿಂದೂ ಪರಿಷತ್ ಮನವಿ        Read More »

ಕರಾವಳಿ

ಮಂಗಳೂರು: ‘ಕಾಂಗ್ರೆಸ್ ಗೆ ಸ್ಪಷ್ಟ ಜನಾದೇಶ ‘ ➤ ಸತತ ಐದನೇ ಬಾರಿ ಗೆದ್ದ ಯು.ಟಿ ಖಾದರ್

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮಂಗಳೂರು- ಉಳ್ಳಾಲ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಬೃಹತ್ ಮತಗಳಿಂದ ಮಣಿಸಿದ್ದು ಈ ಮೂಲಕ ಉಳ್ಳಾಲ ಪ್ರತಿನಿಧಿಸುವ ಐದನೇ ಅವಧಿಯ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಸ್ಲಿಂ ಮತದಾರರೇ ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಯು.ಟಿ.ಖಾದರ್ ಸುಲಭವಾಗಿ ಗೆಲುವು ಸಾಧಿಸಿದ್ದಾರೆ. 2018 ರ ರಾಜ್ಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಗೆದ್ದ

ಮಂಗಳೂರು: ‘ಕಾಂಗ್ರೆಸ್ ಗೆ ಸ್ಪಷ್ಟ ಜನಾದೇಶ ‘ ➤ ಸತತ ಐದನೇ ಬಾರಿ ಗೆದ್ದ ಯು.ಟಿ ಖಾದರ್ Read More »

ಕರಾವಳಿ

ಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಗೆಲುವು

(ನ್ಯೂಸ್ ಕಡಬ)Newskadaba.com ಉಡುಪಿ, ಮೇ.13. ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ. ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.

ಉಡುಪಿ: ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಗೆಲುವು Read More »

ಕರಾವಳಿ

ಮಂಗಳೂರು ವಿಧಾನಸಭಾ ಕ್ಷೇತ್ರ ➤ ಯು.ಟಿ ಖಾದರ್ ಜಯಭೇರಿ

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಪ್ರಸ್ತುತ ಮಂಗಳೂರು (ಉಳ್ಳಾಲ) ಕ್ಷೇತ್ರವೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಬಿಜೆಪಿಯ ಹಿಡಿತದಲ್ಲಿದೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ ಮಂಗಳೂರು: th round ಕಾಂಗ್ರೆಸ್: ಯು.ಟಿ ಖಾದರ್

ಮಂಗಳೂರು ವಿಧಾನಸಭಾ ಕ್ಷೇತ್ರ ➤ ಯು.ಟಿ ಖಾದರ್ ಜಯಭೇರಿ Read More »

ಕರಾವಳಿ

ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆ

(ನ್ಯೂಸ್ ಕಡಬ)Newskadaba.com  ಕಳೆಂಜ, ಮೇ.13. ಇಲ್ಲಿನ ಕಾಯರ್ತಡ್ಕ ಉಮಾಮಹೇಶ್ವರ ದೇವಾಸ್ಥಾನ ಬಳಿ ಇರುವ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಈ ಟ್ಯಾಂಕ್ ನಲ್ಲಿ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಜನರು ಪಂಚಾಯತ್ ಗಮನಕ್ಕೆ ತಂದಿದ್ದಾರೆ ಎಂದು ವರದಿ ತಿಳಿಸಿದೆ.  

ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಶವ ಪತ್ತೆ Read More »

ಕರ್ನಾಟಕ

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು

(ನ್ಯೂಸ್ ಕಡಬ)Newskadaba.com  ಉಡುಪಿ, ಮೇ.13. ಉಡುಪಿ ಜಿಲ್ಲೆಯಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಭ್ಯರ್ಥಿಗಳೆಲ್ಲರೂ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಪ್ರಸಾದರಾಜ್ ಕಾಂಚನ್, ವಿನಯ್ ಕುಮಾರ್ ಸೊರಕೆ, ಮುನಿಯ ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗಡೆ ಮೊಳಹಳ್ಳಿ, ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳಿ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.

ಉಡುಪಿ: ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು Read More »

ಕರಾವಳಿ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲಗೆ ಮುನ್ನಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ. 13. ಪುತ್ತೂರಿನಲ್ಲಿ ಬಿಜೆಪಿಯ ಬಂಡಾಯ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆಯನ್ನು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಅರುಣ್ ಪುತ್ತಿಲ ಬಿಜೆಪಿಯ ಆಶಾ ತಿಮ್ಮಪ್ಪ ಗೌಡ ವಿರುದ್ಧ ಕಣಕ್ಕಿಳಿದಿದ್ದರು. ಅವರು ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಹವಾ ಸೃಷ್ಟಿಸಿದ್ದಾರೆ. ಬಿ ಕಾಂಗ್ರೆಸ್ನಿಂದ ಅಶೋಕ್ ರೈ ಕಣದಲ್ಲಿದ್ದಾರೆ.  

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲಗೆ ಮುನ್ನಡೆ Read More »

ಕರಾವಳಿ

ಉಡುಪಿ: ಕಾರ್ಕಳ 8ನೇ ಸುತ್ತು ➤ ಸುನೀಲ್ ಕುಮಾರ್ಗೆ ಮುನ್ನಡೆ

(ನ್ಯೂಸ್ ಕಡಬ)Newskadaba.com ಉಡುಪಿ, ಮೇ.13. ಕಾಪು, ಬೈಂದೂರು, ಕಾರ್ಕಳ, ಕುಂದಾಪುರ 5 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ಮತ ಎಣಿಕೆ ನಡೆಯುತ್ತಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ: ಉಡುಪಿ: ಬಿಜೆಪಿ – ಯಶ್ ಪಾಲ್ ಸುವರ್ಣ – 5360 (ಮುನ್ನಡೆ) ಕಾಂಗ್ರೆಸ್ – ಪ್ರಸಾದ್ ಕಾಂಚನ್ – 4666 ಕಾಪು: ಬಿಜೆಪಿ – ಸುರೇಶ್ ಗುರ್ಮೆ – 29785 (ಮುನ್ನಡೆ) ಕಾಂಗ್ರೆಸ್ – ವಿನಯ ಕುಮಾರ್ ಸೊರಕೆ –

ಉಡುಪಿ: ಕಾರ್ಕಳ 8ನೇ ಸುತ್ತು ➤ ಸುನೀಲ್ ಕುಮಾರ್ಗೆ ಮುನ್ನಡೆ Read More »

ಕರಾವಳಿ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್. ಆರ್. ರವಿ ಕಮಾರ್ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ➤ ಇಂದು ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ
Scroll to Top