Mangalore

ಉಳ್ಳಾಲ: ಕಾಲೇಜು ವಿದ್ಯಾರ್ಥಿನಿ ಸಮುದ್ರಪಾಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.11. ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಯುವತಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ. ಮಂಗಳೂರಲ್ಲಿ ಪೋಷಕರ ಜೊತೆ ವಾಸಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ, ಬಾದಾಮಿ ನಿವಾಸಿ ಕಾವೇರಿ(20)ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.  

ಉಳ್ಳಾಲ: ಕಾಲೇಜು ವಿದ್ಯಾರ್ಥಿನಿ ಸಮುದ್ರಪಾಲು Read More »

ಕರಾವಳಿ

ಕಾರ್ಕಳ: ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.11. ಅಪ್ರಾಪ್ತ ಬಾಲಕನೋರ್ವ ನಕಲಿ ಮತದಾನ ಮಾಡಿದ ಆರೋಪ ಕಾರ್ಕಳದಿಂದ ಕೇಳಿ ಬಂದಿದೆ. ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮತಗಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೋಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ ಕಾರ್ಕಳಟ್ಟೆ ರಾತ್ರಿ ನಡೆದಿದೆ. ಮತಯಂತ್ರ ಹಾಗೂ ಚುನಾವಣಾ ಸಿಬ್ಬಂದಿ ಸಂಚರಿಸಬೆಕಾಗಿದ್ದ ಬಸ್ ನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆ ಹಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರು ನಕಲಿ ಮತದಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪೋಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.ಇನ್ನು ಕಾರ್ಕಳ ವಿಧಾನ

ಕಾರ್ಕಳ: ಅಪ್ರಾಪ್ತ ಬಾಲಕನಿಂದ ನಕಲಿ ಮತದಾನ Read More »

ಕರಾವಳಿ

ಮಂಗಳೂರು: ಮತದಾನದೋತ್ತರ ಘರ್ಷಣೆ ➤ 5 ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.11. ಮತದಾನದ ಮುಗಿದ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾವೂರು, ಸುರತ್ಕಲ್ ಬಜ್ಪೆ, ಮೂಡುಬಿದಿರೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕಾನೂನು ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ.10

ಮಂಗಳೂರು: ಮತದಾನದೋತ್ತರ ಘರ್ಷಣೆ ➤ 5 ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.10 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಅಪರಾಹ್ನ 1 ಗಂಟೆವರೆಗೆ ಕ್ರಮವಾಗಿ 44.16% ಮತ್ತು 47.79%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬೈಂದೂರು – 45.43ಕುಂದಾಪುರ – 49.5%, ಉಡುಪಿ -46.49%, ಕಾಪು – 49%ಕಾರ್ಕಳ – 49.13% ರಷ್ಟು ಮತದಾನವಾಗಿದೆ.ಬೆಳ್ತಂಗಡಿ 44.82%, ಮಂಗಳೂರು 43.85%, ಮಂಗಳೂರು ಉತ್ತರ 43.43%, ಮಂಗಳೂರು ದಕ್ಷಿಣ 38.44ಮೂಡುಬಿದಿರೆ,44.45%ಬಂಟ್ವಾಳ46.53% ,

ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.! Read More »

ಕರಾವಳಿ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಚೆನ್ನೈ, ಮೇ.10. ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ ಪ್ರಕಾರಣದ ವಿರುದ್ಧದ  ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ  ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ  ಕಾರ್ಯಚರಣೆ ನಡೆಯುತ್ತಿದೆ.  ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ  ಇಲ್ಲಿಯವರೆಗೆ  10 ಜನರನ್ನು  ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.10. ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇಡಿಹಿಲ್‌ನ ಸೈಂಟ್ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಮತ ಚಲಾಯಿಸಿದ್ದಾರೆ. ಇನ್ನು ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಉರ್ವದ ಗಾಂಧಿನಗರ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

ಮಂಗಳೂರು: ಮತ ಚಲಾಯಿಸಿದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ್ ಕಾಮತ್ Read More »

ಕರಾವಳಿ

ಬೆಳ್ತಂಗಡಿ: ತಡರಾತ್ರಿ ಹರೀಶ್ ಪೂಂಜಾ ಅವರ ಪರ ಹಣ ಹಂಚಿಕೆ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.10. ಬೆಳ್ತಂಗಡಿಯಲ್ಲಿ ಬಿಜೆಪಿ ನಾಯಕನೋರ್ವ ಹರೀಶ್ ಪೂಂಜಾ ಅವರ ಪರ ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯನಂದ ಗೌಡ ಅವರು ಕೆಲ್ಲಗುತ್ತು ಕಾಲೋನಿಯಲ್ಲಿ ಹಣ ಹಂಚುವಾಗ ರೆಡ್ ಹ್ಯಾಂಡ್ ಆಗಿ ಕಾಂಗ್ರೆಸ್ ಮಾಜಿ ಶಾಸಕ ವಸಂತ ಬಂಗೇರ ಅವರ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ. ಸ್ಥಳದಲ್ಲಿ ಮಾತಿನ‌ ಚಕಮಕಿ ನಡೆದು ಹೈಡ್ರಾಮವೇ ನಡೆದಿದೆ. ಇನ್ನು ಬಿಜೆಪಿ ನಾಯಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹಣ ಹಂಚುತ್ತಿದ್ದು,

ಬೆಳ್ತಂಗಡಿ: ತಡರಾತ್ರಿ ಹರೀಶ್ ಪೂಂಜಾ ಅವರ ಪರ ಹಣ ಹಂಚಿಕೆ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯಕರ್ತರು Read More »

ಕರಾವಳಿ

ಮಂಗಳೂರು: ವಿಧಾನಸಭಾ ಚುನಾವಣೆ ➤ ದ.ಕ 12.47%, ಉಡುಪಿಯಲ್ಲಿ 13.28% ಮತದಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತದಾರರು ತಮ್ಮ ತಮ್ಮ ಮತಗಟ್ಟೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದು, ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡದಲ್ಲಿ ಶೇ.12.47 ಹಾಗೂ ಉಡುಪಿಯಲ್ಲಿ ಶೇ.13.28ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡ ಮತ್ತು ಉಡೂಪಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಮಂಗಳೂರು: ವಿಧಾನಸಭಾ ಚುನಾವಣೆ ➤ ದ.ಕ 12.47%, ಉಡುಪಿಯಲ್ಲಿ 13.28% ಮತದಾನ Read More »

ಕರಾವಳಿ

ಬೆಳ್ತಂಗಡಿ: ಹರೀಶ್ ಪೂಂಜ ವಿರುದ್ದ ಹಣ ಹಂಚಲು ಹೋದ ಆರೋಪ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.09. ಮನೆ ಮನೆ ಪ್ರಚಾರದ ವೇಳೆ ಹಣ ಹಂಚಲು ಹೋಗಿರುವ ಆರೋಪ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ವಿರುದ್ದ ಕೇಳಿಬಂದಿದೆ. ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ನಿನ್ನೆ ಸಂಜೆಗೆ ಅಂತ್ಯವಾಗಿದ್ದು, ಈ ಹಿನ್ನಲೆಯಲ್ಲಿ ರಾತ್ರಿ ವೇಳೆ ಪೂಂಜ ಮತ್ತು ತಂಡದವರು ಮನೆ ಮನೆ ಪ್ರಚಾರ ಆರಂಭಿಸಿದ್ದರು. ಬೆಳ್ತಂಗಡಿಯಲ್ಲಿರುವ ಅಶೋಕ ನಗರದ ದಲಿತ ಕಾಲೋನಿಯೊಂದಕ್ಕೆ ಮತಯಾಚನೆಗೆ ಹೋದ ಸಂದರ್ಭ ಐದು ಲಕ್ಷ ರೂ. ಕೊಡುತ್ತೇನೆ ಎಂದು ಆಮಿಷವೊಡ್ಡಿರುವ ಬಗ್ಗೆಆರೋಪ ಕೇಳಿಬಂದಿದೆ.

ಬೆಳ್ತಂಗಡಿ: ಹರೀಶ್ ಪೂಂಜ ವಿರುದ್ದ ಹಣ ಹಂಚಲು ಹೋದ ಆರೋಪ Read More »

ಕರಾವಳಿ

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯದಲ್ಲಿ ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.09. ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯ ರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ

ಪುತ್ತೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ➤ ರಾಜ್ಯದಲ್ಲಿ ಸಂಜೆ 5ರಿಂದ ಮದ್ಯ ಮಾರಾಟ ನಿಷೇಧ Read More »

ಕರಾವಳಿ
Scroll to Top