Mangalore

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.29. ಬಸ್ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಬಸ್ ಚಾಲಕನಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬಸ್ ಚಾಲಕ ಏಳನೇ ಬ್ಲಾಕ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಉಸ್ಮಾನ್ (37) ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ. ಘಟನೆಯಲ್ಲಿ ಸುಂದರ್ ಸಾಲಿಯಾನ್ ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ.

ಮಂಗಳೂರು: ಬಸ್ ಢಿಕ್ಕಿಯಾಗಿ ವ್ಯಕ್ತಿ ಮೃತ್ಯು ➤ ಚಾಲಕನಿಗೆ ಜೈಲು ಶಿಕ್ಷೆ Read More »

ಕರಾವಳಿ

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.29. ಖಾಸಗಿ ಕಾಲೇಜೊಂದರಲ್ಲಿ ನೀಟ್ ಓದಲು ಬಂದಿದ್ದ ವಿದ್ಯಾರ್ಥಿನಿಯೊಬ್ಬಳು  ಕಡಿಮೆ ಅಂಕ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಮಾಡಿಕೊಂಡ ನಡೆದಿದೆ.  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿಯಾದ  ಉಮೆ ಉಜ್ಮಾ.ಎಸ್  (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ  ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಕುವೆಟ್ಟು ಸಮೀಪದ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ಕೋರ್ಸ್‌ ಪ್ರವೇಶ ಪಡೆಯಲು ಲಾಂಗ್ ಟರ್ಮ್ ನೀಟ್ ಓದುತ್ತಿದ್ದು, ಇಲ್ಲಿಯ ಕಾಲೇಜು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಏ.28ರಂದು ಉಮೆ ತನ್ನ ಕೊಠಡಿಯಿಂದ ಹೊರಗೆ  ಹೋಗಿ ಕಟ್ಟಡದ ಮೇಲಿನಿಂದ ಜಿಗಿದಿದ್ದಾಳೆ.

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ: ಮಹಿಳೆ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಏ.28. ಧರ್ಮಸ್ಥಳದ ಕೊಕ್ಕಡ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಮಹಿಳೆಯೋರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ. ಹಳ್ಳಿಂಗೇರಿ ಕ್ವಾರ್ಟಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ಈ ದುರಂತ ನಡೆದಿದೆ.

ಧರ್ಮಸ್ಥಳ: ಮಹಿಳೆ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬೆಳ್ಳಾರೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಏ.28. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.  

ಬೆಳ್ಳಾರೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.28. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಂದು ನಡೆದಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ ರೋಡಿನಿಂದ

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ Read More »

ಕರಾವಳಿ

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.28. ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿ ನಡೆದಿದೆ. ಮಂಗಳೂರು ಕೊಟ್ಟಾರ ಚೌಕಿಯ ನಳಿನಾಕ್ಷಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರ ಪತಿ ಪ್ರಭಾಕರ ಘಟನೆಯಲ್ಲಿ ಗಾಯಗೊಂಡಿದ್ದಾರೆ‌.  

ಕಾಸರಗೋಡು: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ     ➤ ಮಂಗಳೂರು ನಿವಾಸಿ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಏ.28. ಓವರ್ ಟೇಕ್ ವಿಚಾರದಲ್ಲಿ ಜಗಳ ನಡೆದು ರಿಕ್ಷಾ ಚಾಲಕನ‌ ಮೇಲೆ ಕೇರಳ ನೋಂದಣಿಯ ಕಾರಿನಲ್ಲಿದ್ದ ತಂಡ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ಅಡ್ಡಹೊಳೆ ಬಳಿ ಘಟನೆ ನಡೆದಿದೆ ಎನ್ನಲಾಗಿದೆ. ಶಿರಾಡಿ ಗ್ರಾಮದ ಪೆರುಮಜಲು ನಿವಾಸಿ ಆಟೋ ಚಾಲಕ ವಿಶ್ವನಾಥ್ ಈ ಕುರಿತು ದೂರು ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  

ಉಪ್ಪಿನಂಗಡಿ: ಆಟೋ ಚಾಲಕನಿಗೆ ಹಲ್ಲೆ ನಡೆಸಿ ತಂಡ ಪರಾರಿ    ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಮಂಗಳೂರು: ವೈದ್ಯಕೀಯ ಸದಸ್ಯತ್ವ ಕೊಡಿಸುವುದಾಗಿ 5 ಲ.ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.28. ವೈದ್ಯಕೀಯ ವಿಜ್ಞಾನ ಅಕಾಡೆಮಿಯ ಸದಸ್ಯತ್ವ ಕೊಡಿಸುವುದಾಗಿ ಹೇಳಿ 5 ಲ.ರೂ. ಪಡೆದು ಬಳಿಕ ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು ‘ಪೋಸ್ಟ್ ಗ್ರಾಜುವೇಟ್ ಅಕಾಡಮಿ ಆಫ್ ಮೆಡಿಕಲ್ ಸೈಯನ್ಸ್’ನಿಂದ ಮಾತನಾಡುತ್ತಿದ್ದು, ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನಲ್ಲಿ ಸದಸ್ಯತ್ವ ಕೊಡಿಸುವುದಾಗಿ ಹೇಳಿ ಮೊದಲ ಹಂತದಲ್ಲಿ 1.50 ಲ.ರೂ ಪಾವತಿಸುವಂತೆ ಸೂಚಿಸಿದೆ. ಬಳಿಕ ಅಪರಿಚಿತ ವ್ಯಕ್ತಿಯು ಹಂತ ಹಂತವಾಗಿ 5 ಲ.ರೂ.

ಮಂಗಳೂರು: ವೈದ್ಯಕೀಯ ಸದಸ್ಯತ್ವ ಕೊಡಿಸುವುದಾಗಿ 5 ಲ.ರೂ. ವಂಚನೆ Read More »

ಕರಾವಳಿ

ಕಡಬ: ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಪರದಾಡಿದ ಕಾಡಾನೆ

(ನ್ಯೂಸ್ ಕಡಬ)newskadaba.com ಕಡಬ, ಏ.27. ಕಾಡಾನೆಯೊಂದು ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಒದ್ದಾಟ ಮಾಡುತ್ತಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಳ ಸಮೀಪ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆನೆ ಅನಾರೋಗ್ಯದಿಂದ ಬಳಲುತ್ತಿದೆ ಎಂದು ಹೇಳಲಾಗಿದೆ.

ಕಡಬ: ಹಳ್ಳಕ್ಕೆ ಬಿದ್ದು ಮೇಲೆದ್ದು ಬರಲು ಪರದಾಡಿದ ಕಾಡಾನೆ Read More »

ಕರಾವಳಿ

ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ➤ ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸಲು ಕರೆ

(ನ್ಯೂಸ್ ಕಡಬ)newskadaba.com ಕಡಬ, ಏ.27. ಭಾರತೀಯ ಜನತಾ ಪಕ್ಷದ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭ ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  ದೀಪ ಬೆಳಗಿಸಿ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಚಿಪಿಲಿ. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡಂಜಿ. ಜಿಲ್ಲಾ ಪ್ರಶಿಕ್ಷಣ ಸಂಚಾಲಕ ಕೃಷ್ಣ ಶೆಟ್ಟಿ, ವಿನಯ್ ಮುಳುಗಾಡು, ರಮೇಶ್ ಕಲ್ಪುರೆ, ಸತೀಶ್ ನಾಯಕ್, ಪ್ರಕಾಶ್ ಎನ್. ಕೆ,

ಕಡಬದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ➤ ಸುಳ್ಯದಲ್ಲಿ ಮತ್ತೊಮ್ಮೆ ಅತ್ಯಧಿಕ ಅಂತರಗಳಿಂದ ಬಿಜೆಪಿಯನ್ನು ಗೆಲ್ಲಿಸಲು ಕರೆ Read More »

ಕರಾವಳಿ
Scroll to Top