Mangalore

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.19. ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯೊಬ್ಬ ಬರೋಬ್ಬರಿ 17 ವರ್ಷದ ಬಳಿಕ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಎನ್ನಲಾಗಿದೆ.

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ Read More »

ಕರಾವಳಿ

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.19. ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯೊಬ್ಬ ಬರೋಬ್ಬರಿ 17 ವರ್ಷದ ಬಳಿಕ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಎನ್ನಲಾಗಿದೆ.

ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ Read More »

ಕರಾವಳಿ

ಕೋರಿಯರ್ ಕಂಪೆನಿಯವನೆಂದು ನಂಬಿಸಿ 72 ಸಾವಿರ ರೂ. ವಂಚನೆ   ➤ದೂರು ದಾಖಲು.!

(ನ್ಯೂಸ್ ಕಡಬ)Newskadaba.com ಮಂಗಳೂರು ,ಏ.19 ಅಪರಿಚಿತ ವ್ಯಕ್ತಿಯೋರ್ವ ಕೋರಿಯರ್ ಕಂಪೆನಿಯವನೆಂದು ನಂಬಿಸಿ ಲಿಂಕ್ ಕಳುಹಿಸಿ 72,444 ರೂ. ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಪ್ರಕರಣದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ದೂರುದಾರ ವ್ಯಕ್ತಿ ಹಣ ಪಾವತಿಸಿದರೂ, ಪಾರ್ಸೆಲ್ ಕೊಂಡು ಹೋಗಲು ಯಾರೂ ಬಂದಿರಲಿಲ್ಲ. ಕೊರಿಯರ್ ಕಂಪೆನಿಯವನೆಂದು ಪರಿಚಯಿಸಿಕೊಂಡ ವ್ಯಕ್ತಿ ಕಳುಹಿಸಿದ ಲಿಂಕ್‌ಗೆ ಬ್ಯಾಂಕ್‌ನ ವಿವರ ನೀಡಿದ್ದರಿಂದ ಮೋಸದಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.          

ಕೋರಿಯರ್ ಕಂಪೆನಿಯವನೆಂದು ನಂಬಿಸಿ 72 ಸಾವಿರ ರೂ. ವಂಚನೆ   ➤ದೂರು ದಾಖಲು.! Read More »

ಕರಾವಳಿ

ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ    ➤ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.`19. ಮಂಗಳೂರಿನಲ್ಲಿ ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ವ್ಯಕ್ತಿಯೋರ್ವನ ಕೊಲೆಯಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರು‌ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.  ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  

ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ    ➤ ಆರೋಪಿಯ ಬಂಧನ Read More »

ಕರಾವಳಿ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.19. ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಹಿಲ್ (23) ಶಿಕ್ಷೆಗೆ ಗುರಿಯಾದ ಆರೋಪಿ ಎಂದು ಗುರುತಿಸಲಾಗಿದೆ. ಬೈಂದೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ಬಾಲಕಿಯ ತಂದೆಯ ಹೊಟೇಲ್‌ ಬಳಿ ಕೆಲಸ ಮಾಡುತ್ತಿದ್ದ. ಈ ವೇಳೆ ಆರೋಪಿ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ

ಉಡುಪಿ:  ಪೋಕ್ಸೋ ಪ್ರಕರಣ   ➤ 20 ವರ್ಷಗಳ ಕಠಿನ ಜೈಲು ಶಿಕ್ಷೆ Read More »

ಕರಾವಳಿ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಸುಳ್ಯ, ಏ. 18. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ. ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವರಾಮ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.18. ಒಂದೇ ದಿನ ಒಂದೇ‌ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ. ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ನಡೆದಿದೆ ಎನ್ನಲಾಗಿದೆ.

ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ರಾತ್ರಿ ನಿದ್ದೆಯ ಮಂಪರಿನಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಬಾವಿಗೆ ಬಿದ್ದಿರುವ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೇರೊ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ ವಾಲ್ಟರ್ ಅವರು ಅಲ್ಲೆ ನಿದ್ದೆಗೆ ಜಾರಿ ಬಾವಿಗೆ ಬಿದ್ದಿದ್ದಾರೆ. ಬಾವಿ ಆಳವಿಲ್ಲದ ಕಾರಣ ಕುಟುಂಬಸ್ಥರು ಕೂಡಲೇ ಏಣಿಯ ಮೂಲಕ ಅವರನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ. 18. ವಿವಿಧ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಕುಖ್ಯಾತ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ಮೇಟಗಳ್ಳಿ ಮೂಲದ ಸಿದ್ಧರಾಜು ಮೂರ್ತಿ (52) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.  

ಮಂಗಳೂರು: ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್..! Read More »

ಕರಾವಳಿ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ. 18. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ Read More »

ಕರಾವಳಿ
Scroll to Top