ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ
(ನ್ಯೂಸ್ ಕಡಬ)newskadaba.com ಕಡಬ, ಮಾ.08. ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಸ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಶುಕ್ರವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನಿವಿ ತಪ್ಪ ಸಂದೇಶವನ್ನು ಸಾರಬಾರದು, ನಮ್ಮ […]
ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ Read More »
ಕರಾವಳಿ






