Mangalore

ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ

(ನ್ಯೂಸ್ ಕಡಬ)newskadaba.com ಕಡಬ, ಮಾ.08. ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಸ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಶುಕ್ರವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನಿವಿ ತಪ್ಪ ಸಂದೇಶವನ್ನು ಸಾರಬಾರದು, ನಮ್ಮ […]

ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ Read More »

ಕರಾವಳಿ

ಮಂಗಳೂರು: 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ಖುಲಾಸೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.08. ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ. ಇತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ಮಂಗಳೂರು: 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ಖುಲಾಸೆ Read More »

ಕರಾವಳಿ

ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಫೋಟೋ ಹಾಕಿದ್ರೆ ಕೇಸ್..!

(ನ್ಯೂಸ್ ಕಡಬ)newskadaba.com ಮಡಿಕೇರಿ, ಏ.07. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ, ಬ್ಯಾನರ್ ಅಳವಡಿಸುವುದನ್ನು ನಿಷೇಧಗೊಳಿಸಲಾಗಿದೆ. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಅಥವಾ ಪಕ್ಷಗಳನ್ನು ಬಿಂಬಿಸುವ ಬ್ಯಾನರ್ಸ್, ಬಿತ್ತಿಪತ್ರಗಳು ಹಾಗೂ ಇತರೇ ಚಿತ್ರಗಳನ್ನು ಪೂರ್ವಾನುಮತಿ ಇಲ್ಲದೆ ಪ್ರದರ್ಶಿಸುವಂತಿಲ್ಲ ಹಾಗೂ

ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಫೋಟೋ ಹಾಕಿದ್ರೆ ಕೇಸ್..! Read More »

ಕರಾವಳಿ

ಮಂಗಳೂರು: ವೀಸಾ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!!   ➤ ಆರೋಪಿ ಸಿಸಿಬಿ ವಶಕ್ಕೆ!  

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.07  ನಗರದಾದ್ಯಂತ ಸಾರ್ವಜನಿಕರಿಗೆ ಬಲ್ಲೇರಿಯಾ ದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದುಕೊಂಡಿದ್ದ ವ್ಯಕ್ತಿಯ ಬಂಧನ. ನಗರದ ಬಿಜೆ ನ್ಯೂ ರೋಡ್ ನಿವಾಸಿ ಸುಧೀರ್ ರಾವ್ ವಿ ಆರ್(42) ವೀಸಾ ಕೂಡಿಸದೇ ವಂಚಿಸುತ್ತಿದ್ದ. ಈತ ಸಾರ್ವಜನಿಕರಿಂದ ಪಡೆದ ಹಣವನ್ನು ವಾಪಾಸ್ ಅವರಿಗೆ ನೀಡದೆ ಸುಮಾರು 30 ಕ್ಕೂ ಅಧಿಕ ಜನರಿಗೆ ಮೋಸ ಮಾಡಿದ ಆರೋಪಿಯಾಗಿದ್ದಾನೆ.ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮೋಸ ಮಾಡಿದ ಪ್ರಕರಣಗಳು ದಾಖಲಾಗಿದ್ದು

ಮಂಗಳೂರು: ವೀಸಾ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!!   ➤ ಆರೋಪಿ ಸಿಸಿಬಿ ವಶಕ್ಕೆ!   Read More »

ಕರಾವಳಿ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ. ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ ➤ ಡಿಸಿ ಕೂರ್ಮಾರಾವ್ ಎಂ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಉಡುಪಿ, ಏ.07. ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯಮಾರಾಟ ಮಾಡುವ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು

ಉಡುಪಿ: ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ ➤ ಡಿಸಿ ಕೂರ್ಮಾರಾವ್ ಎಂ ಎಚ್ಚರಿಕೆ Read More »

ಕರಾವಳಿ

ಉಡುಪಿ: ವಿವಿಧೆಡೆ ಪೋಲಿಸರಿಂದ ಪಥ ಸಂಚಲನ

(ನ್ಯೂಸ್ ಕಡಬ)newskadaba.com ಉಡುಪಿ, ಏ.07. ಉಡುಪಿ ಜಿಲ್ಲೆಯ ವಿವಿಧೆಡೆ ಚುನಾ ವಣೆ ಪೂರ್ವಭಾವಿಯಾಗಿ ಪ್ಯಾರಾ ಮಿಲಿಟರಿ ಪಡೆ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ಜಿಲ್ಲೆಯ ವಿವಿಧೆಡೆ ಪಥ ಸಂಚಲನ ನಡೆಸಿದರು ಎಂದು ವರದಿಯಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಮಲ್ಪೆ, ಕಾಪು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಕಾಪು ಪ್ರದೇಶ, ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಬೈಲೂರು ಹಾಗೂ ಕಾರ್ಕಳ ಪೇಟೆ, ಬೈಂದೂರು ವಿಧಾನಸಭಾ ಕ್ಷೇತ್ರಕ್ಕೊಳಪಡುವ ಶಿರೂರು ಭಾಗ ಗಳಲ್ಲಿ ಪಥಸಂಚಲನ ಮಾಡಲಾಯಿತು.  

ಉಡುಪಿ: ವಿವಿಧೆಡೆ ಪೋಲಿಸರಿಂದ ಪಥ ಸಂಚಲನ Read More »

ಕರಾವಳಿ

ವಿಟ್ಲ: ಚುನಾವಣೆ ಹಿನ್ನೆಲೆ ಹೆಚ್ಚಿದ ತಪಾಸಣೆ ➤ ಅಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.07. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿಭಾಗದಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಠಾಣಾ ವ್ಯಾಪ್ತಿಯ ಸಾರಡ್ಕ, ಕನ್ಯಾನ, ಆನೆಕಲ್ಲು, ಮೊದಲಾದ ಕಡೆಗಳಿಗೆ ಜಂಟಿಯಾಗಿ ಸಿಬ್ಬಂದಿಗಳ ಜತೆ ಭೇಟಿ, ಪರಿಶೀಲನೆ ನಡೆಸಿದ್ದು, ಕರ್ನಾಟಕ-ಕೇರಳ ಭಾಗದಲ್ಲಿ ಬಿಗೀ ಬಂದೋ ಬಸ್ತ್ ಏರ್ಪಡಿಸಿ, ತಪಾಸಣೆ ಕಾರ್ಯ ಬಿಗಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.  

ವಿಟ್ಲ: ಚುನಾವಣೆ ಹಿನ್ನೆಲೆ ಹೆಚ್ಚಿದ ತಪಾಸಣೆ ➤ ಅಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.07. ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ. ರಸ್ತೆಯ ಎರಡೂ ಭಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ

ಬಂಟ್ವಾಳ:  ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.07. ದ್ವಿಚಕ್ರ ವಾಹನದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮಮತಾ ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ವೇಗವಾಗಿ ಬರುತ್ತಿದ್ದ ದ್ವಿಚಕ್ರವಾಹನ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಹಿನ್ನೆಲೆ ವೇಗವಾಗಿ ಬಂದ ಕಾರಣ ಮಮತಾ ದ್ವಿಚಕ್ರ ವಾಹನದಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top