Mangalore

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಏ.07. ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.  

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೋಲಾರ, ಏ.06. ಎರಡು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ್(25), ಪರವನಹಳ್ಳಿಯ ನಿವಾಸಿ ನವೀನ್(26) ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Death, deadbody, Waterfall

ಮಂಗಳೂರು: ತಂದೆಯಿಂದಲೇ ಮಗನ ದಾರುಣ ಹತ್ಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕ್ಷುಲ್ಲಕ ವಿಚಾರಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುತ್ತಿಗಾರು ಸಮೀಪ ಮಾತೃ ಮಜಲು ನಿವಾಸಿ ಶಿವರಾಮ ಎಂಬುವವರನ್ನು ಕೊಲೆ ಮಾಡಲಾಗಿದೆ. ಚಿಕನ್ ಸಾರಿಗಾಗಿ ನಡೆದ ಜಗಳ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ತಂದೆ ಸೀನ ಬಡಿಗೆಯಿಂದ ಮಗನ ತಲೆಗೆ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿವರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ಮಂಗಳೂರು: ತಂದೆಯಿಂದಲೇ ಮಗನ ದಾರುಣ ಹತ್ಯೆ Read More »

ಕರಾವಳಿ

ಪುತ್ತೂರು: ‘ಶಾಸಕರ ಜೊತೆಗಿನ ಫೋಟೋ ಎಡಿಟ್ ಮಾಡಿದ್ದು’ ➤ ಸೂಕ್ತ ಶಿಕ್ಷೆಗೆ ಆಗ್ರಹಿಸಿದ ಮಹಿಳೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.06.  “ಶಾಸಕ ಸಂಜೀವ ಮಠಂದೂರು ಜೊತೆಗಿರುವ ಪೊಟೋ ಎಡಿಟ್ ಮಾಡಿದ್ದು, ಅದನ್ನು ವೈರಲ್ ಮಾಡಿದವರಿಗೆ ಸೂಕ್ತ ಶಿಕ್ಷೆ ಆಗಬೇಕು” ಎಂದು ಮಹಿಳೆಯೊಬ್ಬರು ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ, “ನನ್ನ ವೈಯುಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಜೊತೆ ಹೊಂದಾಣಿಕೆ ಮಾಡಿಕೊಂಡು ವೈರಲ್ ಮಾಡುತ್ತಿದ್ದಾರೆ. ಇದರಿಂದಾಗಿ ನನಗೆ ಮತ್ತು ಮನೆ ಮಂದಿಗೆ ತುಂಬಾ ನೋವಾಗಿದ್ದು, ಮಹಿಳೆಯಾಗಿ ನನ್ನ ಮೇಲೆ ದೌರ್ಜನ್ಯ ಮಾಡುವುದು ತಪ್ಪು” ಎಂದಿದ್ದಾರೆ. ಇನ್ನು “ನನಗೂ ಶಾಸಕರಿಗೆ ಯಾವುದೇ ರೀತಿಯ ಸಂಬಂಧವಿಲ್ಲ.

ಪುತ್ತೂರು: ‘ಶಾಸಕರ ಜೊತೆಗಿನ ಫೋಟೋ ಎಡಿಟ್ ಮಾಡಿದ್ದು’ ➤ ಸೂಕ್ತ ಶಿಕ್ಷೆಗೆ ಆಗ್ರಹಿಸಿದ ಮಹಿಳೆ Read More »

ಕರಾವಳಿ
Death, deadbody, Waterfall

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.06. ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಲಿ ಗ್ರಾಮದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುತಿದ್ದ ಅವರಿಗೆ ಕುಂದಾಪುರದಿಂದ ಉಡುಪಿಯತ್ತ ವೇಗವಾಗಿ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ತಲೆ, ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡ ಹೊನ್ನೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ ಎನ್ನಲಾಗಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹಣ್ಣು ಹಂಪಲು ಮಾರುತ್ತಿದ್ದ ಅಂಗಡಿಗೆ ನುಗ್ಗಿದೆ ಎಂದು ವರದಿ ತಿಳಿಸಿದೆ.

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 06. ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ಚಾರ್ಮಾಡಿಯಲ್ಲಿ ನಡೆದಿದೆ.     ಬಂಧಿತರನ್ನು ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ ಯಾನೆ ರಾಹುಲ್ ಎಂದು ಗುರುತಿಸಲಾಗಿದೆ. ಕಕ್ಕಿಂಜೆ ನಿವಾಸಿ ಮೊಹಮ್ಮದ್ ಶಾಹಿಲ್ ಎಂಬಾತ ಬಸ್ ನಲ್ಲಿ  ತೆರಳುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದು, ಯುವತಿ ಬೆಳ್ತಂಗಡಿಯಲ್ಲಿ ಇಳಿದು ಮನೆಗೆ ತೆರಳಿದ್ದಳು. ವಿಚಾರ ತಿಳಿದ ನಾಲ್ವರು ಯುವಕರ ತಂಡವು ಬಸ್ ನಿಂದ

ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..! Read More »

ಕರಾವಳಿ

ಮಂಗಳೂರು: ಕರಾವಳಿಯಲ್ಲಿ ಎಲ್ಲೋ ಅಲರ್ಟ್ ➤ ಸಾಧರಣ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಕರಾವಳಿ ಭಾಗದ ಕೆಲವು ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಏ.07 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಇದೇ ರೀತಿ ಮುಂದಿನ ಐದು ದಿನವು

ಮಂಗಳೂರು: ಕರಾವಳಿಯಲ್ಲಿ ಎಲ್ಲೋ ಅಲರ್ಟ್ ➤ ಸಾಧರಣ ಮಳೆ ಸಾಧ್ಯತೆ Read More »

ಕರಾವಳಿ

ಮಂಗಳೂರು: ದೆಹಲಿ ಮೂಲದ ಯುವತಿ ನಾಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.06. ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ನಿವಾಸಿ, ಮೂಲತಃ ನವದೆಹಲಿಯವರಾದ, 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ದೀಕ್ಷಿತಾ ಅಲಿಯಾಸ್‌ ರಿಯಾ (20) ನಾಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು. ಎತ್ತರ 5.1 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಮನೆಯಿಂದ ಹೋಗುವಾಗ ಹಳದಿ ನೀಲಿ ಮಿಶ್ರಿತ ಚೂಡಿದಾರ ಧರಿಸಿದ್ದು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಯುವತಿ ಕಂಡುಬಂದಲ್ಲಿ

ಮಂಗಳೂರು: ದೆಹಲಿ ಮೂಲದ ಯುವತಿ ನಾಪತ್ತೆ Read More »

ಕರಾವಳಿ

ಉಪ್ಪಿನಂಗಡಿ ಬ್ಲಾಕ್ ವತಿಯಿಂದ SDPI ಮಹಿಳಾ ಚುನಾವಣಾ ಪೂರ್ವಭಾವಿ ಸಭೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.06. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಹಿಳಾ ಚುನಾವಣಾ ಪೂರ್ವಭಾವಿ ಸಭೆಯು ಝರೀನಾ ರವರ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ನಡೆಯಿತು ಎಂದು ವರದಿ ತಿಳಿಸಿದೆ. ಸಭೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ SDPI ರಾಜ್ಯ ಮಹಿಳಾ ಚುನಾವಣಾ ಉಸ್ತುವಾರಿ ನಸ್ರಿಯಾ ಬೆಳ್ಳಾರೆಯವರು ಮಾತನಾಡಿ ಈಗಾಗಲೇ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿದ್ದು ಮಹಿಳಾ ಮತದಾರರಿಗೆ ಅಭ್ಯರ್ಥಿಗೆ ಮತಯಾಚಿಸುವುದರೊಂದಿಗೆ ಸುಳ್ಳು ಕೇಸ್ ನಲ್ಲಿ ಅನ್ಯಾಯವಾಗಿ ಬಂಧಿಸಿ ನ್ಯಾಯ ನಿರಾಕರಣೆ ಮಾಡುತ್ತಿರುವ ವಿಚಾರದ ಬಗ್ಗೆಯೂ ಜನರಿಗೆ

ಉಪ್ಪಿನಂಗಡಿ ಬ್ಲಾಕ್ ವತಿಯಿಂದ SDPI ಮಹಿಳಾ ಚುನಾವಣಾ ಪೂರ್ವಭಾವಿ ಸಭೆ Read More »

ಕರಾವಳಿ
Scroll to Top