Mangalore

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.04): ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ ಎಂದು ಗುರುತಿಸಲಾಗಿದೆ.1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. […]

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬ್ಯಾರಿ ಬಾಷೆಯನ್ನು ಯಾರೂ ಅಳಿಸಲು ಸಾದ್ಯವಿಲ್ಲ-ಬಿ.ಎ ಮಹಮ್ಮದ್ ಅಲಿ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03):  ಅತ್ಯಂತ ಸುಂದರವಾದ ಬ್ಯಾರಿ ಭಾಷೆಯನ್ನು ಅರ್ಥೈಸಲು ಸುಲಭವೂ ಹೌದು. ಕಷ್ಟವೂ ಹೌದು. ಈ ಭಾಷೆಯು ಸ್ಥಳೀಯ ಮುಸ್ಲಿಮರಿಗೆ ಸೀಮಿತವಲ್ಲ. ಎಲ್ಲಾ ಜಾತಿ, ಧರ್ಮದವರೂ ಕಲಿಯಬಹುದಾಗಿದೆ. ಹಾಗಾಗಿ ಬ್ಯಾರಿ ಭಾಷೆಯನ್ನು ಇತರರಿಗೆ ಕಲಿಸುವ ಪ್ರಯತ್ನ ಆಗಬೇಕಿದೆ ಎಂದು ಬ್ಯಾರಿ ವಾರ್ತೆಯ ಉಪ ಸಂಪಾದಕ ಬಿ.ಎ.ಮುಹಮ್ಮದ್ ಅಲಿ ಕಮ್ಮರಡಿ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಇಂದು ಪೂರ್ವಾಹ್ನ ನಡೆದ ಬ್ಯಾರಿ ಭಾಷಾ ದಿನಾಚರಣೆ

ಬ್ಯಾರಿ ಬಾಷೆಯನ್ನು ಯಾರೂ ಅಳಿಸಲು ಸಾದ್ಯವಿಲ್ಲ-ಬಿ.ಎ ಮಹಮ್ಮದ್ ಅಲಿ Read More »

ಕರಾವಳಿ

ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03):  ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ಗುರುವಾರ ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆಗೊಂಡಿತು. ಕೇಂದ್ರದ ಮಾಜಿ ಸಚಿವ,ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಅ. 13 ರವರೆಗೆ ವಿಶೇಷ

ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ Read More »

ಕರಾವಳಿ

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸಿಎಂ ಸಿದ್ದರಾಮಯ್ಯ ಅವರು 14 ಸೈಟ್‌ ವಾಪಸ್‌ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜೀನಾಮೆ ಕೊಡಲಿ ಎಂದು ಸಂಸದ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.  ಸಿಎಂ ಅವರು ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಂವಿಧಾನದ ಆಶಯಗಳಿಗೆ ಗೌರವ ಕೊಡಲಿ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಒಂದಿಂಚು ಅಭಿವೃದ್ಧಿ ಇಲ್ಲದೆ ಜನ ಕಂಗೆಟ್ಟಿದ್ದಾರೆ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪಂಪ್ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್ ಮೌಲಿದ್ ಸಂಗಮ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.02) : ಮಸ್ಜಿದ್ ತಕ್ವಾ ಪಂಪ್‌ವೆಲ್ ಇದರ ಆಶ್ರಯದಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್‌ ನ ಬಳಿಕ ಬೃಹತ್ ಮೌಲಿದ್ ಸಂಗಮ ನಡೆಯಿತು. ಮಸ್ಜಿದ್ ಅಧ್ಯಕ್ಷರಾದ ಡಾ. ಹಾಜಿ ಯೇನಪೋಯ ಅಬ್ದುಲ್ಲ ಕುಞ್ಞಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ‌ಯ್ಯಿದ್ ಅಶ್ರಫ್ ತಂಙಳ್ ಆದೂರು (ಚೇರ್ಮನ್ ಎಜು ಪಾರ್ಕ್ ಮುಡಿಪು) ದುಆ ನೆರವೇರಿಸಿದರು. ಡಾ. ಹಾಜಿ ಎಸ್ಎಂ ರಶೀದ್ ಅವರು ಸ್ವಾಗತ ಕೋರಿದರು. ಯಾಸಿರ್ ಸಖಾಫಿ ಅಲ್ ಅಝ್‌ಹರಿ ಸಂದೇಶ ಭಾಷಣ

ಪಂಪ್ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್ ಮೌಲಿದ್ ಸಂಗಮ Read More »

ಕರಾವಳಿ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು. ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ ಕ್ಯಾ. ಚೌಟ ಅವರು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು

ಕೆಎಸ್ಸಾರ್ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ – ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಬಾಯಿ ನಮ್ಮ ದೇಹದ ಆರೋಗ್ಯದ ಹೆಬ್ಬಾಗಿಲು. ನಾವು ತಿನ್ನುವ  ಆಹಾರ ಬಾಯಿಯ ಮುಖಾಂತರವೇ ಹೊಟ್ಟೆಗೆ ಹೋಗುತ್ತದೆ.  ನಾವು ತಿನ್ನುವ  ಆಹಾರ  ಸರಿಯಾಗಿ  ಜಗಿಯಲು, ಪಚನವಾಗಲು  ಮತ್ತು ಜೀರ್ಣವಾಗಲು ಆರೋಗ್ಯವಂತ ಬಾಯಿ ಮತ್ತು ಸದೃಢವಾದ  ಹಲ್ಲುಗಳು  ಅತೀ ಅಗತ್ಯ. ಹಾಲು ಹಲ್ಲುಗಳು ಕೂಡಾ ಶಾಶ್ವತ ಹಲ್ಲಿನಷ್ಟೇ  ಪ್ರಾಮುಖ್ಯವಾಗಿರುತ್ತದೆ. ಈ ಕಾರಣದಿಂದ  ಬಾಯಿ ಆರೋಗ್ಯ ಯಾವತ್ತೂ ನಿರ್ಲಕ್ಷಿಸಲೇಬಾರದು. ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಂಡು ನಿರಂತರ ದಂತ ವೈದ್ಯರ ಸಂದರ್ಶನ ಮಾಡಿಕೊಂಡು ಹಲ್ಲಿನ ಆರೋಗ್ಯ

ಬಾಯಿ ಆರೋಗ್ಯ ನಿರ್ಲಕ್ಷಿಸಬೇಡಿ – ಡಾ. ಚೂಂತಾರು Read More »

ಕರಾವಳಿ

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್- PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಮಾ ಕೇರ್

ದಕ್ಷಿಣ ಕನ್ನಡ: ಕೇಂದ್ರ ಸರ್ಕಾರದಿಂದ PMABHIM ಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ- ಸಂಸದ ಕ್ಯಾ. ಚೌಟ Read More »

ಕರಾವಳಿ
Scroll to Top