Mangalore

ಮಂಗಳೂರು: 12 ಮಂದಿ ಪತ್ರಕರ್ತರಿಗೆ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆ

(ನ್ಯೂಸ್ ಕಡಬ)newskadaba.com ಮಂಗಳೂರ, ಮಾ.22. ಹಿರಿಯ ಪತ್ರಕರ್ತರಾದ ಬದ್ರುದ್ದೀನ್ ಕೆ. ಮಾಣಿ, ಹಂಝ ಮಲಾರ್ ಸಹಿತ 12 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯ ಕಟ್ಟೆ, ಕೇರಳದ ಎರ್ನಾಕುಲಂ ನಲ್ಲಿ ನಡೆಯಲಿದೆ ಎಂದು ತಿಳಿಸಿದರು. ಡಾ.ವೆಂಕಟೇಶ್ ತುಪ್ಪಿಲ್ ಕೊಡ ಮಾಡುವ ದತ್ತಿನಿಧಿ ಪ್ರಶಸ್ತಿಗೆ ಬದ್ರುದ್ದೀನ್ ಕೆ.ಮಾಣಿ, ಹಾಸನದ ಜೆ.ಆರ್. ಕೆಂಚೇಗೌಡ […]

ಮಂಗಳೂರು: 12 ಮಂದಿ ಪತ್ರಕರ್ತರಿಗೆ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆ Read More »

ಕರಾವಳಿ

ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಮಂಗಳೂರು ನಗರ ವಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಯಾರಿಕೆ ಹಾಗೂ ದಾಸ್ತಾನು ಚಟುವಟಿಕೆ ನಡೆಸುವ ಕೇಂದ್ರಗಳಿಗೆ ಮಾರ್ಚ್ 6ರಿಂದ 20ರವರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಸಹಿತ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಮಾರ್ಚ್ 16ರಂದು ದಾಳಿ ನಡೆಸಿ ಒಟ್ಟು 23,400 ಲೀಟರ್ ಬಿಯರ್, 1 ಆಟೋ ರಿಕ್ಷಾ ಮತ್ತು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಾರ್ಚ್

ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ Read More »

ಕರಾವಳಿ

ಉಪ್ಪಿನಂಗಡಿ: ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದ ವೇಳೆ 10. ಲಕ್ಷ ರೂ.ದೋಚಿದ ಖದೀಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 21. ವ್ಯಕ್ತಿಯೋರ್ವರು ಮಗಳ ಮದುವೆಗೆ ಚಿನ್ನ ಖರೀದಿಗೆ ತೆಗೆದುಕೊಂಡು ಹೋಗುತ್ತಿದ್ದ 10 ಲಕ್ಷವನ್ನು ದುಷ್ಕರ್ಮಿಯೋರ್ವ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಉಪ್ಪಿನಂಗಡಿಯ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಎಂಬವರು ತನ್ನ ಪತ್ನಿ ಜೊತೆ ತನ್ನ ಮಗಳ ವಿವಾಹಕ್ಕೆ ಚಿನ್ನ ಖರೀದಿಸಲೆಂದು ಉಪ್ಪಿನಂಗಡಿ ಪೇಟೆಗೆ ಹೋಗುವ ಉದ್ದೇಶದಿಂದ ಹಣವನ್ನು ಬಿಳಿಯ ಬಟ್ಟೆಯಲ್ಲಿ ಸುತ್ತಿ ಸ್ಕೂಟರ್ ನ ಢಿಕ್ಕಿಯಲ್ಲಿಟ್ಟು, ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಸ್ಕೂಟರ್ ನಿಂದ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿತ್ತು. ಈ

ಉಪ್ಪಿನಂಗಡಿ: ಚಿನ್ನಾಭರಣ ಖರೀದಿಗೆ ತೆರಳುತ್ತಿದ್ದ ವೇಳೆ 10. ಲಕ್ಷ ರೂ.ದೋಚಿದ ಖದೀಮ Read More »

ಕರಾವಳಿ

ಮಂಗಳೂರು: ಬರೊಬ್ಬರಿ 1ಕೋಟಿ ರೂ.ವಂಚನೆ ➤ ಕೇರಳ ಮೂಲದ ಆರೋಪಿ ಅರೆಸ್ಟ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ಹೂಡಿಕೆದಾರರಿಗೆ 1 ಕೋಟಿ ರೂ.ವಂಚಿಸಿದ ಆರೋಪದ ಮೇಲೆ ಮಂಗಳೂರು ಸೆನ್  ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕೇರಳದ ಕ್ಯಾಲಿಕಟ್ ನಿವಾಸಿ ಜಿಜೋ ಜಾನ್ ಪಿ ಕೆ(29) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಶಕ್ತಿನಗರದ ಹೂಡಿಕೆದಾರರಿಂದ ಹೆಚ್ಚಿನ ಆದಾಯವನ್ನು ತಂದುಕೊಡುವ ಭರವಸೆ ನೀಡಿ, ಹಣವನ್ನು ಪಡೆದುಕೊಂಡಿದ್ದ. ಇದೀಗ ಆತನ ಭರವಸೆ ಸುಳ್ಳು ಎಂದು ಸಾರ್ವಜನಿಕರಿಗೆ ತಿಳಿದುಬಂದಿದ್ದು, ಹಣವನ್ನು ಹಿಂದಿರುಗಿಸಲು ವಿಫಲವಾಗಿದ್ದಾನೆ. ಈ ಕುರಿತು ಆರೋಪಿ ವಿರುದ್ಧ ದೂರು ನೀಡಲಾಗಿದ್ದು, ಪೊಲೀಸರು

ಮಂಗಳೂರು: ಬರೊಬ್ಬರಿ 1ಕೋಟಿ ರೂ.ವಂಚನೆ ➤ ಕೇರಳ ಮೂಲದ ಆರೋಪಿ ಅರೆಸ್ಟ್  Read More »

ಕರಾವಳಿ, ಕ್ರೈಮ್ ನ್ಯೂಸ್

ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆ ಗೆ ಕಾಂತಾರ ಡಬ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಲಾಗಿತ್ತು. ಕನ್ನಡ ಪ್ರೇಕ್ಷಕರು ಚಿತ್ರವನ್ನು ಅಪ್ಪಿಕೊಂಡು, ಹಾಡಿ ಹೊಗಳಿದ ಬಳಿಕ ಬೇರೆ ಬೇರೆ ಭಾಷೆಯ ಪ್ರೇಕ್ಷರಿಂದ ಬೇಡಿಕೆ ಹೆಚ್ಚಾಗಿತ್ತು. ಬಳಿಕ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲಾಯಿತು. ಎಲ್ಲಾ ಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದಲ್ಲದೇ ಭರ್ಜರಿ ಕಲೆಕ್ಷನ್ ಕೂಡ​ ಆಯಿತು ಎನ್ನಲಾಗಿದೆ. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್​

ಇಟಾಲಿಯನ್ ಮತ್ತು ಸ್ಪ್ಯಾನಿಶ್ ಭಾಷೆ ಗೆ ಕಾಂತಾರ ಡಬ್..! Read More »

ಕರ್ನಾಟಕ

ಅಕ್ರಮ ಮರಳು ದಂಧೆಕೋರರಿಂದ ಸ್ಕೂಟರ್ ಗೆ ಹಾನಿ  ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಇಲ್ಲಿಗೆ ಸಮೀಪದ ಉದ್ಯಾವರ ಮಠದಕುದ್ರು ಪಾಪನಾಶಿನಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿಯವರು ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ನ್ನು ದುಷ್ಕರ್ಮಿಗಳು ಹಾನಿಗೈದಿರುವ ಕುರಿತು ವರದಿಯಾಗಿದೆ. ಭಾಸ್ಕರ್ ಅವರು ಅದಮಾರು ಶ್ರೀಗಳ ಮರಳು ಮಾಫಿಯಾದ ವಿರುದ್ದ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ವೇಳೆ ತಮ್ಮ ಮನೆಯ ಸಮೀಪ ನಿಲ್ಲಿಸಿದ್ದ ಸ್ಕೂಟರನ್ನು ಯಾರೋ ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್

ಅಕ್ರಮ ಮರಳು ದಂಧೆಕೋರರಿಂದ ಸ್ಕೂಟರ್ ಗೆ ಹಾನಿ  ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಪರೇಷನ್ ಸನ್ ಸೆಟ್ ವಿಶೇಷ ಅಭಿಯಾನ ಆರಂಭ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಟ್ಟು ನಿಟ್ಟಿನಲ್ಲಿ ಇಡಲು ಹಾಗೂ ಸಮಾಜ ಘಾತುಕ ಶಕ್ತಿಗಳ ವಿರುದ್ದ ಹದ್ದಿನಕಣ್ಣು ಇಡಲು ಉಡುಪಿ ಪೊಲೀಸರು ಆಪರೇಷನ್ ಸನ್ ಸೆಟ್ ಎಂಬ ವಿಶೇಷ ಅಭಿಯಾನ ಪ್ರಾರಂಭಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸರು ಜಿಲ್ಲೆಯಾದ್ಯಂತ ‘ ಆಪರೇಷನ್ ಸನ್‌ಸೆಟ್ ’ ವಿಶೇಷ ಅಭಿಯಾನ ನಡೆಸಿದರು. ಇದರ ಅಂಗವಾಗಿ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡಗಳನ್ನು ರಚಿಸಿ ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್

ಆಪರೇಷನ್ ಸನ್ ಸೆಟ್ ವಿಶೇಷ ಅಭಿಯಾನ ಆರಂಭ Read More »

ಕರಾವಳಿ

ತುಳು ಚಿತ್ರ ನಟ ನವೀನ್.ಡಿ ಪಡೀಲ್ ರವರ ಮಾತೃ ವಿಯೋಗ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.21. ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು ಎನ್ನಲಾಗಿದೆ. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ತುಳು ಚಿತ್ರ ನಟ ನವೀನ್.ಡಿ ಪಡೀಲ್ ರವರ ಮಾತೃ ವಿಯೋಗ Read More »

ಕರಾವಳಿ

ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕೊಣಾಜೆ, ಮಾ.21. ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಹರೀಶ್ ಮನೆಗೆ ಬರುವಾಗ ಕೈಯಲ್ಲಿ ಪೆಟ್ರೋಲ್ ನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌ ಎನ್ನಲಾಗಿದೆ.    

ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಥಳಿಸಿ ಹಲ್ಲೆ ➤ ಪ್ರಕರಣ ದಾಖಲು   

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21.ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು ಪಾರ್ಕ್ ಗೆ ಹೋಗಿದ್ದು, ಈ ವೇಳೆ ಸ್ಥಳಕ್ಕೆ ಬಂದ 10 ಮಂದಿ ಆಟೋ ಚಾಲಕರ ತಂಡ “ನೀನು ಇಲ್ಲಿ ಬಾಡಿಗೆ ಮಾಡಬಾರದು. ಇದು ನಮ್ಮ ಏರಿಯಾ, ಇಲ್ಲಿ ನಾವು ಮಾತ್ರ ಬಾಡಿಗೆ ಮಾಡುವುದು”

ಮಂಗಳೂರು: ಪಾರ್ಕಿಂಗ್ ಗೆ ನಿಲ್ಲಿಸಿದ್ದ ಆಟೋ ಚಾಲಕನಿಗೆ ಥಳಿಸಿ ಹಲ್ಲೆ ➤ ಪ್ರಕರಣ ದಾಖಲು    Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top