Mangalore

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ […]

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ  

(ನ್ಯೂಸ್ ಕಡಬ)newskadaba.com  ಮಡಿಕೇರಿ, ಮಾ.10. ಆಕಸ್ಮಿಕ ಬೆಂಕಿಯಂತಹ ಅವಘಡಗಳಿಂದ ರಕ್ಷಣೆಗಾಗಿ ಕೊಡಗಿನ ಅರಣ್ಯದಲ್ಲಿ 200 ಕಿ.ಮೀ.ಗೂ ಹೆಚ್ಚು ದೂರ ಬೆಂಕಿ ರೇಖೆಗಳನ್ನು ಎಳೆಯಲಾಗಿದೆ. ಅರಣ್ಯದಂಚಿನಲ್ಲಿ  ಆಕಸ್ಮಿಕ  ಬೆಂಕಿ ಘಟನೆಗಳು ನಿಯಮಿತವಾಗಿ ವರದಿಯಾಗುತ್ತಿದ್ದು, ಭೂ ಸಮಸ್ಯೆಗಳು ಅವುಗಳಿಗೆ ಕಾರಣವೆಂದು ಪರಿಗಣಿಸಲಾಗಿದೆ. ಜಿಲ್ಲೆಯಾದ್ಯಂತ ಕಳೆದ ಒಂದು ವಾರದಲ್ಲಿ ಆಕಸ್ಮಿಕ ಬೆಂಕಿಗೆ 100 ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಹುಲ್ಲುಗಾವಲು ನಾಶವಾಗಿದೆ. (ಅರಣ್ಯ ಪ್ರದೇಶವೆಂದು ಗುರುತಿಸಿಕೊಳ್ಳುವ ಡೀಮ್ಡ್ ) ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವಲ್ಲಿ ಆಡಳಿತದ ವೈಫಲ್ಯ ಕೂಡಾ ಜಿಲ್ಲೆಯಲ್ಲಿ

ಅರಣ್ಯದಲ್ಲಿನ ಬೆಂಕಿ ಅವಘಡಗಳಿಗೆ ಭೂ ಸಮಸ್ಯೆಯೇ ಕಾರಣ   Read More »

ಕರಾವಳಿ

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ   

(ನ್ಯೂಸ್ ಕಡಬ)newskadaba.com  ಕಡಬ, ಮಾ.10. ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಗೌಡ ಕೆರೆಕೋಡಿ ಇವರ ಅಧ್ಯಕ್ಷತೆಯಲ್ಲಿ  ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಸದಸ್ಯರು  ಮಾತನಾಡಿ ಐತ್ತೂರು ಗ್ರಾಮ ಪಂಚಾಯತ್ ಪಿ.ಡಿ.ಒ ಸುಜಾತರವರು  ಇತ್ತೀಚೆಗೆ ರೆಂಜಿಲಾಡಿ ಗ್ರಾಮದಲ್ಲಿ ನಡೆದ ಆನೆ ದಾಳಿ ಸಂದರ್ಭದಲ್ಲಿ ಕುಟ್ರುಪಾಡಿ ಪಂಚಾಯತಿಯ ಅಧ್ಯಕ್ಷರು, ಪಿ ಡಿ. ಒ, ಸದಸ್ಯರು ಯಾರು ಕೂಡ ಆಗಮಿಸಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಪಿಡಿಒರವರು ಬಾಲಿಶವಾಗಿ 

ರೆಂಜಿಲಾಡಿ ಆನೆ ದಾಳಿ ವಿಚಾರದಲ್ಲಿ ಕುಟ್ರುಪಾಡಿ ಪಂಚಾಯತ್ ಆಡಳಿತ ಮಂಡಳಿಯ ವಿರುದ್ದ ಹೇಳಿಕೆ – ಆರೋಪ       ➤ ಐತ್ತೂರು ಗ್ರಾ.ಪಂ‌.ಅಭಿವೃದ್ಧಿ ಅಧಿಕಾರಿ ಸುಜಾತ  ವಿರುದ್ದ ಖಂಡನಾ ನಿರ್ಣಯ    Read More »

ಕರಾವಳಿ

ಮಾ. 12ರಂದು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ)newskadaba.com  ಸುಳ್ಯ, ಮಾ.10. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ,ರೂರಲ್ ಬ್ಲಾಕ್ ಮತ್ತು ನಗರ ಸಮಿತಿ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಮಾರ್ಚ್ 12 ರಂದು ರಕ್ತಕೊಟ್ಟು ಬಾಂದವ್ಯ ಕಟ್ಟು ಎಂಬ ಧ್ಯೇಯ ವಾಕ್ಯದೊಂದಿಗೆ ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಸುಳ್ಯದ ಗಾಂಧಿನಗರ ಸಮೀಪದ ಸುಪ್ರೀಂ ಗುರುಂಪು ಎಂಬಲ್ಲಿ ರಕ್ತದಾನ ಶಿಬಿರ ನಡೆಯಲಿದೆ

ಮಾ. 12ರಂದು SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​      Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.10. ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು ! Read More »

ಕರಾವಳಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !      

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ. ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಎಮ್ಮೆ ತಿವಿದು ಯುವಕನೋರ್ವ ಮೃತ್ಯು !

(ನ್ಯೂಸ್ ಕಡಬ)newskadaba.com  ಪುತ್ತೂರು, ಮಾ.10. ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.  ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಸಾದಿಕ್ ಗೆ ಎಮ್ಮೆ ತಿವಿದಿದೆ. ಪುತ್ತೂರಿನಲ್ಲಿ ಕಸಾಯಿಖಾನೆಗೆ ತಂದ ಎಮ್ಮೆಯನ್ನು ಇಳಿಸುತ್ತಿದ್ದಾಗ ಅದು ಹಗ್ಗ ಮುರಿದು ಓಡಿ ಹೋಗಿದೆ. ಎಮ್ಮೆಯನ್ನು ಹಿಡಿಯಲು ಹೋದ ಸಾದಿಕ್​ಗೆ ಕೊಂಬಿನಿಂದ ತಿವಿದಿದೆ. ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡಿದ್ದ ಸಾದಿಕ್​ ನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ

ಪುತ್ತೂರು: ಎಮ್ಮೆ ತಿವಿದು ಯುವಕನೋರ್ವ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ  ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ವೀರಾಜಪೇಟೆ, ಮಾ. 09. ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಣತಿ ಹೊಂದಿದ ಜ್ಯೋತಿಷ್ಯರೋರ್ವರು ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿರುವ ಕುರಿತು ನೊಂದ ಮಹಿಳೆಯು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. . ಆರೋಪಿಯನ್ನು ಕದನೂರು ಗ್ರಾಮದಲ್ಲಿ ಶ್ರೀ ಮಂಜುನಾಥ ಜ್ಯೋತಿಷ್ಯಾಲಯವನ್ನು ನಡೆಸುತ್ತಿರುವ ಹೆಚ್‌.ಎಂ. ಪ್ರಕಾಶ್ (53) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ್ಯೋತಿಷ್ಯ ಕೇಳಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ  ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 09. ಸೊಪ್ಪು ತಿಂದ ಎರಡು ಹಸು ಹಾಗೂ ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿದ ಘಟನೆ ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. ಕೃಷಿಕ ಸಂಜೀವ ಪೂಜಾರಿ ಎಂಬವರು ಮಾ. 08ರಂದು ಮಧ್ಯಾಹ್ನ ಕರಿ ಬಸ್ರಿ ತಳಿಯ ಸೊಪ್ಪನ್ನು ಜಾನುವಾರುಗಳಿಗೆ ಮಲಗಲು ಬೆಡ್ಡಿಂಗ್ ಗೆಂದು ಹಾಕಲಾಗಿತ್ತು. ಆದರೆ ಅದನ್ನೆಲ್ಲ ತಿಂದ ಹಸುಗಳು ನಂತರ ಅಸ್ವಸ್ಥಗೊಂಡಿದೆ. ಸಂಜೆ ನಂತರ ಹಸುಗಳು ಕೆಲವು

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top