Mangalore

ಮಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 09. ಅಲ್ಪ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಅತ್ತಾವರದ ಅಪಾರ್ಟ್ಮೆಂಟ್ ವೊಂದರಲ್ಲಿ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಲ್ಲಿರುವ ಫ್ಲ್ಯಾಟ್ ನಿಂದ ರಾತ್ರಿ ಸುಮಾರು 7:30ರ ವೇಳೆಗೆ ಹೊಗೆ ಬರುತ್ತಿದ್ದುದನ್ನು ಗಮನಿಸಿದ ಇತರ ಫ್ಲ್ಯಾಟ್ ನಿವಾಸಿಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದಂತಾಗಿದೆ.

ಮಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 09. ಯುವಕನೋರ್ವನಿಗೆ ಪೋನ್ ನಲ್ಲಿ ಮಾತನಾಡುವಾಗ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೊಹಮ್ಮದ್ ಅನ್ವರ್ ಎಂಬವರು ಕೇಸ್ ದಾಖಲಿಸಿದ್ದಾರೆ. ಕಂಬಳಬೆಟ್ಟು ದರ್ಗಾದ ಬಳಿ ಅನ್ವರ್ ಫೋನ್ ನಲ್ಲಿ ಮಾತನಾಡುವಾಗ ದ್ವಿಚಕ್ರವಾಹನದಲ್ಲಿ ಬಂದ ಸಿನಾನ್, ಸಿಯಾಬ್, ರಾಬಿ ಎಂಬವರು ಅನ್ವರ್ ಗೆ ಅವಾಚ್ಯವಾಗಿ‌ ನಿಂದಿಸಿದ್ದಲ್ಲದೇ ಬಳಿಕ ಅಲ್ಲೆ ಇದ್ದ ಕಬ್ಬಿಣದ ರಾಡ್ ನಿಂದ ಕತ್ತು ಹಾಗೂ ಮೊಣಕೈಗೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದೆನ್ನಲಾಗಿದೆ.

ವಿಟ್ಲ: ಕಂಬಳಬೆಟ್ಟು ಬಳಿ ಯುವಕನಿಗೆ ಹಲ್ಲೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಚೆಕ್‌ ಅಮಾನ್ಯ     ➤ ಆರೋಪಿಗೆ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.09. ಡಾ| ವಾದಿರಾಜ್‌ ಪುರಾಣಿಕ್‌ 8 ಲಕ್ಷ ರೂ. ಹಣವನ್ನು ಉದ್ಯಾವರದ ರೋಹಿತ್‌ ಎಸ್‌. ಹೆಗ್ಡೆ ಅವರಿಂದ ಸಾಲವಾಗಿ ಪಡೆದು ಅದಕ್ಕೆ ನೀಡಿದ್ದ ಚೆಕ್‌ಗಳು ಅಮಾನ್ಯಗೊಂಡ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಸಾಲದ ಬಗ್ಗೆ ಆರೋಪಿಯು ದೂರುದಾರರಿಗೆ ನೀಡಿದ ಚೆಕ್‌ಗಳು ಅಮಾನ್ಯಗೊಂಡ ಹಿನ್ನೆಲೆಯಲ್ಲಿ ದೂರುದಾರರು ಉಡುಪಿಯ 2ನೇ ಅವರ ಸಿವಿಲ್‌ ಹಾಗೂ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ವಿನಾಯಕ ವಾಂಕಂಡ ಅವರು ಆರೋಪಿಗೆ ಜೈಲು ಶಿಕ್ಷೆ ಹಾಗೂ 10

ಉಡುಪಿ: ಚೆಕ್‌ ಅಮಾನ್ಯ     ➤ ಆರೋಪಿಗೆ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ     ➤ ದ.ಕ, ಉಡುಪಿಯಿಂದ 49,975 ವಿದ್ಯಾರ್ಥಿಗಳು ಪರೀಕ್ಷೆಗೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.09. ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಒಟ್ಟು 80 ಕ್ಷೇತ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಧ್ಯಾಹ್ನ 1.30ರ ತನಕ ನಡೆಯಲಿದೆ. ಪರೀಕ್ಷೆಗಳಲ್ಲಿ ಯಾವುದೇ ಗೊಂದಲಗಳಾಗದಂತೆ ಪಾರದರ್ಶಕವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಮೂಲಕ ನಿಗಾ ಇಡುವ ಪ್ರಕ್ರಿಯೆ ನಡೆಯಲಿದೆ. ಪ್ರತೀ ಕೊಠಡಿಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು,

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ     ➤ ದ.ಕ, ಉಡುಪಿಯಿಂದ 49,975 ವಿದ್ಯಾರ್ಥಿಗಳು ಪರೀಕ್ಷೆಗೆ Read More »

ಕರಾವಳಿ

ಇಂದಿನಿಂದ ದ್ವಿತೀಯ ಪರೀಕ್ಷೆ ➤ ಕಟ್ಟುನಿಟ್ಟಿನ ಕಣ್ಗಾವಲು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.09. ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಆರಂಭವಾಗುತ್ತಿದ್ದು, ಮಾ.29ರವರೆಗೆ ಮುಂದುವರಿಯಲಿದೆ. ರಾಜ್ಯದಲ್ಲಿ ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1,109 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. 7,26,195 ವಿದ್ಯಾರ್ಥಿಗಳಲ್ಲಿ 3,63,698 ಬಾಲಕರು ಮತ್ತು 3,62,497 ಬಾಲಕಿಯರು ಸೇರಿದ್ದಾರೆ. ಒಟ್ಟು 5,716 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ,

ಇಂದಿನಿಂದ ದ್ವಿತೀಯ ಪರೀಕ್ಷೆ ➤ ಕಟ್ಟುನಿಟ್ಟಿನ ಕಣ್ಗಾವಲು Read More »

ಕರಾವಳಿ, ಕರ್ನಾಟಕ

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.09. ಉಳ್ಳಾಲ ತಾಲೂಕಿನ ಪಂಡಿತ್  ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ. ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.  

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ    ➤ ಕಿಂಗ್ ಪಿನ್ ಮಹಿಳೆಯ ಬಂಧನ Read More »

ಕರಾವಳಿ

ಬಿಸಿಲಿನ ಕಾವು ಹೆಚ್ಚಳದ ಸಾಧ್ಯತೆ ➤ ದ.ಕ ಜಿಲ್ಲಾಧಿಕಾರಿಯಿಂದ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.09. ಕಳೆದ ಕೆಲ ದಿನಗಳಿಂದ ಬಿಸಿಲಿನ ಕಾವು ಹೆಚ್ಚಾಗಿದೆ. ವೈರಲ್ ಜ್ವರಗಳು ಕೂಡ ಹೆಚ್ಚಳವಾಗಿದೆ. ಬೇಸಿಗೆಯಲ್ಲಿ ಆಹಾರ ಮತ್ತು ನೀರಿನ ಮೂಲಕ ಹೆಚ್ಚಾಗಿ ರೋಗಗಳು ಹರಡುತ್ತದೆ. ಇದರಿಂದಾಗಿ ಉಪಾಹಾರ ಗೃಹಗಳು, ಕ್ಯಾಂಟೀನ್ಗಳು, ಹೊಟೇಲ್ಗಳು, ಬಾರ್ಗಳು, ಬೇಕರಿಗಳಿಗೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆಯನ್ನು ಹೊರಡಿಸಿದ್ದಾರೆ. ಹೊಟೇಲ್ಗಳಲ್ಲಿ ಆಹಾರ ಅಥವಾ ಅಡುಗೆ ತಯಾರಕರು ವೈಯಕ್ತಿಕ ಶುಚಿತ್ವ ಖಚಿತ ಪಡಿಸಿಕೊಳ್ಳಬೇಕು. ಅನಾರೋಗ್ಯದ ವೇಳೆ ಆಹಾರವನ್ನು ತಯಾರಿಸುವ, ಸರಬರಾಜು ಮಾಡುವ ಮತ್ತು ಬಡಿಸುವ ಕಾರ್ಯ

ಬಿಸಿಲಿನ ಕಾವು ಹೆಚ್ಚಳದ ಸಾಧ್ಯತೆ ➤ ದ.ಕ ಜಿಲ್ಲಾಧಿಕಾರಿಯಿಂದ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಮಂಗಳೂರು ವಿವಿ MBA ಪರೀಕ್ಷೆ    ➤ ಅವಿಷ್ಮಾ ಆಳ್ವಾರಿಗೆ ಪ್ರಥಮ ರ್ಯಾಂಕ್

(ನ್ಯೂಸ್ ಕಡಬ)newskadaba.com   ಮಂಗಳೂರು, ಮಾ.09. ಮಂಗಳೂರು ವಿಶ್ವವಿದ್ಯಾಲಯದ ಎಂಬಿಎ ಪರೀಕ್ಷೆಯಲ್ಲಿ ಮಂಗಳೂರು ಮನೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಆವಿಷ್ಮಾ ಆಳ್ವಾ ಬಿ. ಅವರು ಪ್ರಥಮ ರ್ಯಾಂಕ್  ಪಡೆದುಕೊಂಡಿದ್ದಾರೆ. ಆವಿಷ್ಮಾ ಆಳ್ವಾ ಬಿ. ಅವರು ಶಾಲಾ ಮತ್ತು ಪಿಯುಸಿ ವಿದ್ಯಾಭ್ಯಾಸವನ್ನು ಪುತ್ತೂರಿನ ವಿವೇಕಾನಂದ ಸಂಸ್ಥೆಯಲ್ಲಿ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.97% ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.

ಮಂಗಳೂರು ವಿವಿ MBA ಪರೀಕ್ಷೆ    ➤ ಅವಿಷ್ಮಾ ಆಳ್ವಾರಿಗೆ ಪ್ರಥಮ ರ್ಯಾಂಕ್ Read More »

ಕರಾವಳಿ
Theft, crime, Robbery

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ. 09. ಮನೆಯ ಬೀಗ ತೆಗೆದು ಲಕ್ಷಾಂತರ ರೂ ಮೌಲ್ಯದ ನಗ ನಗದು ಕಳವು ಮಾಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಒಟ್ಟು 3,11,550 ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದ್ದು, ಸಣ್ಣ ಪ್ಲಾಸಿಕ್ ಬಾಕ್ಸ್ನಲ್ಲಿ ಇಟ್ಟಿದ್ದ ಕಿವಿಯ ಬೆಂಡೋಳೆ ಅಂದಾಜು 10 ಗ್ರಾಂ, 3 ಉಂಗುರಗಳು ಅಂದಾಜು ತೂಕ 8 ಗ್ರಾಂ, ಹವಳದ ಸರ ಅಂದಾಜು ತೂಕ 20 ಗ್ರಾಂ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಕರಿಮಣಿ ಸರ,

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.09. ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರಿಕೆಯಾಗುತ್ತಿದ್ದು, ಕರಾವಳಿ ಭಾಗದಲ್ಲಿ ಮತ್ತೊಮ್ಮೆ ತಾಪಮಾನ ದೇಶದಲ್ಲೇ ದಾಖಲೆಯ ಮಟ್ಟಕ್ಕೆ ತಲುಪಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದ್ದು ಇದು ದೇಶದಲ್ಲಿಯೇ ಗರಿಷ್ಟ ತಾಪಮಾನವಾಗಿದೆ. ಈ ಬಾರಿ ಬೇಸಿಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಇನ್ನು ಮಾರ್ಚ್‌ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕೆಲವು ಕಡೆ ಸಾಮಾನ್ಯಕ್ಕಿಂತ 3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು

ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ತಾಪಮಾನ    ➤ 38.8 ಡಿ.ಸೆ ದಾಖಲು Read More »

ಕರಾವಳಿ
Scroll to Top