Mangalorr

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಪುತ್ತೂರು ಬಾಲನ್ಯಾಯ ಕಾಯ್ದೆ ಮಂಡಳಿ ಇದರ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ನೋಟರಿ ಸಾಯಿರಾ ಝುಬೇರ್‌ರವರು ನೇಮಕಗೊಂಡಿದ್ದಾರೆ. ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಯಿರಾ ಝುಬೇರ್‌ ಪ್ರಸ್ತುತ ಹೈಕೋರ್ಟ್ ನ ವಕೀಲೆಯಾಗಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿಯ ಪದಾಧಿಕಾರಿಯಾಗಿದ್ದ ಇವರು, ಪ್ರಸ್ತುತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ದರ್ಬೆ ನಿವಾಸಿ, ಪ್ರಕಾಶ್

ಬಾಲನ್ಯಾಯ ಕಾಯ್ದೆ ಮಂಡಳಿ ದ.ಕ. ಜಿಲ್ಲಾ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಾಹಿರಾ ಝುಬೇರ್ ನೇಮಕ Read More »

ಕರಾವಳಿ
Scroll to Top