mangaloru

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ […]

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್ Read More »

ಕರಾವಳಿ

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್‌ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. ಕರ್ನಾಟಕ ಸ್ಟ್ರೆಥನಿಂಗ್ ಆಫ್ ಕೋಸ್ಟಲ್ ರೆಸಿಲಿಯನ್ಸ್ ಎಕಾನಮಿ (ಕೆ-ಶೋರ್) ಯೋಜನೆಯಡಿ ಅನುಮೋದನೆ ನೀಡಿದ್ದು ಅರಣ್ಯ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ Read More »

ಕರಾವಳಿ
Scroll to Top