ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ. ಹೆದ್ದಾರಿ ಪ್ರಾಧಿಕಾರದ […]

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್