ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ

(ನ್ಯೂಸ್‌ ಕಡಬ) newskadaba.com,  ಸೆ.08 ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅಭಿವೃದ್ದಿ ಹೊಂದುತ್ತಿರುವ ಮಂಗಳೂರು ನಗರದ ಕೆಲವು ರಸ್ತೆಗಳು ಯಾವ ದುಸ್ಥಿತಿಯಲ್ಲಿವೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆ ನಗರದ ಕೆಲವೆಡೆ ಡ್ರೈನೇಜ್ ಹೋಲ್ ಗಳು ಬಾಯ್ದೆರೆದು ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ಸನ್ನಿವೇಶಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಇದೇ ರೀತಿಯ ಸಮಸ್ಯೆ ಮಂಗಳೂರಿನ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಕಂಡು ಬಂದಿದೆ. ಈ ಭಾಗದಲ್ಲಿ ಕಾಪಿಕಾಡ್ ಗೆ ಹೋಗುವ […]

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್