ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ

(ನ್ಯೂಸ್ ಕಡಬ) newskadaba.com, ಜೂ.06. ಮಂಗಳೂರು: ಮಂಗಳೂರು ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ  ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ […]

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್