ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಮಾ.2 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ. ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ […]

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ Read More »

ಕರಾವಳಿ