Mangaluru

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.28: ಪಣಂಬೂರು ಬೀಚ್‌ನಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 24 ರಂದು ಕಳುವಾಗಿದ್ದ 3.33 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 24 ರಂದು, ಸ್ವಾತಿ ನಂದಿಪಲ್ಲಿ (24) ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ಜೊತೆ ಪಣಂಬೂರು ಬೀಚ್‌ಗೆ ಭೇಟಿ ನೀಡಿದ್ದರು. ಈಜಲು ಸಮುದ್ರಕ್ಕೆ ಇಳಿಯುವ ಮೊದಲು, ಅವರು ತಮ್ಮ ವಸ್ತುಗಳನ್ನು ಕಪ್ಪು […]

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com,  ಅ..30: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1

ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಡಗರದಿಂದ ನೆರವೇರಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ

(ನ್ಯೂಸ್‌ ಕಡಬ) newskadaba.com,  ಅ.03 ಮಂಗಳೂರು: ಬಹು ನಿರೀಕ್ಷಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ದ ಶೋಭಾಯಾತ್ರೆಗೆ ಗುರುವಾರ ಸಂಜೆ ಚಾಲನೆ ನೀಡಲಾಗಿದ್ದು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.ದೇವಸ್ಥಾನದ ನವೀಕರಣದ ರೂವಾರಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಈ ಸಮಾರಂಭವನ್ನು ಉದ್ಘಾಟಿಸಿದರು.ಸೆಪ್ಟೆಂಬರ್ 22 ರಂದು ನವರಾತ್ರಿ ಆಚರಣೆಗಳು ಆರಂಭಗೊಂಡಿದ್ದವು. ಅಲಂಕೃತಗೊಂಡಿದ್ದ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಭವ್ಯ ರಥಗಳ ಮೇಲೆ ಮೆರವಣಿಗೆ

ಮಂಗಳೂರು: ಸಡಗರದಿಂದ ನೆರವೇರಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ Read More »

ಕರಾವಳಿ

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ

(ನ್ಯೂಸ್‌ ಕಡಬ) newskadaba.com, ಆ. 22 ಮಂಗಳೂರು: ಮಂಗಳೂರಿನಲ್ಲಿ ಜಾಹೀರಾತು, ಮುದ್ರಣ ವಿನ್ಯಾಸ ಮತ್ತು ಸಾಮಾಜಿಕ ಜಾಲತಾಣಗಳ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ವಿನ್ಯಾಸಗೊಳಿಸಿದ ಮಂಗಳೂರಿನ “ವಿಶ್ವಕೊಂಕಣಿಕೇಂದ್ರ” ವತಿಯಿಂದ ಪ್ರಕಟಿಸಲ್ಪಟ್ಟ “ಟೆಂಪಲ್ಸ್ಆಫ್‌ಗೋವಾ”ದಕಾಫಿಟೇಬಲ್ ಪುಸ್ತಕವನ್ನು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್‌ರವರು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದರು. ಕಾಫಿಟೇಬಲ್ ಪುಸ್ತಕದ ಪರಿಕಲ್ಪನೆ, ವಿನ್ಯಾಸ, ವಿಷಯ ಸಂಗ್ರಹಣೆ ಮತ್ತು ಮುದ್ರಣದವರೆಗಿನ ಜವಾಬ್ದಾರಿಯನ್ನು ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ನಿರ್ವಹಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು.15. ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಣೆ ಮಾಡಿರುವುದರಿಂದ ಅಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                                                

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಮುಂದೂಡಿಕೆ Read More »

ಕರಾವಳಿ

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ ಸೂಚಿಸಿದ್ದಾರೆ. ಎಸ್‌.ಎಂ. ಕೃಷ್ಣ ಅವರು ರಾಜಕೀಯವಾಗಿ ನಡೆದು ಬಂದಿದ್ದ ಹಾದಿ, ಅವರ ಆಡಳಿತ ಕಾರ್ಯ ವೈಖರಿಗಳು, ರಾಜಕೀಯ ಅನುಭವ, ದೂರದೃಷ್ಟಿಯ ಚಿಂತನೆಗಳು, ಅವರ ವ್ಯಕ್ತಿತ್ವ-ವರ್ಚಸ್ಸು ನಿಜಕ್ಕೂ ಸ್ಪೂರ್ತಿದಾಯಕ ಹಾಗೂ ಅನುಕರಣೀಯ. ಆ ಮೂಲಕ, ಒಬ್ಬ ಅಪ್ಪಟ ರಾಜಕೀಯ ಮುತ್ಸದ್ದಿಯನ್ನು ಕರುನಾಡು ಹಾಗೂ ದೇಶ ಕಳೆದುಕೊಂಡಿರುವುದು

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ Read More »

ಕರಾವಳಿ

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಲ್ಪೆ, . 10. ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಪ್ರಕರಣ ದಾಖಲಾಗಿದೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಉಡುಪಿಯ ಹೋಂ ಗಾರ್ಡ್ ಅಕ್ಷಯ್ ಕುಮಾರ್ ಅವರು ಕರ್ತವ್ಯದ ವೇಳೆ ಹಲ್ಲೆ ಮತ್ತು ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಕ್ಷಯ್ ಕುಮಾರ್ ಘಟನೆ ನಡೆದ ದಿನ ಬೆಳಗ್ಗೆ 10:00 ಗಂಟೆಯಿಂದ ಮಲ್ಪೆ ಬೀಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಮಾರು ಮಧ್ಯಾಹ್ನ 1:00 ಗಂಟೆಗೆ, 4-5

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು Read More »

ಕರಾವಳಿ

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, . 09. ಮಂಗಳೂರಿನಿಂದ ಕಾರವಾರ ಪ್ರಯಾಣಿಸುವ ರೈಲ್ವೆ ಹಳಿಗಳನ್ನು ದ್ವಿಪತಗೊಳಿಸುವುದು ಮತ್ತು ಭಾರತೀಯ ರೈಲ್ವೆ ಹಾಗೂ ಕೊಂಕಣ ರೈಲ್ವೆ ಯನ್ನು ವಿಲೀನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲುಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮತ್ತು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೆರವೇರಿಸಿ ಅವರು

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ Read More »

ಕರಾವಳಿ
Scroll to Top