Mangaluru

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ)ಆಶ್ರಯದಲ್ಲಿ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಫಾದರ್ ಕ್ಲಿಫರ್ಡ್ ಸಿಕ್ವೇರಾ ಎಸ್.ಜೆ ವಹಿಸಿದ್ದರು. ಎಫ್‌ಎಂಸಿಒಪಿಯ ಪ್ರಾಂಶುಪಾಲೆ ಪ್ರೊ.ಚೆರಿಶ್ಮಾ ಡಿ ಸಿಲ್ವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಲೇಡಿಸ್ ಸರ್ಕಲ್ 82ರ ಅಧ್ಯಕ್ಷೆ ನಂದಿತಾ ಪಾಯಸ್ ಮತ್ತು ಮಂಗಳೂರು ರೌಂಡ್ ಟೇಬಲ್ 115ರ ಹಿಂದಿನ ಅಧ್ಯಕ್ಷ ಹಾರೋನ್ ಫೆನಾರ್ಂಡಿಸ್ […]

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ Read More »

ಕರಾವಳಿ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದ್ರೆಯ ವಕೀಲರಾದ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಅಬೂಬಕರ್ ಜಿ.ಎನ್ ಮಂಗಳೂರು, ಹರಿಣಿ ಬಿಕರ್ನಕಟ್ಟೆ, ಕಿಶೋರ್ ಕುಂದರ್ ಎಕ್ಕೂರ್, ಹರೀಶ ಎಂ. ನಾಗರಿ ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತುಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ Read More »

ಕರಾವಳಿ

‘ಏಸ್’ ಐ.ಎ.ಎಸ್ ಅಕಾಡೆಮಿಯ 2024-25ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ನಗರದ ಕಂಕನಾಡಿಯಲ್ಲಿರುವ ‘ಏಸ್’ ಐ.ಎ.ಎಸ್ ಅಕಾಡಮಿಯ 2024-25ನೇ ಸಾಲಿನ ಐಎಎಸ್/ಕೆಎಎಸ್ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ ಮತ್ತು ‘ಪರಿಣಾಮಕಾರಿ ಸಂವಹನʼ ಕಾರ್ಯಾಗಾರ ನಡೆಯಿತು. ನೂತನ ಬ್ಯಾಚ್ ಉದ್ಘಾಟಿಸಿದ ಸಂಸ್ಥೆಯ ಹಳೇ ವಿದ್ಯಾರ್ಥಿ, ಪೊಲೀಸ್ ಸಬ್-ಇನ್ ಸ್ಪೆಕ್ಟರ್ ಮುಶಾಹಿದ್ ಅಹ್ಮದ್ ಮಾತನಾಡಿ, ಏಸ್ ಸಂಸ್ಥೆಯು ಕರಾವಳಿ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸರಕಾರಿ ಉದ್ಯೋಗ ಪಡೆಯಲು ಒದಗಿಸುತ್ತಿರುವ ತರಬೇತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸ್ಥಾಪಕಾದ್ಯಕ್ಷ

‘ಏಸ್’ ಐ.ಎ.ಎಸ್ ಅಕಾಡೆಮಿಯ 2024-25ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »

ಕರಾವಳಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಸ್ತೆ ದಾಟುವಾಗ ಡಿಕ್ಕಿ ಹೊಡೆದು ಆಟೋ ರಿಕ್ಷಾದ ಕೆಳಗೆ ಬಿದ್ದ ತಾಯಿಯನ್ನು ರಕ್ಷಿಸಲು ಧಾವಿಸಿದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ವೈಭವಿ ಅವರ ತಾಯಿ ಚೇತನಾ ಅವರು ವೈಭವಿ ಅವರ ಟ್ಯೂಷನ್ ಸೆಂಟರ್ ಬಳಿ ರಸ್ತೆ ದಾಟುತ್ತಿದ್ದಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ವೈಭವಿ ಕೇಂದ್ರದಿಂದ ಹೊರಬರುತ್ತಿದ್ದಂತೆ ಅವರ ಎದುರೇ ಅಪಘಾತ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಓಡಿ ಆಟೋ ರಿಕ್ಷಾವನ್ನು ಎತ್ತಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ Read More »

ಕರಾವಳಿ

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09.  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಡಿ ಸೇರಿಸಬೇಕೆಂಬ ಕೂಗಿನ ನಡುವೆಯೇ ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆಗೊಂಡಿದೆ. ವಿಕಿಪೀಡಿಯಾ, ಗೂಗಲ್‌ ನಲ್ಲಿ ತುಳು ಅನುವಾದದ ಅವಕಾಶ ಒದಗಿಸಿದ ಬಳಿಕ ಇದೀಗ ಯುನಿಕೋಡ್ ನಲ್ಲೂ ತುಳು ಲಭ್ಯವಾಗುತ್ತಿರುವುದು ಮಹತ್ವಪೂರ್ಣ ಬೆಳವಣಿಗೆ. ಯುನಿಕೋಡ್ ಅವೃತ್ತಿ 16ರಲ್ಲಿ ತುಳು ಸೇರ್ಪಡೆಯಾಗಿದ್ದು, ಸದ್ಯ 80 ಅಕ್ಷರಗಳನ್ನು ಸೇರಿಸಲಾಗಿದೆ. ಯುನಿಕೋಡ್ ನಲ್ಲಿ ತುಳು ಲಭ್ಯವಾಗಿರುವ ಕಾರಣ ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್, ಟೆಕ್ಸ್ಟ್ ಟು ಸ್ಪೀಚ್,

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ Read More »

ಕರಾವಳಿ

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 09.  ತಾಜಾ ಕೋಳಿ ಮಾಂಸ, ಮಟನ್ ಮಾಂಸ ಮತ್ತು ಫ್ರೋಝೆನ್ ಫುಡ್ಸ್ ಐಟಮ್ ಗಳ ಮಳಿಗೆ ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ ಮಂಗಳೂರಿನ ಮೋರ್ಗನ್ಸ್ ಗೇಟ್ ಜಂಕ್ಷನ್ ನ ಅರ್ಫಾ ಮಿರೇಜ್ ಟವರ್ ನ ತಳ ಅಂತಸ್ತಿನಲ್ಲಿ ಇಂದು ಶುಭಾರಂಭಗೊಂಡಿತು. ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಡಿಯನ್ ಚಿಕನ್ ಸಂಸ್ಥೆಯ ಮಾಲಕರು

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ   Read More »

ಕರಾವಳಿ

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳಾದ ನ್ಯೂ ಮಂಗಳ ಕಾಲೇಜ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸ್, ಮಂಗಳ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸ್ ಸ್, ಮಂಗಳ ಸ್ಕೂಲ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಫಿಸಿಯೊತೆರಪಿ ಕಾಲೇಜುಗಳ ಪದವಿ ಪ್ರಧಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಡಾ. ಜಿ. ಅರುಣ್ ಮಯ್ಯ, ಪ್ರೋಫೆಸರ್ ಮತ್ತು ಡೀನ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ Read More »

ಕರಾವಳಿ

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ
Scroll to Top