Mangaluru

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02.  ಕೊಂಕಣಿ ಲೇಖಕಿ ಲವಿ ಗಂಜಿಮಠ ಅವರಿಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಹಾಗೂ ಬಜೆಧರ್ಮ ಕೇಂದ್ರದ ‘ಆಪ್ಟೆಂ ಶೆತ್’ ಎಂಬ ಪತ್ರಿಕೆಗೆ ‘ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ, ಮಂಗಳೂರು ಬಿಷಪ್ ಅ.ವಂ. ಡಾ.ಪೀಟರ್ ಪೌಲ್ ಸಲ್ಡಾನ್ಹಾ ಪ್ರಶಸ್ತಿ ಪ್ರದಾನ ಮಾಡಿದರು. ‘ರಾಕ್ಣೊ’ ವಾರಪತ್ರಿಕೆಯ ಸಂಪಾದಕ ವಂ. ರೂಪೇಶ್ ಮಾಡ್ತಾ ಪ್ರಶಸ್ತಿಯ ಕುರಿತು ವಿವರಣೆ ನೀಡಿದರು. […]

ಲವಿ ಗಂಜಿಮಠ ಆಪ್ಟೆಂ ಶೆತ್ ಪತ್ರಿಕೆಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಪ್ರಧಾನ Read More »

ಕರಾವಳಿ

ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಅಂಚೆ ಇಲಾಖೆ ಸಹಾಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ

ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ Read More »

ಕರಾವಳಿ

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಸ್ಟೇಟ್ ಬ್ಯಾಂಕ್ ಬಳಿ 93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ಇಂದು ವಿತರಿಸಲಾಗುತ್ತಿದ್ದು, ಎಲ್ಲಾ 667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಿಸಿದ್ದಾರೆ. ಮೇಯರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫುಟ್‌ಪಾತ್‌ಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ. ಆಪರೇಷನ್

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ Read More »

ಕರಾವಳಿ

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                    

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  ಸುಳ್ಳನ್ನು ಸತ್ಯ ಮಾಡಿಸುವುದೇ ಆರ್‌ಎಸ್‌ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ.

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                     Read More »

ಕರಾವಳಿ

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..!  Read More »

ಕರಾವಳಿ, ಕ್ರೈಮ್ ನ್ಯೂಸ್

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 30. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ Read More »

ಕರಾವಳಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಆಯೋಜಿಸಲು ಸಜ್ಜಾಗಿದೆ. “ಅಸ್ಟ್ರಾ ಗ್ರೂಪ್ ಪ್ರೆಸೆಂಟ್ಸ್ – ಮಿಸ್ಸಿ, ಟೀನ್, ಮಿಸ್ಟರ್, ಮತ್ತು ಮಿಸ್ ಕರ್ನಾಟಕ 2024 – ಸೀಸನ್ 2” ಎಂಬ ಶೀರ್ಷಿಕೆಯಡಿಲ್ಲಿ ಈ ಸ್ಪರ್ಧೆಯು ವಿವಿಧ ವಯಸ್ಸಿನ ಗುಂಪುಗಳಲ್ಲಿ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಲಿದೆ. ಬಂಟ್ಸ್ ಹಾಸ್ಟೆಲ್‌ ನ ಸೋಮಯಾಜಿ ಬಿಲ್ಡಿಂಗ್‌ ನ 5 ನೇ ಮಹಡಿಯಲ್ಲಿರುವ ಸಿಜ್ಲಿಂಗ್ ಗೈಸ್ ಡ್ಯಾನ್ಸ್ ಕ್ಲಾಸ್‌ ನಲ್ಲಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ Read More »

ಕರಾವಳಿ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 25. ವ್ಯಕ್ತಿಯೊಬ್ಬರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಲಾಗಿದೆ. ಇವರು ಸೆ. 24 ರಂದು ಸಂಜೆ ಮನೆಯಿಂದ ಹೊರಟಿದ್ದು, ಇಂದು ಬೆಳಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರನ್ನು ಉಳ್ಳಾಲದ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ನಡೆದುಕೊಂಡು ಹೋಗಿ

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಬಂಟ್ವಾಳ ತಾಲ್ಲೂಕಿನ ಕಾರಿಂಜ ತಾಣವನ್ನು ಶೀಘ್ರ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಘೋಷಿಸಿದರು ಎಂದು ವರದಿಯಾಗಿದೆ. ಕಾರಿಂಜೇಶ್ವರ ದೇಗುಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿರುವ ಉತ್ತಮ ಪರಿಸರವನ್ನು ರಕ್ಷಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರದ ಶಾಸಕ ಯು.ರಾಜೇಶ್ ನಾಯಕ್ ಅವರೊಂದಿಗೆ ಕಾರಿಂಜಕ್ಕೆ ಭೇಟಿ ನೀಡಿದ್ದ ಅವರು ಜನರೊಂದಿಗೆ ಬೆರೆತು

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ
crime, arrest, suspected

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ, ಶಿವಮೊಗ್ಗ ಬಾಂಬ್‌ ಸ್ಫೋಟ ತಾಲೀಮು ಹಾಗೂ ಐಸಿಸ್‌ ಉಗ್ರ ಸಂಘಟನೆ ಜತೆ ನಂಟು ಹೊಂದಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮತ್ತೊಬ್ಬನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮಂಗಳೂರು ಹೊರವಲಯದ ಬಬ್ಬುಕಟ್ಟೆನಿವಾಸಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಆರೋಪಿ ಮಾಝಿನ್‌ ಅಬ್ದುಲ್‌ ರೆಹಮಾನ್‌ ದೇರಳಕಟ್ಟೆಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡಿದ್ದು, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಈತ ಬಂಧಿತ ಶಂಕಿತ

ಮಂಗಳೂರು, ಶಿವಮೊಗ್ಗ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೊಬ್ಬ ಸೆರೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top