Mangaluru

ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ‘ಇನ್‌ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ’ ಸಿಎ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಮಂಗಳೂರಿನ ರಮ್ಯಶ್ರೀ ದೇಶಕ್ಕೆ ಎರಡನೇ ರ‍್ಯಾಂಕ್‌ಗಳಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಎ ಇಂಟರ್‌ ಮೀಡಿಯೇಟ್‌ ಮತ್ತು ಅಂತಿಮ ಪರೀಕ್ಷೆ ನಡೆದಿತ್ತು. ಸಿಎ ಅಂತಿಮ ಪರೀಕ್ಷೆಯಲ್ಲಿ ದೆಹಲಿಯ ಹರ್ಷ ಚೌಧರಿ ಮೊದಲ ರ‍್ಯಾಂಕ್‌ ಗಳಿಸಿದ್ದು,ರಮ್ಯಶ್ರೀ ಮತ್ತು ಇಂದೋರ್‌ನ ಶಿಖಾ ಜೈನ್‌ ಜಂಟಿಯಾಗಿ 2ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದೆಹಲಿಯ ಮಾನ್ಸಿ ಅಗರವಾಲ್‌ […]

ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌ Read More »

ಕರಾವಳಿ, ಕರ್ನಾಟಕ

3.2 ಕೆ.ಜಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09.  ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಗರ ಅಪರಾಧ ಪತ್ತೆದಳ(ಸಿಸಿಬಿ)ದ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆಯ ಕುಕ್ಕಳ ಮನೆಯ ಯೋಗೀಶ್ (41) ಎಂದು ಗುರುತಿಸಲಾಗಿದೆ. ‘ತಿಮಿಂಗಿಲ ವಾಂತಿಯನ್ನು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆರೋಪಿಗಳು ನಗರದ ಲಾಲ್ ಬಾಗ್ ಕರಾವಳಿ ಮೈದಾನ ಪರಿಸರದಲ್ಲಿ ಇದನ್ನು ಮಾರಾಟ ಮಾಡಲು ಯತ್ನಿಸಿದ್ದರು

3.2 ಕೆ.ಜಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..!

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನ ಶ್ವಾನ ದಳದ ಏಳು ವರ್ಷ ಹತ್ತು ತಿಂಗಳು ಪ್ರಾಯದ ಹೆಣ್ಣು ನಾಯಿ ‘ಜ್ವಾಲಾ’ ಮೂತ್ರಪಿಂಡದ ಸಮಸ್ಯೆಯಿಂದಾಗಿ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಂತಿಮ ಗೌರವ ಸಲ್ಲಿಸಿ ಅದರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ’ಜ್ವಾಲಾ’ ಗೆ ಅಂತಿಮ ನಮನ ಸಲ್ಲಿಸಿದ್ದಾರೆ ಎನ್ನಲಾಗಿದೆ. ‘ಡಾಬರ್ ಮನ್ ಪಿಂಚೆರ್ ತಳಿಯಾದ ಜ್ವಾಲಾ

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.03.  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ  ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಯಲ್ಲಿ ಕೂಡ ವೀರ ಕಂಬಳ ಸಿನೆಮಾ ತೆರೆ ಕಾಣಲಿದೆ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನೆಮಾದಲ್ಲಿ ನಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಬ್ರಿಕ್ ಸ್ಟೋನ್ ಕಂಪೆನಿ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ, ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಹಕಾರದೊಂದಿಗೆ ಬ್ರಿಕ್-ಬಿಡಿಎಮ್ ಆಸರೆ ಎಂಬ ಕಾರ್ಯಕ್ರಮವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೃಹತ್ ರಕ್ತದಾನ‌ ಶಿಬಿರ, ಸಾಧಕರಿಗೆ ಸನ್ಮಾನ, ದಿವ್ಯಾಂಗರಿಗೆ ಸವಲತ್ತು ವಿತರಣೆ, ಮಹಿಳೆಯರಿಗೆ ಹೊಲಿಗೆಯಂತ್ರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ, ಯುವಜನತೆ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಸಮಾಜದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ

ಮಂಗಳೂರು: ಯಶಸ್ವಿಯಾಗಿ ನಡೆದ ಬ್ರಿಕ್ ಬಿಡಿಎಮ್ ಆಸರೆ ಕಾರ್ಯಕ್ರಮ ➤ ಸಮಾಜದ ಅಭಿವೃದ್ಧಿಯು ಸಾಮಾಜಿಕ ಕಳಕಳಿಯ ಚಿಂತನೆಗಳಿಂದ ಸಾಧ್ಯ- ಯು.ಟಿ ಖಾದರ್ Read More »

ಕರಾವಳಿ

ಪರವಾನಿಗೆ ಪಡೆಯದೆ ಡ್ರೋನ್ ಬಳಸುವಂತಿಲ್ಲ ➤ಡಿಸಿಪಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಡಿ .15 : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಪ್ಪಿಗೆ ಪಡೆಯದೆ ಡ್ರೋನ್  ಹಾರಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಎಚ್ಚರಿಕೆ ನೀಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಒಪ್ಪಿಗೆ ಪಡೆಯಬೇಕಿದೆ. ಆದರೆ ನಗರದಲ್ಲಿ DGCA DIGITAL SKY PLATFORM ನಲ್ಲಿ ರಿಜಿಸ್ಟ್ರಾರ್ ಆಗದೇ ಅನಧಿಕೃತವಾಗಿ ಡ್ರೋನ್ ಬಳಸುವಂತಿಲ್ಲ. ಆದ್ದರಿಂದ ಭದ್ರತಾ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ  DGCA

ಪರವಾನಿಗೆ ಪಡೆಯದೆ ಡ್ರೋನ್ ಬಳಸುವಂತಿಲ್ಲ ➤ಡಿಸಿಪಿ ಎಚ್ಚರಿಕೆ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ‘ನಮ್ಮ ಕ್ಲಿನಿಕ್’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು , ಡಿ 15 : ರಾಜ್ಯ ಸರ್ಕಾರ ನೂತನವಾಗಿ ಆರಂಭಿಸಿರುವ ‘ನಮ್ಮ ಕ್ಲಿನಿಕ್’ ನ್ನು ದ.ಕ. ಜಿಲ್ಲೆಯ 12 ಕಡೆ ನಿರ್ಮಾಣ ಮಾಡಲಾಗಿದೆ. ಮಂಗಳೂರು ನಗರ ಸೇರಿ ಗ್ರಾಮೀಣ ಪ್ರದೇಶಗಳಲ್ಲೂ ನಮ್ಮ ಕ್ಲಿನಿಕ್ ನ್ನು ತೆರೆಯಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಸೂಟರ್ಪೇಟೆಯ 6ನೇ ಆಡ್ಡ ರಸ್ತೆಯಲ್ಲಿರುವ ಸಮಾಜ ಭವನದಲ್ಲಿ ನಮ್ಮ ಕ್ಲಿನಿಕ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಪಂ ಸಿಇಒ ಡಾ. ಕುಮಾರ್, ಆರೋಗ್ಯದ ಬಲವರ್ಧನೆಗೆ, ಮನೆಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ‘ನಮ್ಮ ಕ್ಲಿನಿಕ್’ ಲೋಕಾರ್ಪಣೆ Read More »

ಕರ್ನಾಟಕ

ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ

(ನ್ಯೂಸ್ ಕಡಬ) newskadaba.com.,ಜ.12. ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ಆಶ್ರಯದಲ್ಲಿ ಬೃಹತ್ ಘೋಷಣಾ ಸಮಾವೇಶ ಬೆಂಗಳೂರಿನ ಹಜ್ ಕಮಿಟಿ ವಠಾರದಲ್ಲಿ ಜ.27ನೇ ಭಾನುವಾರ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಹೇಳಿದರು.ಅವರು ಶನಿವಾರ ಕಡಬದ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಒಂದು ಸಮಾವೇಶದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಉಲಾಮ ಶಿರೋಮಣಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮುಸ್ಲಿಂ ಜಮಾಅತ್ ಕೌನ್ಸಿಲ್ ಮುಸ್ಲಿಂ ಸಮುದಾಯದ ಅತ್ಯಂತ ಬಲಿಷ್ಠವಾದ

ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.14. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಐದು ದಿನಗಳ ದೀಪಗಳ ಉತ್ಸವಕ್ಕೆ ಚಾಲನೆ ದೊರತಿದ್ದು,  ಕ್ಷೇತ್ರದ ಪರಿಸರ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುವುದು ಇಲ್ಲಿನ ವಿಶೇಷ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ
Scroll to Top