Mangaluru

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28.   ಚಲಿಸುತ್ತಿದ್ದ ಜೀಪ್‌ಗೆ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಸಂಚಾರ ವ್ಯವಸ್ಥೆಗೆ ತೊಡಕುಂಟುಮಾಡಿತ್ತು.  

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ Read More »

ಕರಾವಳಿ

ಬೈಕ್- ಕಾರು ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು

ಬೈಕ್- ಕಾರು ಅಪಘಾತ: ಸವಾರ ಮೃತ್ಯು..! Read More »

ಕ್ರೈಮ್ ನ್ಯೂಸ್

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ

ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಗೋಧ್ರಾ ರೈಲು ದುರಂತವನ್ನು ಆಧರಿಸಿ ನಿರ್ಮಾಣಗೊಂಡಿರುವ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಬಿಜೆಪಿ ಕಾರ್ಯಕರ್ತರ ಜತೆಗೆ ಇಂದು ನಗರದ ಭಾರತ್ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ. ʼಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು “ನಮ್ಮ ಶತಮಾನದ ಪ್ರಮುಖ ಘಟನೆಯ ಕುರಿತು ತಿಳಿಸುವ ಈ ಸಿನೆಮಾವನ್ನು ವೀಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೂ‌ಡ ತಮ್ಮ

ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಸಿನಿಮಾ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »

ಕರಾವಳಿ

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ

(ನ್ಯೂಸ್ ಕಡಬ) newskadaba.com ನ. 16.  ಚಿಣ್ಣರ ಸಂಭ್ರಮ, ಪ್ರತಿಭಾ ಸಂಗಮʼ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಶನಿವಾರ (ಇಂದು) ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ರವಿವಾರ ಸಂಜೆಯ ವರೆಗೆ ನಡೆಯಲಿದೆ. ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷ, ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಅಬ್ದುಲ್ ರವೂಫ್ ಇವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಮಂಗಳೂರು: ಇಂದು SJM ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ Read More »

ಕರಾವಳಿ
Scroll to Top