Mangaluru

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ನ. 08. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಹಳೆಯ ವಿಲೇವಾರಿಯಾದ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಮೂರು ಹಳೆಯ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ನವೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆ ಬಂದರು, ದೂರವಾಣಿ ಸಂಖ್ಯೆ 0824-2220516 ಅಥವಾ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805338 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು Read More »

ಕರಾವಳಿ

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

(ನ್ಯೂಸ್ ಕಡಬ) newskadaba.com ನ. 08. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ Read More »

ಕರಾವಳಿ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು

(ನ್ಯೂಸ್ ಕಡಬ) newskadaba.com ನ. 08. ಐದು ವರ್ಷದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿಯೋರ್ವರು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಇದರಿಂದ ಮಕ್ಕಳು ಸಂತಸಗೊಂಡಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಆಸ್ಮಾ ಎಂದು ಗುರುತಿಸಲಾಗಿದೆ. ಮೂಲತಃ ಮುಂಬೈ ಮೂಲದ ಥಾಣೆಯ ಮಂಬ್ರಿಲ್​ ಎಂಬಲ್ಲಿನ ನಿವಾಸಿಯಾದ ಅಸ್ಮಾ ಅವರು, ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ವಿದೇಶದಲ್ಲಿ ನೆಲೆಸಿ ಬಳಿಕ, ದಂಪತಿ ಮುಂಬೈನ ಥಾಣೆಯ ಮಂಬ್ರಿಲ್​ನಲ್ಲಿ ವಾಸವಾಗಿದ್ದರು. ಕೆಲ ಸಮಯದ ಬಳಿಕ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಅಸ್ಮಾ, 2019ರ ಮೇ ತಿಂಗಳಿನಲ್ಲಿ ಪತಿ ಮನೆಯಿಂದ ಮುಂಬೈನ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು Read More »

ಕರಾವಳಿ
Death, deadbody, Waterfall

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನ. 10ರಂದು ನಿವೀಸ್ ಮಂಗಳೂರು ಮ್ಯಾರಥಾನ್- 2024: ವಾಹನ ಸಂಚಾರ – ನಿಲುಗಡೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗುತ್ತಿರುವ “Niveus Mangaluru Marathon 2024” ಓಟ ಕಾರ್ಯಕ್ರಮದಲ್ಲಿ 5೦೦೦ ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿರುವುದಾಗಿ ತಿಳಿದುಬಂದಿದೆ. ಮ್ಯಾರಥಾನ್‌ ಓಟ ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್), ಚಿಲಿಂಬಿ, ಉರ್ವ ಸ್ಟೋರ್ ಕೊಟ್ಟಾರ ಚೌಕಿ, ಕೋಡಿಕಲ್ ಕ್ರಾಸ್, ಕೂಳೂರು, ಕೆ.ಐ.ಒ.ಸಿ.ಎಲ್ ಜಂಕ್ಷನ್ ಮುಖಾಂತರ ಎನ್.ಎಂ.ಪಿ.ಎ ಸರ್ವಿಸ್ ರಸ್ತೆಯಲ್ಲಿ ಸಾಗಿ ಡಿಕ್ಸಿ ಕ್ರಾಸ್ ನಲ್ಲಿ ಪಣಂಬೂರು ಬೀಚ್ ರಸ್ತೆಗೆ ತಿರುಗಿ ವಾಪಾಸ್ಸು

ನ. 10ರಂದು ನಿವೀಸ್ ಮಂಗಳೂರು ಮ್ಯಾರಥಾನ್- 2024: ವಾಹನ ಸಂಚಾರ – ನಿಲುಗಡೆ ನಿಷೇಧ Read More »

ಕರಾವಳಿ, ಕ್ರೀಡಾ ನ್ಯೂಸ್

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ವ್ಯಕ್ತಿಯೊಬ್ಬರು ತನ್ನ ಮದುವೆ ಆಮಂತ್ರಣ ಪತ್ರದಲ್ಲಿ ಆಧಾರ್, ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಡ್ಡೂರು ನಿವಾಸಿ ಎಕೆ ಮುಸ್ತಫಾ ಅಡ್ಡೂರು ಅವರ ಪುತ್ರ ಮುಹಮ್ಮದ್ ಇಮ್ರಾನ್ ಅವರ ವಿವಾಹವು ಬಿಕೆ ಶರೀಫ್ ಸೂರಲ್ಪಾಡಿ ಅವರ ಪುತ್ರಿ ಸಫೀದಾ ಫಾತಿಮಾ ಜೊತೆ ನವೆಂಬರ್ 28ರಂದು ಗಂಜಿಮಠದ ಝಾರಾ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಲಿದ್ದು, ವಿವಾಹ ಕಾರ್ಯದ ಆಮಂತ್ರಣ ಪತ್ರವು ಸದ್ಯ ಜನರ ಗಮನ ಸೆಳೆಯುತ್ತಿದೆ.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ Read More »

ಕರಾವಳಿ

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಇಂದಿನಿಂದಲೇ (ನ.6) ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ Read More »

ಕರಾವಳಿ

ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06. ಬಿಕರ್ನಕಟ್ಟೆಯಲ್ಲಿ ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯವಾದ ಘಟನೆ ನಡೆದಿದೆ. ಎರಡು ಬಸ್‌ಗಳ ನಡುವಿನ ಅತಿಯಾದ ವೇಗ ಮತ್ತು ತೀವ್ರ ಪೈಪೋಟಿಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಟಿ ಬಸ್‌ಗಳು ಆಗಾಗ್ಗೆ ಅಜಾಗರೂಕ ರೇಸ್‌ಗಳಲ್ಲಿ ತೊಡಗುತ್ತವೆ ಎಂದು ಆರೋಪಿಸಲಾಗಿದೆ, ಕಂಕನಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು ಎನ್ನಲಾಗಿದೆ.  

ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06. ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಯ ತನಕ ಬಸ್ಸುಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್ಸಿಗಾಗಿ ಕಾದು ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಪುತ್ತೂರು ಮಂಗಳೂರು ಮತ್ತು ಮೈಸೂರು ಕಡೆ ಹೋಗುವ ಬಸ್ಸುಗಳು ಅದೇ ರೀತಿ ಗ್ರಾಮೀಣ ಭಾಗಗಳಿಗೆ ಹೋಗುವಂತಹ ಬಸ್ಸುಗಳು ಕೂಡ ಇಲ್ಲದೆ ಪ್ರಯಾಣಿಕರು ಬಸ್ಸು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುವ ದೃಶ್ಯಗಳು ಕಂಡುಬಂದಿದ್ದು ಪ್ರಯಾಣಿಕರ ಪಾಡು ಹೇಳತೀರದ್ದಾಗಿದೆ. ದೀಪಾವಳಿ ಹಬ್ಬ ಕಳೆದ ಬಳಿಕ ತಮ್ಮ ತಮ್ಮ ಊರುಗಳಿಗೆ ಮತ್ತು

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.28. ಶಿವಳ್ಳಿ ಸ್ಪಂದನ ಮಂಗಳೂರು ಎಂಬ ಸಂಸ್ಥೆಯ ಹೆಸರಿನಲ್ಲಿ ಸಂಸ್ಥೆಯ ಲೆಟರ್‌ಹೆಡ್ ಮತ್ತು ನಕಲಿ ಸೀಲು ಬಳಸಿ ವಂಚಿಸಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಘದ ಕಾರ್ಯದರ್ಶಿ ಹೆಸರಿನಲ್ಲಿ ಆರೋಪಿ ಭಾಸ್ಕರ್ ಭಟ್ ಎಂಬಾತ ಲೆಟರ್‌ಹೆಡ್ ಮತ್ತು ಸೀಲ್‌ನ್ನು ನಕಲಿ ಮಾಡಿದ್ದು, ಸಂಘಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನ್ನಲ್ಲಿ ಇರಿಸಿಕೊಂಡಿದ್ದಾನೆ ಎಂದು ಆರೋಪಿಸಿ ಕಾರ್ಯದರ್ಶಿ ಕೃಷ್ಣ ಭಟ್ ಎಂಬವರು ಶನಿವಾರ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.    

ಲೆಟರ್‌ಹೆಡ್, ನಕಲಿ ಸೀಲು ಬಳಸಿ ವಂಚನೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top