Mangaluru

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ದೇರಳಕಟ್ಟೆ, ಸೆ. 27. ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ “ವಿಶ್ವ ಔಷಧ ತಜ್ಞರ ದಿನ”ದ ಅಂಗವಾಗಿ ನರಿಂಗಾನ ಗ್ರಾಮದ ಕಲ್ಲೊರ ಕೋಡಿಯಲ್ಲಿರುವ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆಯ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಬಳಿಕ ಸೋಮೇಶ್ವರದಲ್ಲಿರುವ ಪಶ್ಚಿಮ್ ರಿಹಾಬಿಲೇಶನ್ ಸೆಂಟರ್ ಮಾನಸಿಕ ಪುನಶ್ಚೇತನ ಕೇಂದ್ರದಲ್ಲಿರುವ ಆಶ್ರಮ ನಿವಾಸಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿ, ಆರೋಗ್ಯ ಸಂರಕ್ಷಣೆಯ ಮಾಹಿತಿಗಳನ್ನು ನೀಡಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು. […]

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಆ್ಯಂಟಿ ಪೊಲ್ಯೂಶನ್ ಡ್ರೈವ್ ಫೌಂಡೇಶನ್ (ಎಪಿಡಿಎಫ್) ನೇತೃತ್ವದಲ್ಲಿ ಎಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ನ ಸಹಭಾಗಿತ್ವದಲ್ಲಿ ಮಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶದ ಆರೋಗ್ಯ ತಪಾಸಣೆಯನ್ನು ಸೆ.29ರಂದು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಪಿಎಫ್ ನ ಸ್ಥಾಪಕ ಹಾಗೂ ಸಿಇಒ ಅಬ್ದುಲ್ಲಾ ಎ. ರಹ್ಮಾನ್‌, ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಅತೀ ಹೆಚ್ಚಾಗಿ ಬಾಧೆಗೆ ಒಳಗಾಗುವವರು ಟ್ರಾಫಿಕ್ ಪೊಲೀಸರಾಗಿರುವ ಕಾರಣ ಅವರ ಆರೋಗ್ಯದ ತಪಾಸಣೆಗೆ ನಿರ್ಧರಿಸಲಾಗಿದೆ ಎಂದರು.

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ Read More »

ಆರೋಗ್ಯ ಮಾಹಿತಿ, ಕರಾವಳಿ

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರದಿಂದ ಗ್ರೀನ್ ಸಿಗ್ನಲ್ ನೀಡಿರುವುದನ್ನು ಪುತ್ತೂರು ಶಾಸಕ ಅಶೋಕ್ ರೈ ಖಂಡನೆ ಮಾಡಿದ್ದಾರೆ. ಅಡಿಕೆ ದರ ಇಳಿಕೆಯಾಗಿ ಎರಡೂ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿ ನೆಲಕ್ಕೆ ಬೀಳಲಿದ್ದು, ಭೂತಾನ್ನಿಂದ ಅಡಿಕೆ ಆಮದು ಮಾಡುವ ನೀತಿ ಅತ್ಯಂತ ಆತಂಕಕಾರಿ ವಿಚಾರವಾಗಿದೆ. ಭೂತಾನ್ ನಿಂದ ನಿರಂತರವಾಗಿ ಅಡಿಕೆ ಆಮದುಗೊಂಡರೆ ಇಲ್ಲಿ ಅಡಿಕೆ ದರ ಕೇವಲ ರೂ.120 ಕ್ಕೆ ತಲುಪುವ ಅಪಾಯವಿದೆ ಇದರಿಂದ ಜಿಲ್ಲೆಯ ಜನತೆಯ ಬದುಕು ಬೀದಿಗೆ

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ Read More »

ಕರಾವಳಿ

ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ (CASK) ಇದರ ನೂತನ ಅಧ್ಯಕ್ಷರಾಗಿ ಮಾಜಿ ಲಯನ್ಸ್ ಗವರ್ನರ್ ರೊನಾಲ್ಡ್ ಗೋಮ್ಸ್ ಆಯ್ಕೆಯಾಗಿದ್ದಾರೆ. CASK 111ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಉಪಾಧ್ಯಕ್ಷರಾಗಿ ಮಾರ್ಜೋರಿ ಟೆಕ್ಸೀರಾ ಮತ್ತು ಡಾ.ರೋಹನ್ ಮೋನಿಸ್, ಕಾರ್ಯದರ್ಶಿಯಾಗಿ ಪೀಟರ್ ಪಿಂಟೋ, ಜೊತೆ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಮತ್ತು ಕೋಶಾಧಿಕಾರಿಯಾಗಿ ರೊನಾಲ್ಡ್ ಮೆಂಡೋನ್ಸಾ ಆಯ್ಕೆಯಾದರು. ಆಡಳಿತ ಮಂಡಳಿಯ ಸದಸ್ಯರಾಗಿ ಇಯಾನ್ ಲೋಬೊ, ಇರ್ವಿನ್ ಲೋಬೊ, ಡಾರಿಲ್

ಕೆಥೊಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ನೂತನ ಅಧ್ಯಕ್ಷರಾಗಿ ರೊನಾಲ್ಡ್ ಗೋಮ್ಸ್ ಆಯ್ಕೆ Read More »

ಕರಾವಳಿ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ. ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ

ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ಜನ್ಮದಿನಾಚರಣೆಯು ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋನಪ್ಪ ಭಂಡಾರಿಯವರು, “ದೀನ ದಯಾಳ್ ಉಪಾಧ್ಯಾಯ ಅವರ ತ್ಯಾಗ ಪರಿಶ್ರಮ ಈಗಿನ ನಮ್ಮ ಬಿಜೆಪಿ ಕಾರ್ಯಕರ್ತರಿಗೂ ಪ್ರೇರಣೆ ಹಾಗೂ ದಾರಿದೀಪವಾಗಿದೆ” ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮ.ನ.ಪಾ. ಮೇಯರ್ ಮನೋಜ್ ಕೋಡಿಕಲ್ ಹಾಗೂ ಉಪ ಮೇಯರ್ ಭಾನುಮತಿ ಹಾಗೂ ಬಿಜೆಪಿ ಮುಖಂಡರು ಹಾಗೂ

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ Read More »

ಕರಾವಳಿ

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಇಂಗ್ಲಿಷ್ ಸ್ಕೂಲ್ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮುಹಮ್ಮದ್ ರಿಫಾಯ್ ಕಾಟಿಪಳ್ಳ ಅವರಿಗೆ ಲಕ್ನೋದ ಸಿಟಿ ಮಾಂಟೆಸ್ಸರಿ ಸ್ಕೂಲ್ (ಸಿಎಂಎಸ್)ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಶಿಕ್ಷಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೇರಳ, ಕರ್ನಾಟಕ, ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ಪರಿವರ್ತನಾಶೀಲ ಶಿಕ್ಷಣ ಮತ್ತು ವಿದ್ಯಾರ್ಥಿ ನಾಯಕತ್ವವನ್ನು ಸಶಕ್ತಗೊಳಿಸುವಲ್ಲಿ ರಿಫಾಯ್ ಅವರ ದಣಿವರಿಯದ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.  

ಮುಹಮ್ಮದ್ ರಿಫಾಯ್ ಕಾಟಿಪಳ್ಳರವರಿಗೆ ‘ಶಿಕ್ಷಾ ರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ
Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.21. ಜೆನೆಸಿಸ್ ಪ್ರಕಾಶನದ ವ್ಯವಸ್ಥಾಪಕ ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿಯನ್ನು ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕೊಂಕಣಿ ಭಾಷೆಯಲ್ಲಿ ಬರೆಯುವರ ಸಂಖ್ಯೆ ಕಡಿಮೆ. ಇಂತಹ ಸಮಯದಲ್ಲಿ ಮಾರ್ಸೆಲ್- ತಮ್ಮ ಕೃತಿಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದಾರೆ ಎಂದರು. ಈ ಕೃತಿಯಲ್ಲಿ 400 ಚುಟುಕುಗಳಿವೆ. ಪ್ರೀತಿ, ವಿರಸ, ಚಿಂತೆ, ಭಯ, ಭವಿಷ್ಯದ ಹೇಳಿಕೆ, ಧರ್ಮ,

ಮಂಗಳೂರು: ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿ ಬಿಡುಗಡೆ Read More »

ಕರಾವಳಿ

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20.  ಅಪ್ಸ್  ಮಾಡೆಲ್  ಮ್ಯಾನೇಜ್ಮೆಂಟ್  ಮತ್ತು  ಅಸ್ತ್ರ ಗ್ರೂಪ್  ವತಿಯಿಂದ  ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು- ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ: ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್: ಸ್ನೇಹಾ ಚವ್ಹಾಣ್ ,ಎರಡನೇ ರನ್ನರ್-ಅಪ್:

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ Read More »

ಕರಾವಳಿ
Scroll to Top