manglor

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್!

(ನ್ಯೂಸ್ ಕಡಬ) newskadaba.com, ಜು. 10. ಕರಾವಳಿ ಮೀನುಗಾರಿಕಾ ಸಮುದಾಯದ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ತಲುಪಿದ್ದು, ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026 ರ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಮೀನುಗಾರಿಕೆ ಇಲಾಖೆಯು ಶೀಘ್ರದಲ್ಲೇ ಬಹುಕೋಟಿ ವೆಚ್ಚದ ತುರ್ತು ಹಡಗಿನ ನಿರ್ಮಾಣವನ್ನು ಪ್ರಾರಂಭಿಸಲಿದ್ದು, ಇದರ ಬೆಲೆ ಸುಮಾರು 7.85 ಕೋಟಿ ರೂ.ಗಳಷ್ಟಾಗುತ್ತದೆ. ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲರ್ ಅವರ ಪ್ರಕಾರ, ಸಮುದ್ರ ಆಂಬ್ಯುಲೆನ್ಸ್‌ಗಾಗಿ ಕೆಲಸದ ಆದೇಶವನ್ನು ಮುಂದಿನ ವಾರ ನೀಡಲಾಗುವುದು. […]

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್! Read More »

ಕರಾವಳಿ, ಕರ್ನಾಟಕ

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು

(ನ್ಯೂಸ್ ಕಡಬ) newskadaba.com: ಸ್ಕೂಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞಿ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಕ್ ರಝ್ವಿ(22) ಮೃತಪಟ್ಟವರು. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಟೆಂಪೊ ನಡುವೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು Read More »

ಕರಾವಳಿ
Scroll to Top