Manglore

Death, deadbody, Waterfall

ಮಂಗಳೂರು : ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

(ನ್ಯೂಸ್‌ ಕಡಬ) newskadaba.com,ಜ.01: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ.‌ ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ ಮತ್ತು ನೀಲಿ ಬಣ್ಣದ ದಪ್ಪಗೆರೆಗಳ ಟೀ ಶರ್ಟ್, ಬಳಿ ಬಣ್ಣದ ಬರಹಗಳಿರುವ ಕಪ್ಪು ಬಣ್ಣದ ಸ್ಪೋರ್ಟ್ಸ್ ಪ್ಯಾಂಟ್ ಧರಿಸಿದ್ದಾರೆ. ಸದ್ಯ ಮೃತದೇಹವನ್ನು ಮೇಲೆತ್ತಿರುವ ಪಣಂಬೂರು ಪೊಲೀಸರು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಚಹರೆಯ […]

ಮಂಗಳೂರು : ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಆರೋಪಿಗಳು ಸೆರೆಸಿಕ್ಕರೂ ವಾಹನ ಕಳವು ಸರಣಿಗೆ ಬೀಳದ ಬ್ರೇಕ್ !

(ನ್ಯೂಸ್‌ ಕಡಬ) newskadaba.com, ಡಿ.06 : ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನ ಸರಣಿ ಮುಂದುವರಿದಿದ್ದು, ಈಗಾಗಲೇ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದರೂ, ಕಳ್ಳತನ ಸರಣಿಗೆ ಬ್ರೇಕ್‌ ಬಿದ್ದಿಲ್ಲ. ಹಾಗಾಗಿ ಇದು ಒಂದೇ ತಂಡದ ಕೃತ್ಯವಲ್ಲ. ಬೇರೆ ಬೇರೆ ತಂಡಗಳು ಅಥವಾ ವ್ಯಕ್ತಿಗಳು ಇದರ ಹಿಂದೆ ಇರುವುದು ಬಹುತೇಕ ಖಚಿತವಾಗಿದೆ. ಸದ್ಯ ಸಿಕ್ಕಿ ಬಿದ್ದಿರುವ ಇಬ್ಬರು ಆರೋಪಿಗಳು ಕೇರಳ ಮೂಲದವರಾಗಿದ್ದು, ಯಾವುದೋ ಉದ್ದೇಶಕ್ಕೆ ನಗರಕ್ಕೆ ಬಂದವರು ಹೋಗುವಾಗ ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗಿದ್ದರು. ಬಂಧಿತರಿಂದ ಕಳವು ಮಾಡಿದ್ದ ಎರಡು

ಮಂಗಳೂರು : ಆರೋಪಿಗಳು ಸೆರೆಸಿಕ್ಕರೂ ವಾಹನ ಕಳವು ಸರಣಿಗೆ ಬೀಳದ ಬ್ರೇಕ್ ! Read More »

ಕರಾವಳಿ

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು

(ನ್ಯೂಸ್‌ ಕಡಬ) newskadaba.com, ಡಿ.05 : ದೇಶಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಉಂಟಾದ ವ್ಯತ್ಯಯವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ ಡಿಸೆಂಬರ್ 4 ರಂದು ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 10 ವಿಮಾನಗಳು ರದ್ದಾಗಿವೆ. ಮುಂಬೈ, ನವದೆಹಲಿ ಮತ್ತು ಬೆಂಗಳೂರಿಗೆ ಹೋಗುವ ಮತ್ತು ಬರುವ ವಿಮಾನಗಳು ಗುರುವಾರ ರದ್ದಾಗಿದೆ. ಅನೇಕ ಪ್ರಯಾಣಿಕರಿಗೆ ಕೆಲವು ಗಂಟೆಗಳ ಮುಂಚಿತವಾಗಿ ಮಾಹಿತಿ ರವಾನೆ ಆದ ಕಾರಣದಿಂದ ಬಹುತೇಕರು ವಿಮಾನ ನಿಲ್ದಾಣಕ್ಕೆ ಆಗಮಿಸಲಿಲ್ಲ. ಆದರೆ

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು Read More »

ಕರಾವಳಿ

ಮಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ವಂಚನೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ₹84 ಲಕ್ಷ ಹಣ ಉಳಿತಾಯ

(ನ್ಯೂಸ್‌ ಕಡಬ) newskadaba.com, ಡಿ.05 : ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ವೃದ್ಧ ದಂಪತಿಯನ್ನು ಗುರಿಯಾಗಿಸಿ ನಡೆದ ಭೀಕರ ‘ಡಿಜಿಟಲ್ ಅರೆಸ್ಟ್’ (Digital Arrest) ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ವಂಚನೆಯಲ್ಲಿ ದಂಪತಿಗಳ 84 ಲಕ್ಷ ರೂ. ಮೊತ್ತದ ಹಣವನ್ನು ಕದಿಯಲು ಯತ್ನಿಸಲಾಗಿತ್ತು. ಆದರೆ, ದಂಪತಿಯ ಬ್ಯಾಂಕ್ ಮ್ಯಾನೇಜರ್‌ ಅವರ ಸಮಯಪ್ರಜ್ಞೆ ಮತ್ತು ತಕ್ಷಣದ ಕ್ರಮದಿಂದಾಗಿ ಬೃಹತ್ ವಂಚನೆಯು ತಪ್ಪಿದ್ದು, ಮಂಗಳೂರು ಗ್ರಾಮಾಂತರ ಭಾಗದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದೆ. ಡಿ. 1ರ ಸಂಜೆ,

ಮಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ವಂಚನೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ₹84 ಲಕ್ಷ ಹಣ ಉಳಿತಾಯ Read More »

ಕರಾವಳಿ

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.22:   ಅಥೆನಾ ಆಸ್ಪತ್ರೆ ಮತ್ತು ಅಥೆನಾ ಸಮೂಹ ಸಂಸ್ಥೆಗಳ ಛೇರ್ಮನ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್.ಎಸ್. ಶೆಟ್ಟಿಯಾನ್(65) ಅವರು ನವೆಂಬರ್ 21 ರಂದು ನಿಧನರಾಗಿದ್ದಾರೆ. ಶೆಟ್ಟಿಯಾನ್ ಅವರು ಪ್ರೈವೇಟ್ ಮತ್ತು ನಾನ್ ಪ್ರೋಫಿಟ್ ಕ್ಷೇತ್ರಗಳಲ್ಲಿ ಅನೇಕ ನಾಯಕತ್ವದ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ವೈ.ಎಂ.ಸಿ.ಎ. ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿ ಮತ್ತು ಟ್ರಸ್ಟಿ ಆಗಿ ಆಯ್ಕೆಯಾಗಿದ್ದರು. 158 ವರ್ಷಗಳ ಭಾರತೀಯ ವೈ.ಎಂ.ಸಿ.ಎ. ಚಳವಳಿಯ ಇತಿಹಾಸದಲ್ಲಿ, ಭಾರತೀಯ ವೈ.ಎಂ.ಸಿ.ಎ.ದ ರಾಷ್ಟ್ರೀಯ ಖಜಾಂಚಿ ಮತ್ತು ವೈ.ಎಂ.ಸಿ.ಎ.

ಮಂಗಳೂರು: ಅಥೆನಾ ಆಸ್ಪತ್ರೆಯ ಛೇರ್ಮನ್, ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್. ಶೆಟ್ಟಿಯಾನ್ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ. ಹೆದ್ದಾರಿ ಪ್ರಾಧಿಕಾರದ

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com,  ಸೆ.09: ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಸೆ.09: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿ‌ಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ‌

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು ನಗರದಲ್ಲಿ ನಿಧನರಾದರು. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top