Manglore

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ. 19 : ಮಂಗಳೂರು – ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮಾರ್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿ??ಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು […]

ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು-ರಾಜ್ಯದ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿ ಇಬ್ಬರು ವಿದೇಶಿ ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಳೆದ ವರ್ಷದಲ್ಲಿ ದೆಹಲಿ ಮತ್ತು ಬೆಂಗಳೂರು ನಡುವೆ ೫೯ ಬಾರಿ ಪ್ರಯಾಣಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಇತ್ತೀಚೆಗೆ ೭೫ ಕೋಟಿ ರೂ. ಮೌಲ್ಯದ ಮಾದಕವಸ್ತು ಜಾಲವನ್ನು ಪತ್ತೆಹಚ್ಚಿದ್ದು, ೩೭.೮೭ ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇಬ್ಬರು ವಿದೇಶಿ ಪ್ರಜೆಗಳಾದ ಬಾಂಬಾ ಫ್ಯಾಂಟಾ ಮತ್ತು ಅಬಿಗೈಲ್ ಅಡೋನಿಸ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ

ಮಾದಕ ವಸ್ತು ಜಾಲ: ದೆಹಲಿ-ಬೆಂಗಳೂರು-ಮಂಗಳೂರು ನಡುವೆ ಡ್ರಗ್ಸ್ ನಂಟು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಾ. 18 ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ. ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ಚಾಲಿತ ದಳವು ನಿರ್ವಹಿಸಲಿದ್ದಾರೆ. ಸರಕಾರದ ಆದೇಶವನ್ನು ಕಡೆಗಣಿಸಿ ರಾತ್ರಿ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಟ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಂಡ

ಮಂಗಳೂರು: ಅಕ್ರಮ ಮರಳುಗಾರಿಕೆ ತಡೆಯಲು ಚಾಲಿತ ದಳ-ಮುಲ್ಲೈ ಮುಗಿಲನ್ Read More »

ಕರಾವಳಿ

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 15: ಮಂಗಳೂರು : ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಕರಾವಳಿಯಲ್ಲಿ ನಿಷೇಧಿತ  PFI ಸಂಘಟನೆ ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  ಕೇರಳ ಮೂಲದ ಕ್ರಿಮಿನಲ್ ಗಳಾದ ಅಬ್ದುಲ್ ಲತೀಫ್, ನೌಫಲ್, ಮಹಮ್ಮದ್ ಅಸ್ಗರ್, ಮಹಮ್ಮದ್ ಸಾಲಿ ಬಂಧಿತರು. ಬಂಧಿತರಿಂದ ಮೂರು ಪಿಸ್ತೂಲ್ ಮತ್ತು ಆರು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ ನಿಷೇಧಿತ PFI ಸಂಘಟನೆಯೊಂದಿಗೆ ಆರೋಪಿಗಳು ನೇರ ಸಂಬಂಧ ಹೊಂದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 05 ಮಂಗಳೂರು: ಮಂಗಳೂರು-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಇಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆಯನ್ನು ಮಂಗಳವಾರ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಬೇಸಿಗೆ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ತೆಗೆದುಕೊಳ್ಳಬೇಕಾಗುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ಹಾಜರಾಗಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಸಾಂಕ್ರಾಮಿಕ ರೋಗಗಳ

ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಮಾನನಿಲ್ದಾಣ ವಿಸ್ತರಣೆ ಸಂಬಂದಿಸಿ ಅತೀ ಶೀಘ್ರದಲ್ಲೇ ಕೇಂದ್ರದೊಂದಿಗೆ ಮಾತುಕತೆ

(ನ್ಯೂಸ್ ಕಡಬ) newskadaba.com ಮಾ. 05 ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸುವ ವೆಚ್ಚವನ್ನು ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವು ಕುರಿತು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಅವರು ಉತ್ತರ ನೀಡಿದರು, ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದೆ. ಅದರಿಂದಾಗಿ ಆ ಸಂಸ್ಥೆಯೇ ಭೂಸ್ವಾಧೀನ ಮಾಡಿ ಕೊಂಡು,

ಮಂಗಳೂರು: ವಿಮಾನನಿಲ್ದಾಣ ವಿಸ್ತರಣೆ ಸಂಬಂದಿಸಿ ಅತೀ ಶೀಘ್ರದಲ್ಲೇ ಕೇಂದ್ರದೊಂದಿಗೆ ಮಾತುಕತೆ Read More »

ಕರಾವಳಿ, ಕರ್ನಾಟಕ

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ನಿಂದ ವಿದ್ಯಾರ್ಥಿ ವೇತನ ವಿತರಣೆ

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್   ನ ಮಂಗಳೂರು  ಶಾಖೆಯಿಂದ  ಸಿಅಸ್ಆರ್  ಯೋಜನೆಯಡಿ ಜಿಲ್ಲೆಯ ಸರ್ಕಾರಿ ಶಾಲೆಗಳ 462 ಕಾಲೇಜು ವಿದ್ಯಾರ್ಥಿಯನಿಯರಿಗೆ 37.28  ಲಕಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ‘ಶಿಕ್ಷಣ ಸಬಲೀಕರಣ, ಮಹಿಳಾ ಸಬಲೀಕರಣ’ ಎಂಬ ಧ್ಯೇಯ ವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ಸ್ಟೋರ್ ಮುಖ್ಯಸ್ಥ ಶರತ್‌ ಚಂದ್ರನ್, ಸಂಸ್ಥೆಯು ತನ್ನ ಲಾಭಾಂಶದ ಶೇ. 5ರಷ್ಟನ್ನು ಪ್ರತಿವರ್ಷ ಸಿಎಸ್‌ಆರ್ ಯೋಜನೆಯಡಿ

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ನಿಂದ ವಿದ್ಯಾರ್ಥಿ ವೇತನ ವಿತರಣೆ Read More »

ಕರಾವಳಿ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಫೆ. 13. ಮಂಗಳೂರು: ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗು ಟ್ರೇಡೀಂಗ್ ಕಂಪನಿ ಮಾಲಿಕರ ಮನೆ ಮೇಲೂ ದಾಳಿ‌ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು Read More »

ಕರಾವಳಿ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಶಿಕ್ಷೆಗೊಳಗಾದ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ Read More »

ಕರಾವಳಿ
Scroll to Top