Manglore

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು

(ನ್ಯೂಸ್ ಕಡಬ) newskadaba.com ಜ.01: ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯುವ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟ ಘಟನೆ ನಗರ ಹೊರವಲಯದ ಅರ್ಕುಳ ಜಂಕ್ಷನ್ ಬಳಿ ಡಿ. 31ರ ಸಂಜೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್ ಕುಮಾರ್ (22) ಮೃತರು. ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್ ಅವರು ಡಿ. 31ರಂದು ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದರು. […]

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಮೃತ್ಯು Read More »

ಕರಾವಳಿ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ

(ನ್ಯೂಸ್ ಕಡಬ) newskadaba.com ಡಿ. 28: ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ರಾತ್ರಿ ವೇಳೆ ಬೀಚ್‌ಗಳನ್ನು ತೆರೆದಿಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಗಾಗಿ ಬೀಚ್‌ಗಳಲ್ಲಿ ಜೀವರಕ್ಷಕರ ನಿಯೋಜನೆ ಮತ್ತು ಬೀದಿ ದೀಪಗಳ ಅಳವಡಿಕೆ ಸೇರಿದಂತೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈ ಉಪಕ್ರಮವನ್ನು ಮೊದಲು ಪಣಂಬೂರು ಬೀಚ್‌ನಲ್ಲಿ ಜಾರಿಗೊಳಿಸಲಾಗುವುದು. ಅಗತ್ಯ ಕಾಮಗಾರಿಗಳು ಇನ್ನೂ ನಡೆಯುತ್ತಿವೆ. ತಣ್ಣೀರುಭಾವಿ ಬೀಚ್‌ನಲ್ಲಿ ನೀಲಿ ಧ್ವಜವನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲಾಡಳಿತವು ಬೀಚ್‌ಗಳನ್ನು ರಾತ್ರಿ 1 ಗಂಟೆಯವರೆಗೆ

ಮಂಗಳೂರು: ಬೀಚ್‌ಗಳನ್ನು ರಾತ್ರಿ ವೇಳೆ ಸಾರ್ವಜನಿಕರಿಗೆ ಮುಕ್ತವಾಗಿಡಲು ಜಿಲ್ಲಾಡಳಿತ ಚಿಂತನೆ Read More »

ಕರಾವಳಿ

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 28: ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 8 ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಕ್ಯಾಪ್ಟನ್ ಪ್ರಾಂಜಲ್ ಅವರ ತಂದೆ ಎಂಆರ್ ಪಿಎಲ್ ನ ಮಾಜಿ ಆಡಳಿತ ನಿರ್ದೇಶಕ ವೆಂಕಟೇಶ್ ಅವರು ಶನಿವಾರ ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ, ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಮೋಕ್ತೆಸರ ಚಿತ್ತರಂಜನ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್,

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು: ಆರ್‌ಪಿಸಿ ಆನ್‌ಲೈನ್ ವಂಚನೆಗೆ ಬಲಿಯಾದ 24 ವರ್ಷದ ಯುವಕ

(ನ್ಯೂಸ್ ಕಡಬ) newskadaba.com ಡಿ. 28: ದಕ್ಷಿಣ ಕನ್ನಡದಲ್ಲಿ ಇತ್ತೀಚಿನ ಹಗರಣವು RPC ಅಪ್ಲಿಕೇಶನ್ ಅನ್ನು ಒಳಗೊಂಡಿತ್ತು, ಇದು ಬಳಕೆದಾರರಿಗೆ ವೀಡಿಯೊಗಳನ್ನು ನೋಡುವ ಮೂಲಕ ಹಣ ಗಳಿಸುವ ಅವಕಾಶವನ್ನು ನೀಡುತ್ತದೆ. ಆರಂಭದಲ್ಲಿ, ಹಲವಾರು ವ್ಯಕ್ತಿಗಳು ಭಾಗವಹಿಸಿದರು ಮತ್ತು ಸ್ವಲ್ಪ ಹಣವನ್ನು ಗಳಿಸಿದರು. ಆದಾಗ್ಯೂ, ಸಂಘಟಿತ ಕಾರ್ಯಕ್ರಮಗಳು ಮತ್ತು ಲಾಭದಾಯಕ ಆದಾಯದ ಭರವಸೆಗಳೊಂದಿಗೆ ಯೋಜನೆಯು ಶೀಘ್ರದಲ್ಲೇ ದೊಡ್ಡ ಜಾಲವಾಗಿ ಬೆಳೆಯಿತು. ಇದರಿಂದ ಹಲವರು ಕೋಟ್ಯಂತರ ರೂ.ಗಳನ್ನು ಈ ಹಗರಣದಲ್ಲಿ ತೊಡಗಿಸಿದ್ದಾರೆ. ಡಿ.24ರಂದು ಆರ್ ಪಿಸಿ ಆ್ಯಪ್ ಸ್ಥಗಿತಗೊಂಡಿದ್ದು, ಅದೇ

ಮಂಗಳೂರು: ಆರ್‌ಪಿಸಿ ಆನ್‌ಲೈನ್ ವಂಚನೆಗೆ ಬಲಿಯಾದ 24 ವರ್ಷದ ಯುವಕ Read More »

ಕರಾವಳಿ

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ

(ನ್ಯೂಸ್ ಕಡಬ) newskadaba.com ಡಿ. 25 ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಎರಡು ಕೋಟಿಗೂ ಅಧಿಕ ಹಣ ಸಾಲ ಪಡೆದು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬ್ಕರ್‌ ಸಿದ್ದಿಕ್‌ ಇಲ್ಲಿನ ಮಂಗಳೂರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ಈತ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಸಿದ್ದಿಕ್‌, ಬ್ಯಾಂಕ್‌ ಆಡಳಿತ ಮಂಡಳಿ ಮತ್ತು

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ Read More »

ಕರಾವಳಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ

(ನ್ಯೂಸ್ ಕಡಬ) newskadaba.com ಡಿ. 25  ಬಂಟ್ವಾಳ: ಮಂಗಳೂರು ಹಲವು ತಾಂತ್ರಿಕ ವಿದ್ಯಾಲಯಗಳಿಗೆ ಕ್ಯಾಂಪಸ್ ಆಯ್ಕೆಗಾಗಿ ಬರುವ ಬಹುರಾಷ್ಟಿಯ ಕಂಪನಿಗಳು ಈ ಭಾಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ವಿಶ್ವಾಸವಿರಿಸಿಕೊಂಡಿರುವುದು ಅವರ ಪ್ರತಿಭೆ ಹಾಗೂ ಕಠಿನ ದುಡಿಮೆಯ ಕಾರಣಕ್ಕೆ.ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡುವ ಜತೆಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿರುವುದು ಕೂಡಾ ಅದಕ್ಕೆ ಕಾರಣ. ರಾಜ್ಯ ಸರಕಾರ “ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್’ ಕಾರ್ಯಕ್ರಮ ಯೋಜನೆಯನ್ನು ಸ್ಮಾರ್ಟ್ಸಿಟಿ ಮಂಗಳೂರು ನಗರಕ್ಕೂ ವಿಸ್ತರಣೆ ಮಾಡುವಂತೆ ಘೋಷಿಸಿತು. ಇದರಿಂದ ಮಂಗಳೂರು ನಗರದಲ್ಲಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ Read More »

ಕರಾವಳಿ

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸರಕಾರಿ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ದ.ಕ. ಜಿಲ್ಲಾಡಳಿತ, ದೇಶದ ವಿವಿಧ ಭಾಗ ಹಾಗೂ ವಿದೇಶಗಳಲ್ಲಿರುವ ಜಿಲ್ಲೆಯವರಿಂದ ಸಹಾಯಹಸ್ತ ಬಯಸುವ ‘ನಮಗಾಗಿ (ನಿಮ್ಮ ಸಹಾಯ-ನಮ್ಮ ಬೆಳಕಿಗೆ)’ ಎಂಬ ಪೋರ್ಟಲ್ ಆರಂಭಿಸಿದ್ದು, ಈ ವಿಶೇಷ ಯೋಜನೆಯ ಪೋರ್ಟಲನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಈ ವಿಶೇಷ ಯೋಜನೆಯ ಪೋರ್ಟಲನ್ನು ಉದ್ಘಾಟಿಸಲಾಯಿತು. ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತ್‌ನ ಈ ಯೋಜನೆಯು

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ Read More »

ಕರಾವಳಿ

ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ ‘ರೋಬೋಟಿಕ್ ಬಟರ್‌ಫ್ಲೈ ಶೋ’ ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು. ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು

ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ Read More »

ಕರಾವಳಿ

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿ

(ನ್ಯೂಸ್ ಕಡಬ) newskadaba.com ಡಿ. 20: ಮಂಗಳೂರು- ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸುವ ಬಹು ಕಾಲದ ಬೇಡಿಕೆಗೆ ಕೊನೆಗೂ ನೈಋತ್ಯ ಮತ್ತು ದಕ್ಷಿಣ ರೈಲ್ವೇ ವಲಯಗಳಿಂದ ಅನು ಮೋದನೆ ಸಿಕ್ಕಿದ್ದು, ಪ್ರಸ್ತಾವನೆಯನ್ನು ಈಗ ಅನುಮತಿಗಾಗಿ ರೈಲ್ವೇ ಮಂಡಳಿಗೆ ಸಲ್ಲಿಸಲಾಗಿದೆ. ದಶಕಗಳ ಹಿಂದೆ ಮೀಟರ್‌ ಗೇಜ್‌ ಕಾಲದಲ್ಲಿ ಸುಬ್ರಹ್ಮಣ್ಯದಿಂದ ಬೆಳಗ್ಗೆ ಮತ್ತು ಸಂಜೆ ಹೊತ್ತು ಮಂಗಳೂರು ವರೆಗೆ 2005ನೇ ಇಸವಿ ತನಕ 06484/85 ಹಾಗೂ 06486/87 ಪ್ಯಾಸೆಂಜರ್‌ ರೈಲು ಸಂಚರಿಸುತ್ತಿತ್ತು.ಹಳಿ ಪರಿವರ್ತನೆಯ ಅನಂತರ ಇದು ಪುತ್ತೂರಿನವರೆಗೆ ಮಾತ್ರ

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿ Read More »

ಕರಾವಳಿ

ಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಡಿ. 20. ಹೊಸ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿ ಆದೇಶಿಸಲಾಗಿದೆ. ಹೊಸ ವರ್ಷಕ್ಕೆ ಮಾರ್ಗಸೂಚಿಗಳು:- ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ ಪಡೆಯಬೇಕು. ಅರ್ಜಿಗಳನ್ನು 23-12-2024 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೊಸ ವರ್ಷದ ಕಾರ್ಯಕ್ರಮ ರಾತ್ರಿ 12:00

ಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ Read More »

ಕರಾವಳಿ
Scroll to Top