Manglore

ಮಂಗಳೂರು: ಪೆಟ್ರೋಲ್ ಪಂಪ್ ಬಳಿ ಕಾರಿಗೆ ಹಠಾತ್ ಬೆಂಕಿ

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಮಂಗಳೂರಿನ ಲೇಡಿಹಿಲ್ ನ ಪೆಟ್ರೋಲ್ ಪಂಪ್  ಮುಂಭಾಗದಲ್ಲಿ ಮಾರುತಿ 800 ಕಾರ್ ಹಠಾತ್ ಬೆಂಕಿ ಹತ್ತಿಕೊಂಡ ಘಟನೆ ಆದಿತ್ಯವಾರ ಸಂಭವಿಸಿದೆ. ಕಾರಿನಲ್ಲಿದ್ದ ಮೂವರೂ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ರಸ್ತೆಯ ಅಂಚಿನಲ್ಲೇ ಇರುವ ಪೆಟ್ರೋಲ್ ಪಂಪ್ ಮುಂಭಾಗ ನಿಂತಿತ್ತು. ಕೂಡಲೇ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ರಸ್ತೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ […]

ಮಂಗಳೂರು: ಪೆಟ್ರೋಲ್ ಪಂಪ್ ಬಳಿ ಕಾರಿಗೆ ಹಠಾತ್ ಬೆಂಕಿ Read More »

ಕರಾವಳಿ

ಮಂಗಳೂರು: ಕೈಯಲ್ಲಿ ಮಗು ಹಿಡಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ವ್ಯಕ್ತಿಯೊರ್ವನು ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಸೇತುವೆ ಮೇಲೆ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಗುರುಪುರ ಸೇತುವೆ ಬಳಿ ನಡೆದಿದೆ. ಕೈಕಂಬ ನಿವಾಸಿ ಸಂದೀಪ್ ಎಂಬಾತ ತನ್ನ ಎರಡು ವರ್ಷದ ಮಗುವನ್ನೆತ್ತಿಕೊಂಡು ಸೇತುವೆಯ ಮೇಲೆ ಏರಿ ಮೇಲಿಂದ ಹಾರಲು ಸಿದ್ಧಯಾಗಿದ್ದ ಎನ್ನಲಾಗಿದೆ. ಸ್ಥಳದಲ್ಲಿದ್ದವರು ಯಾರೂ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮುಂದೆ ಬಾರದಂತೆ ಎಚ್ಚರಿಕೆ ನೀಡಿದ್ದ. ಈ ವೇಳೆ ಸಮಯ

ಮಂಗಳೂರು: ಕೈಯಲ್ಲಿ ಮಗು ಹಿಡಿದು ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್-ಮದ್ಯಪಾನ ಪಾರ್ಟಿಗೆ ಅವಕಾಶ-ಶೀಘ್ರ ತೀರ್ಮಾನ

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್​ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಬೀಚ್​ ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು,

ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್-ಮದ್ಯಪಾನ ಪಾರ್ಟಿಗೆ ಅವಕಾಶ-ಶೀಘ್ರ ತೀರ್ಮಾನ Read More »

ಕರಾವಳಿ, ಕರ್ನಾಟಕ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ. ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಕೇಸ್: ಮೇಲ್ಮನವಿ ತಿರಸ್ಕಾರಿಸಿದ ಹೈಕೋರ್ಟ್ Read More »

ಕರಾವಳಿ

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

(ನ್ಯೂಸ್ ಕಡಬ) newskadaba.com ಅ.21 ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ Read More »

ಕರಾವಳಿ

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

(ನ್ಯೂಸ್ ಕಡಬ) newskadaba.com ಅ.19, ಮಂಡ್ಯ:  ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಜಡೇಶ್ ನಿರ್ದೇಶನದ ಅವರ 29 ನೇ ಚಿತ್ರವು ಪ್ರಸ್ತುತ ವಾಮಂಜೂರು ಮತ್ತು ಮಂಗಳೂರಿನ ಇತರ ಭಾಗಗಳಲ್ಲಿ ಮೂರು ದಿನಗಳ ಕಾಲ ಚಿತ್ರೀಕರಣ ನಡೆಸುತ್ತಿದೆ ಎಂದು ಅವರು ಹೇಳಿದರು.

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಅ.18,: ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ಸೋನಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈತನು ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಭುಜದ ಮೇಲೆ ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಹೋಗುತ್ತಿದ್ದನು. ಈ ವೇಳೆ ಪೊಲೀಸ್ ಜೀಪ್ ನೋಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಅರೆಸ್ಟ್ Read More »

ಕರಾವಳಿ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 12 ಮಂಗಳೂರು : ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಕರಾವಳಿಯ ತಮಿಳುನಾಡು ಕರಾವಳಿಯ ಬಳಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುತ್ತಿದೆ.ಇನ್ನೊಂದೆಡೆ ಈಶಾನ್ಯ ಅಸ್ಸಾಂ ಬಳಿಯೂ ಕರ್ನಾಟಕ, ಗೋವಾ ಕರಾವಳಿಯಲ್ಲಿ ಚಂಡಮಾರುತ ಮಾದರಿ ಕಾಣಿಸಿಕೊಂಡಿದ್ದು ಇದರ ಪರಿಣಾಮವಾಗಿ ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಉತ್ತರ ಮತ್ತು ಒಳ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳಲ್ಲಿ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ Read More »

ಕರಾವಳಿ, ಕರ್ನಾಟಕ

ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು

(ನ್ಯೂಸ್ ಕಡಬ)newskadaba.com, ಅ. 11 ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ರೌಡಿಗಳಂತೆ ಪರಸ್ಪರ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು- ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಮಾರಾಮಾರಿ ಮಾಡಿಕೊಂಡಿದ್ದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಹಲ್ಲೆ ನಡೆಸಿದ್ದಾರೆ. ಪ್ರಯಾಣಿಕರ ಮೈಮೇಲೆ ಬಿದ್ದು ಪರಸ್ಪರ ಬಡಿದಾಡಿಕೊಂಡು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ.

ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು Read More »

ಕರಾವಳಿ
Scroll to Top